Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » AICC ಸಾರಥಿ ಯಾರಾಗಲಿದ್ದಾರೆ?
    ರಾಜ್ಯ

    AICC ಸಾರಥಿ ಯಾರಾಗಲಿದ್ದಾರೆ?

    vartha chakraBy vartha chakraAugust 30, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    AICC
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಗೆ ಭರ್ಜರಿ ರಂಗು ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಧ್ಯಕ್ಷ ಯಾರಾಗಲಿದ್ದಾರೆಂಬ ಕುತೂಹಲ ಮೂಡಿಸಿದೆ.
    ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಮತ್ತೆ ಆ ಹುದ್ದೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಹುದ್ದೆ ತೊರೆದಿರುವ ರಾಹುಲ್ ಗಾಂಧಿ ಈ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಹೀಗಾಗಿ ಇಡೀ ಪ್ರಕ್ರಿಯೆ ಕುತೂಹಲ ಮೂಡಿಸಿದೆ.
    ಸದ್ಯದ ಮಾಹಿತಿಗಳ ಪ್ರಕಾರ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಗಾಂಧಿ ಕುಟುಂಬ ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ, ಒಂದು ಬಣ ರಾಹುಲ್‌ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದೆ. ಸ್ವತಃ ಅಶೋಕ್‌ ಗೆಹಲೋತ್‌ ಅವರೂ ರಾಹುಲ್‌ ಹೆಸರನ್ನು ಸೂಚಿಸಿದ್ದಾರೆ.
    ಒಂದು ವೇಳೆ ಗಾಂಧಿ ಕುಟುಂಬದವರು ಚುನಾವಣೆಗೆ ಸ್ಪರ್ಧೆ ಮಾಡದೇ ಹೋದರೆ, ಜಿ–23 ಬಣದಿಂದ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.ಹಾಗೇನಾದರೂ ಸ್ಪರ್ಧೆ ಮಾಡಿದ್ದೇ ಆದರೆ, ಅದು ಸೋನಿಯಾ ಗಾಂಧಿ ಅವರ ಆಯ್ಕೆಗೆ ಸವಾಲೊಡ್ಡಿದಂತೆ ಆಗಲಿದೆ.
    ಸದ್ಯ ಕೇರಳ ಕಾಂಗ್ರೆಸ್ ನ ಪ್ರಮುಖ ನಾಯಕ ಶಶಿ ತರೂರ್ ಈ ಸ್ಥಾನದ ಆಕಾಂಕ್ಷೆ ಹೊಂದಿದ್ದು ಕಣಕ್ಕಿಳಿಯವ ಸಿದ್ದತೆಯಲ್ಲಿದ್ದಾರೆ.ಮತ್ತೊಂದೆಡೆ ಮಹಾರಾಷ್ಟ್ರ ಕಾಂಗ್ರೆಸ್ ನ ನಾಯಕ ಪೃಥ್ವಿರಾಜ್‌ ಚೌಹಾಣ್ ಕೂಡಾ ಸ್ಪರ್ಧೆ ಗೆ‌ ಆಸಕ್ತಿ ಹೊಂದಿದ್ದಾರೆ.
    2000ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೊನೆಯ ಬಾರಿ ಚುನಾವಣೆ ನಡೆದಾಗ ಜಿತೇಂದ್ರ ಪ್ರಸಾದ್‌ ಅವರು ಸೋನಿಯಾ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರಾದರೂ, ಸೋತಿದ್ದರು.

    Verbattle
    Verbattle
    Verbattle
    AICC ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    Next Article POCSO ಬೆನ್ನಲ್ಲೇ ದೌರ್ಜನ್ಯ ಕಾಯ್ದೆ ಕಂಟಕ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qmyrtl on ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು
    • Reigdh on ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಈಶ್ವರಪ್ಪ | Eshwarappa | BJP
    • Vtqmcr on ರಜನಿಕಾಂತ್ ಜೊತೆ ರಚಿತಾ ರಾಮ್ ನಟನೆ.
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    February 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.