Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಹಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ಮಾಡಿದ ಆರೋಪಿಯ ಪ್ರತಿಕ್ರಿಯೆ
    ಅಪರಾಧ

    ಸಹಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ಮಾಡಿದ ಆರೋಪಿಯ ಪ್ರತಿಕ್ರಿಯೆ

    vartha chakraBy vartha chakraJanuary 6, 2023Updated:January 6, 202310 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವೆಂಬರ್ ೨೬ ರಂದು ನ್ಯೂಯಾರ್ಕ್ ಇಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ Air India ವಿಮಾನದಲ್ಲಿ ಮುಂಬೈ ನಿವಾಸಿ, Wells Fargo ಉದ್ಯೋಗಿಯಾಗಿರುವ ಶಂಕರ್ ಮಿಶ್ರಾ ಕುಡಿದ ಅಮಲಿನಲ್ಲಿ ತಮ್ಮ ಸಹ ಪ್ರಯಾಣಿಕ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪವನ್ನು ಹೊತ್ತಿದ್ದರು. ಘಟನೆಯ ನಂತರ ತಲೆಮರೆಸಿಕೊಂಡಿದ್ದ ಶಂಕರ್ ಮಿಶ್ರಾ ಅವರನ್ನು ಹುಡುಕುತ್ತಿದ್ದ ದೆಹಲಿ ಪೋಲಿಸರಿಗೆ ಅವರ ವಕೀಲರಿಂದ ಬಿಡುಗಡೆಗೊಳಿಸಿದ ಹೇಳಿಕೆಯೊಂದು ದೊರೆತಿದೆ.

    “ಈ ವಿಷಯವನ್ನು ಇತ್ಯರ್ಥಗೊಳಿಸಿ, ವೃದ್ಧ ಮಹಿಳೆಗೆ ಪರಿಹಾರವನ್ನು ನೀಡಲಾಗಿದೆ. ಘಟನೆಯಲ್ಲಿ ಮಲಿನಗೊಂಡ ಬಟ್ಟೆ ಮತ್ತು ಬ್ಯಾಗ್ ಗಳನ್ನು ಸ್ವಚ್ಛಗೊಳಿಸಿ ನವೆಂಬರ್ ೩೦ರಂದು ತಲುಪಿಸಲಾಗಿದೆ. ಆಪಾದಿತ ಕೃತ್ಯವನ್ನು ತಾನು ಕ್ಷಮಿಸಿರುವುದಾಗಿ ಹೇಳಿರುವ ಮಹಿಳೆ ಏರ್ ಇಂಡಿಯಾದಿಂದ ಪಾವತಿಸಲಾಗುವ ಪರಿಹಾರಕ್ಕಾಗಿ ಡಿಸೆಂಬರ್ ೨೦ ರಂದು ದೂರು ದಾಖಲಿಸಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

    ಒಪ್ಪಂದದ ಪ್ರಕಾರ ಮಿಶ್ರಾ ಪೇಟಿಎಂ ಮೂಲಕ ಮಹಿಳೆಗೆ ಪರಿಹಾರವನ್ನು ಪಾವತಿಸಿದ್ದರು ಆದರೆ ಒಂದು ತಿಂಗಳ ನಂತರದಲ್ಲಿ ಅಂದರೆ ಡಿಸೆಂಬರ್ ೧೯ ರಂದು ಮಹಿಳೆಯ ಮಗಳು ಪರಿಹಾರದ ಹಣವನ್ನು ಹಿಂದಿರುಗಿಸಿದ್ದಾರೆ. ತನಗೆ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆಯಿದ್ದೂ, ತಾನು ತನಿಖೆಗೆ ಸಹಕರಿಸುತ್ತೇನೆ ಎಂದು ಶಂಕರ್ ಮಿಶ್ರಾ ಬಿಡುಗಡೆಗೊಳಿಸಿದ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಈ ಹೀನ ಕೃತ್ಯದಲ್ಲಿ ಮಹಿಳೆಯ ಬಟ್ಟೆ ಮತ್ತು ಬ್ಯಾಗ್ ಗಳು ಕೊಳಕಾಗಿದ್ದವು. ಅವುಗಳನ್ನು ಮುಟ್ಟಲೂ ಹಿಂಜರಿದ ಕ್ಯಾಬಿನ್ ಕ್ರಿವ್ ಡಿಸ್ ಇನ್ಫ಼ೆಕ್ಟಂಟ್ ಸಿಂಪಡಿಸಿ, ಪೈಜಾಮಾ ಮತ್ತು ಸಾಕ್ಸ್ ನೀಡಿತ್ತು. ಮಹಿಳೆಯ ಸೀಟ್ ಸಹ ಕೊಳಕಾಗಿದ್ದರೂ ಪರ್ಯಾಯ ಸೀಟ್ ವ್ಯವಸ್ಥೆ ಮಾಡಲಾಗಲಿಲ್ಲ, ಮತ್ತೆ ಆರೋಪಿಯೊಂದಿಗೇ ಮಹಿಳೆ ಪಯಣಿಸಬೇಕಾಯಿತು ಎಂದು ತಿಳಿದುಬಂದಿದೆ.

    india ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticlePrince Harryಯ Spare ವಿವಾದ
    Next Article ತನ್ನ ಶಿಕ್ಷಕಿಗೇ ಶೂಟ್ ಮಾಡಿದ 6 ವರ್ಷದ ಹುಡುಗ
    vartha chakra
    • Website

    Related Posts

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    June 19, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    June 17, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    June 17, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape on ಬೆಂಗಳೂರಿನಲ್ಲಿ ಆಂಬುಲೆನ್ಸ್ ಗಿಲ್ಲ ಅಡ್ಡಿ.
    • Anthonyroape on ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಶಿಕ್ಷಾರ್ಹ ಅಪರಾಧ | Govt Schools
    • Anthonyroape on Muthappa Rai ಮಗನಿಗೆ ಕಷ್ಟ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe