Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಸಚಿವರ ನಿರ್ದೇಶನದ ಬೆನ್ನಲ್ಲೇ Action | Forest Minister
    ಸುದ್ದಿ

    ಅರಣ್ಯ ಸಚಿವರ ನಿರ್ದೇಶನದ ಬೆನ್ನಲ್ಲೇ Action | Forest Minister

    vartha chakraBy vartha chakraJanuary 3, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.3: ರಾಜ್ಯದ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲು ‌ಅರಣ್ಯ ಸಚಿವ (Forest Minister) ಈಶ್ವರ ಖಂಡ್ರೆ ಸೂಚನೆ ನೀಡಿದ‌ 24 ಗಂಟೆಯೊಳಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 60 ಕೋಟಿ ರೂಪಾಯಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗಿದೆ.
    ಬೆಂಗಳೂರು ಹೊರವಲಯದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ ಕಾವಲು ಬಫರ್ ವಲಯದಲ್ಲಿ ಒತ್ತುವರಿ ಮಾಡಲಾಗಿದ್ದ 6.5 ಎಕರೆ ಭೂಮಿ ತೆರವು ಮಾಡಿ, ವಶಕ್ಕೆ ಪಡೆಯಲಾಗಿದೆ.
    ಹೊಸ ವರ್ಷದಲ್ಲಿ ಅರಣ್ಯ ಇಲಾಖೆಯ ಕಾರ್ಯ ಯೋಜನೆಗಳ ಬಗ್ಗೆ ಸಭೆ ನಡೆಸಿದ್ದರು. ಈ ವೇಳೆ ಉನ್ನತಾಧಿಕಾರಿಗಳಿಗೆ ಆದ್ಯತೆಯ ಮೇಲೆ ಒತ್ತುವರಿ ತೆರವು ಮಾಡಲು ಸಚಿವರು ಸೂಚಿಸಿದರು. ಇದರ ಬೆನ್ನಲ್ಲೇ ಇಂದು ಬೆಳಗ್ಗೆಯೇ ಬಿ.ಎಂ. ಕಾವಲಿನಲ್ಲಿ ಜೆ.ಸಿ.ಬಿ. ವಾಹನಗಳು ಗರ್ಜಿಸಿದವು.

    ಬೆಂಗಳೂರು ನಗರ ಡಿ.ಸಿ.ಎಫ್, ರವೀಂದ್ರಕುಮಾರ್, ಎ.ಸಿ.ಎಫ್. ಸುರೇಶ್ ಮತ್ತು ಆರ್.ಎಫ್.ಓ. ಗೋವಿಂದರಾಜ್ ಅವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯ ತಂಡ ತೆರವು ಕಾರ್ಯಾಚರಣೆಗಿಳಿದು ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಹಾಗೂ ಅಕ್ರಮ ಕಟ್ಟಡ ನೆಲಸಮ ಮಾಡಿದರು.
    ಕಾರ್ಯಾಚರಣೆ ಮೂಲಕ ಅರಣ್ಯ ಭೂಮಿ ವಶಕ್ಕೆ ಪಡೆದು ಗಡಿಯಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ನೆಡುವ ಮೂಲಕ ಮರುವಶಕ್ಕೆ ಪಡೆದರು.
    ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆಯಷ್ಟು ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎಂಬುವವರು ಒತ್ತುವರಿ ಮಾಡಿ, ಅಕ್ರಮ- ಸಕ್ರಮದಲ್ಲಿ ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು.
    ಅರಣ್ಯ ಭೂಮಿಯಾದ ಕಾರಣ,ಅಕ್ರಮ ಸಕ್ರಮದಲ್ಲಿ ಇದನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆ ತಿರಸ್ಕರಿಸಿತ್ತು.

    ಒತ್ತುವರಿದಾರರ ಬಳಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಯಾವುದೇ ಕಂದಾಯ ದಾಖಲೆ, ಕ್ರಯಪತ್ರ, ಮಂಜೂರಾತಿ ಪತ್ರ, ಸಾಗುವಳಿ ಚೀಟಿ ಯಾವುದೂ ಇಲ್ಲದ ಕಾರಣ 2017ರ ಆಗಸ್ಟ್ ನಲ್ಲಿಯೇ ಈ ಒತ್ತುವರಿ ತೆರವಿಗೆ ಎ.ಸಿ.ಎಫ್. ನ್ಯಾಯಾಲಯ ಆದೇಶ ಹೊರಡಿಸಿತ್ತು.ಇದನ್ನು ಪ್ರಶ್ನಿಸಿ ಸಿಸಿಎಫ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
    ದಿ. 29.12.2023ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್ ಅವರು ಈ ಭೂಮಿ ಅರಣ್ಯ ಇಲಾಖೆಗೆ ಸಂಬಂಧಿಸಿದ್ದೆಂದು ಮಹತ್ವದ ಆದೇಶ ನೀಡಿದ್ದರು. ನಿನ್ನೆ ಅರಣ್ಯ ಸಚಿವ ಈಶ್ವರ ಖಂಡ್ರೆಯವರು ಬೆಂಗಳೂರು ಸುತ್ತಮುತ್ತ ಬೆಲೆ ಬಾಳುವ ಅರಣ್ಯ ಭೂಮಿ ಒತ್ತುವರಿಯಾಗಿದ್ದರೆ ಆದ್ಯತೆಯ ಮೇಲೆ ತೆರವು ಮಾಡುವಂತೆ ನಿರ್ದೇಶಿಸಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.
    ಕಾರ್ಯಾಚರಣೆ ಬಗ್ಗೆ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದ್ದು,ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂ. ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ, ಪರಿಸರ, ಕಾಡು ಮತ್ತು ವನಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯವಾಗಿದ್ದು, ಬೆಂಗಳೂರಿನಲ್ಲಿ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿ ತೆರವು ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ‌ ಎಂದು ಹೇಳಿದರು.

    Verbattle
    Verbattle
    Verbattle
    forest Forest Minister Government Karnataka m mi News Politics ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋಹಕತಾರೆ ರಮ್ಯಾ ಅಖಾಡಕ್ಕೆ | Ramya
    Next Article ಫೆಬ್ರವರಿ 29ರಿಂದ Bangalore Film Festival
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    6 Comments

    1. Prjese on February 11, 2026 9:28 pm

      betmgm NM betmgm South Carolina betmgm Р Рђ

      Reply
    2. Njpsox on February 19, 2026 6:38 pm

      Savor the essence of casino elegance online. crown coins login offers high-definition streams for immersive experiences. Elegance meets excitement here!

      Reply
    3. Baiapu on February 23, 2026 3:52 am

      Sweet Bonanza is the ultimate treat for slot fans: colorful, volatile, and wildly rewarding. Free spins sweet bonanza scatter turn small bets into huge hauls. Your sugar rush starts here!

      Reply
    4. Szwmun on February 26, 2026 12:28 am

      Feel the rush of buffalo bonuses like never before. buffalo aristocrat delivers scatter storms, wild herds, and grand/mini jackpots galore. Spin for success!

      Reply
    5. Dgmfhx on March 2, 2026 5:46 am

      No KYC, no problem. Crypto stake rakeback freedom starts here.

      Reply
    6. Limxpv on March 7, 2026 12:16 am

      Prestante preplacet! Generika za super ceny > opravdovalekarna.cz
      Levitra levne

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • melbet_wnSn on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Andrewhooca on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • melbet_wgkt on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.