Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » AICC ಸಾರಥಿ ಯಾರಾಗಲಿದ್ದಾರೆ?
    ರಾಜ್ಯ

    AICC ಸಾರಥಿ ಯಾರಾಗಲಿದ್ದಾರೆ?

    vartha chakraBy vartha chakraAugust 30, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    AICC
    Share
    Facebook Twitter LinkedIn Pinterest Email WhatsApp

    ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಾಂಸ್ಥಿಕ Electionಗೆ ಭರ್ಜರಿ ರಂಗು ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಧ್ಯಕ್ಷ ಯಾರಾಗಲಿದ್ದಾರೆಂಬ ಕುತೂಹಲ ಮೂಡಿಸಿದೆ.
    ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಮತ್ತೆ ಆ ಹುದ್ದೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಹುದ್ದೆ ತೊರೆದಿರುವ ರಾಹುಲ್ ಗಾಂಧಿ ಈ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಹೀಗಾಗಿ ಇಡೀ ಪ್ರಕ್ರಿಯೆ ಕುತೂಹಲ ಮೂಡಿಸಿದೆ.
    ಸದ್ಯದ ಮಾಹಿತಿಗಳ ಪ್ರಕಾರ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಗಾಂಧಿ ಕುಟುಂಬ ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ, ಒಂದು ಬಣ ರಾಹುಲ್‌ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದೆ. ಸ್ವತಃ ಅಶೋಕ್‌ ಗೆಹಲೋತ್‌ ಅವರೂ ರಾಹುಲ್‌ ಹೆಸರನ್ನು ಸೂಚಿಸಿದ್ದಾರೆ.
    ಒಂದು ವೇಳೆ ಗಾಂಧಿ ಕುಟುಂಬದವರು ಚುನಾವಣೆಗೆ ಸ್ಪರ್ಧೆ ಮಾಡದೇ ಹೋದರೆ, ಜಿ–23 ಬಣದಿಂದ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.ಹಾಗೇನಾದರೂ ಸ್ಪರ್ಧೆ ಮಾಡಿದ್ದೇ ಆದರೆ, ಅದು ಸೋನಿಯಾ ಗಾಂಧಿ ಅವರ ಆಯ್ಕೆಗೆ ಸವಾಲೊಡ್ಡಿದಂತೆ ಆಗಲಿದೆ.
    ಸದ್ಯ ಕೇರಳ ಕಾಂಗ್ರೆಸ್ ನ ಪ್ರಮುಖ ನಾಯಕ ಶಶಿ ತರೂರ್ ಈ ಸ್ಥಾನದ ಆಕಾಂಕ್ಷೆ ಹೊಂದಿದ್ದು ಕಣಕ್ಕಿಳಿಯವ ಸಿದ್ದತೆಯಲ್ಲಿದ್ದಾರೆ.ಮತ್ತೊಂದೆಡೆ ಮಹಾರಾಷ್ಟ್ರ ಕಾಂಗ್ರೆಸ್ ನ ನಾಯಕ ಪೃಥ್ವಿರಾಜ್‌ ಚೌಹಾಣ್ ಕೂಡಾ ಸ್ಪರ್ಧೆ ಗೆ‌ ಆಸಕ್ತಿ ಹೊಂದಿದ್ದಾರೆ.
    2000ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೊನೆಯ ಬಾರಿ ಚುನಾವಣೆ ನಡೆದಾಗ ಜಿತೇಂದ್ರ ಪ್ರಸಾದ್‌ ಅವರು ಸೋನಿಯಾ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರಾದರೂ, ಸೋತಿದ್ದರು.

    AICC ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    Next Article POCSO ಬೆನ್ನಲ್ಲೇ ದೌರ್ಜನ್ಯ ಕಾಯ್ದೆ ಕಂಟಕ
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 7339a on ರಾಜ್ಯಪಾಲರಿಗೆ ಸರ್ಕಾರದ ಮೊರೆ
    • o2x80 on ಡೆನ್ಮಾರ್ಕ್ ದೇಶಕ್ಕೊಬ್ಬ ಹೊಸ ರಾಜ | Denmark
    • 20vg6 on ಚಿಕನ್ ಕಬಾಬ್ ಗೆ ಬಣ್ಣ ಹಾಕಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe