Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೇಜಸ್ವಿ ಸೂರ್ಯ, ಶೋಭಾ ವಿರುದ್ಧ ಜಾಗೃತ ನಾಗರೀಕರ ದೂರು | Tejasvi Surya
    Trending

    ತೇಜಸ್ವಿ ಸೂರ್ಯ, ಶೋಭಾ ವಿರುದ್ಧ ಜಾಗೃತ ನಾಗರೀಕರ ದೂರು | Tejasvi Surya

    vartha chakraBy vartha chakraMarch 20, 2024Updated:March 20, 202425 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕೆಲವು ಸಂಸದ ಮತ್ತು ಶಾಸಕರು ಬೆಂಗಳೂರಿನಲ್ಲಿ ಕೋಮುದ್ವೇಷ ಸೃಷ್ಟಿಸಿ , ಗಲಭೆ ಎಬ್ಬಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಜಾಗ್ರತ ನಾಗರಿಕರು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
    ಬೆಂಗಳೂರಿನ ನಗರ್ತಪೇಟೆ ಪ್ರದೇಶದಲ್ಲಿ ನಡೆಯಿತೆನ್ನಲಾದ ಒಂದು ಘಟನೆಯನ್ನಾಧರಿಸಿ ಬಿಜೆಪಿಯ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶಾಸಕ ಸುರೇಶ್ ಕುಮಾರ್ ಸೇರಿದಂತೆ ಬಿಜೆಪಿಯ ಕೆಲವು ಕಾರ್ಯಕರ್ತರು ಕೋಮು ದ್ವೇಷ ಹರಡಲು ಸಂಚು ರೂಪಿಸಿದ್ದಾರೆ ಎಂದು ಆಪಾದಿಸಿದ್ದಾರೆ.

    ಈ ನಾಯಕರು ಬೆಂಗಳೂರಿನ ನಗರ್ತಪೇಟೆಯಲ್ಲಿ ಸಾವಿರಾರು ಜನರನ್ನು ಸೇರಿಸಿ ಪ್ರತಿಭಟನೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದ್ದಾರೆ
    ನಗರ್ತ ಪೇಟೆ ಪ್ರಕರಣ ವಿಚಾರವಾಗಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನಲ್ಲಿ ಯಾವುದೇ ಧಾರ್ಮಿಕ ಘಟನೆಗೆ ಧಾರ್ಮಿಕ ನೆಲೆಯ ಗಲಾಟೆಗಳ ಕುರಿತು ಉಲ್ಲೇಖವಿಲ್ಲ. ಅಲ್ಲದೇ ಅಂತಹ ಯಾವ ಘಟನೆಗಳು ನಡೆದಿಲ್ಲ ಎಂಬ ಪೋಲೀಸರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲಿ ಯಾವುದೇ ಇಂತಹ ಘಟನೆ ನಡೆದಿದ್ದರೂ ಅದರ ಗಹನತೆಯನ್ನಾಧರಿಸಿ ಪೋಲೀಸರು ಕ್ರಮ ಕೈಗೊಳ್ಳುವುದು ನೆಲದ ಕಾನೂನಿನ ಪ್ರಕಾರ ನಡೆಯಬೇಕು. ಆದರೆ ನಡೆದ ಘಟನೆಗೆ ಕೋಮುವಾದದ ಬಣ್ಣ ಬಳಿದು ಅದನ್ನು ಕೋಮುದ್ವೇಷ ಹರಡಲು ಪಿತೂರಿ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ.

    ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಇಡೀ ದೇಶದಲ್ಲೀಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಗಳಾಗಿದ್ದವರು ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಆದರೆ ಇಲ್ಲಿ ದೇಶದ ಸಂವಿಧಾನವನ್ನು ಗೌರವಿಸಿ ಕಾಪಾಡುವ ಕೆಲಸದಲ್ಲಿ ತೊಡಗುವ ಬದಲು ಕೋಮುದ್ವೇಷವನ್ನು ಹೆಚ್ಚಿಸುವ ರೀತಿ ಪ್ರಚೋದನಕಾರಿಯಾಗಿ ಮಾತನಾಡುತ್ತಿರುವುದು, ಜನರನ್ನು ದೊಂಬಿ ಗಲಭೆಗಳಿಗೆ ಪ್ರಚೋದಿಸುತ್ತಿರುವುದು, ಧರ್ಮದ್ವೇಷಕ್ಕೆ ಪುಷ್ಟಿಕೊಡುತ್ತಿರುವುದು ಭಾರತೀಯ ದಂಡಸಂಹಿತೆಯ ಪ್ರಕಾರ ಕೂಡ ಶಿಕ್ಷಾರ್ಹ ಅಪರಾಧವಾಗಿದೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ.

    Verbattle
    Verbattle
    Verbattle
    tejas Election ತೇಜಸ್ವಿ ಸೂರ್ಯ ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous ArticleEDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court
    Next Article ಬಿಜೆಪಿಗೆ ತಲೆ ನೋವಾದ ಐದು ಕ್ಷೇತ್ರಗಳು | BJP
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • LinwoodGah on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Tracymix on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.