Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲ್ಲರೂ ಒಟ್ಟಾಗ ಬೇಕಿದೆ
    ರಾಜಕೀಯ

    ಎಲ್ಲರೂ ಒಟ್ಟಾಗ ಬೇಕಿದೆ

    vartha chakraBy vartha chakraSeptember 6, 2022Updated:September 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಅತ್ಯಂತ ಗಂಡಾಂತರದಲ್ಲಿದೆ ಇದು ಉಳಿಯಬೇಕಾದರೆ ಪ್ರತಿಪಕ್ಷದಲ್ಲಿರುವ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.
    ನವದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಾಗಿ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ದಿಗ್ಗಜ ನಾಯಕರ ಜೊತೆ ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು ಎಂದು ಹೇಳಿದರು.
    ಕೆಲ ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜಯಪ್ರಕಾಶ ನಾರಾಯಣ್ ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿಪಕ್ಷದ ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
    ಇತ್ತೀಚಿಗೆ ದೇಶದ ಉದ್ದಗಲಕ್ಕೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಅದರಲ್ಲೂ ಪ್ರಮುಖವಾಗಿ ಬಿಹಾರದಲ್ಲಿ ಆದಂತಹ ರಾಜಕೀಯ ಬೆಳವಣಿಗೆ ಎಲ್ಲರ ಗಮನ ಸೆಳೆದಿದೆ. ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆಗಳು ನಡೆದಿವೆ. ನಿತೀಶ್‌ ಕುಮಾರ್‌ ಅವರು ಕೆಲ ಮಹತ್ವದ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಪ್ರಾಥಮಿಕ ಹಂತದ ಚರ್ಚೆಗಳಾಗಿವೆ ಎಂದರು
    2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ರಚನೆ ಮಾಡಿದಾಗ ಸುಮಾರು 23 ರಾಜ್ಯಗಳ ಪ್ರಮುಖ ನಾಯಕರುಗಳು ಪ್ರಮಾಣದ ಸಮಾರಂಭದಲ್ಲಿ ಸೇರಿದ್ದ ಅವತ್ತಿನ ಸನ್ನಿವೇಶ ಒಂದು ಪರ್ಯಾಯ ಶಕ್ತಿಯಾಗಿ ಒಟ್ಟುಗೂಡಿಸಬೇಕೆಂದು ಆಸೆ ಇತ್ತು. ಆದರೆ, ಅದಕ್ಕೆ ಹಿನ್ನಡೆ ಆಯಿತು. ಈಗ ಬಿಹಾರದಲ್ಲಿ ಆಗಿರುವ ಬೆಳವಣಿಗೆಯಿಂದ ಯಾವ ರೀತಿ ಬದಲಾವಣೆ ಆಗುತ್ತದೆ ಎಂಬುದನ್ನು ಕಾದು ನೋಡೊಣ ಎಂದರು ಕುಮಾರಸ್ವಾಮಿ.

    ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕೊರಟಗೆರೆ-ಮಧುಗಿರಿಯಲ್ಲಿ ಜಲ ದಿಗ್ಬಂಧನ
    Next Article ಸಂಸದ ತೇಜಸ್ವಿಗೆ ಬಾಯಿ ಚಪಲ!
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0eodf on ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Melvinboory on ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • DerricktaG on IED Trail Blast ಬೆನ್ನು ಹತ್ತಿದ NIA
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe