Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾವಳಿ – ಮಲೆನಾಡಿಗೆ Amit Shah Big task
    ಚುನಾವಣೆ 2024

    ಕರಾವಳಿ – ಮಲೆನಾಡಿಗೆ Amit Shah Big task

    vartha chakraBy vartha chakraFebruary 11, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,

    BJP ಯ ಭದ್ರಕೋಟೆಯಾಗಿರುವ ರಾಜ್ಯದ ಕರಾವಳಿ ಜಿಲ್ಲೆಗಳಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷದ ಒಬ್ಬ ಸದಸ್ಯರೂ ಆಯ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಗುರಿ ನೀಡಿರುವ ಪಕ್ಷದ ಹಿರಿಯ ನಾಯಕ Amit Shah, ಪ್ರಧಾನಿ ಸಲಹೆಯಂತೆ ಅಲ್ಪಸಂಖ್ಯಾತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸಲಹೆ ಮಾಡಿದ್ದಾರೆ.

    BJP ಯ ಹೆಬ್ಬಾಗಿಲು ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಆರು ಜಿಲ್ಲೆಗಳ ಕೋರ್‌ ಕಮಿಟಿ ಸಭೆ ನಡೆಸಿದರು. ಪ್ರಬಲ ಹಿಂದುತ್ವ ಪ್ರತಿಪಾದನೆಯ ಜೊತೆಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅಭದ್ರತೆಯ ವಾತಾವರಣ ದೂರ ಮಾಡಬೇಕು. ದೇಶಭಕ್ತಿಯ ಹೆಸರಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕರಾವಳಿ ಜಿಲ್ಲೆಗಳಿಂದ Congress ಮೂಲೋತ್ಪಾಟನೆ ಮಾಡುವಂತೆ ಸೂಚಿಸಿದರೆನ್ನಲಾಗಿದೆ.

    ಮುಖಂಡರು ಹಾಗೂ ವಿವಿಧ ಮೋರ್ಚಾಗಳ ಮುಖ್ಯಸ್ಥರ ಜೊತೆ ಸರಣಿ ಸಭೆ ನಡೆಸಿದ ಅವರು, ಕರಾವಳಿಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗದಂತೆ ಭಿನ್ನಮತ ಮರೆತು ಒಗ್ಗಟ್ಟಿನಿಂದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳೂರು (Mangalore), ಉಡುಪಿ(Udupi), ಉತ್ತರಕನ್ನಡ(Uttara Kannada), ಶಿವಮೊಗ್ಗ(Shivamogga), ಚಿಕ್ಕಮಗಳೂರು(Chikkamagaluru) ಹಾಗೂ ಮಡಿಕೇರಿ(Madikeri) ಜಿಲ್ಲೆಗಳ ಸಂಘಟನೆಯ ಮುಖ್ಯಸ್ಥರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಜೊತೆ ಸುದೀರ್ಘ ಸಭೆ ನಡೆಸಿದ ಅಮಿತ್ ಷಾ ಅವರು ಈ ಜಿಲ್ಲೆಗಳಲ್ಲಿ ಯಾವುದೇ ಕಾರಣಕ್ಕೂ ಪಕ್ಷಕ್ಕೆ ಹಿನ್ನಡೆಯಾಗಬಾರದೆಂದು ತಾಕೀತು ಮಾಡಿದರು.

    ಇತ್ತೀಚಿನ ಕೆಲವು ಕಹಿ ಘಟನೆಗಳಿಂದಾಗಿ ಕರಾವಳಿಯಲ್ಲಿ ಬಿಜೆಪಿಗೆ ಕಳೆದ ಬಾರಿಯ ಫಲಿತಾಂಶಕ್ಕಿಂತ ತುಸು ಹಿನ್ನಡೆಯಾಗಲಿದೆ ಎಂದು ಆಂತರಿಕ ಸಮೀಕ್ಷೆಗಳು ಹೇಳಿದ್ದವು. ಹೀಗಾಗಿ ಎಚ್ಚೆತ್ತುಕೊಂಡಿರುವ ಪಕ್ಷದ ವರಿಷ್ಠರು ಚುನಾವಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    #kannada #politicians #politics #Udupi Amit Shah BJP Chikkamagaluru Congress Elections 2023 Karnataka m madikeri mangalore mi shiva shivamogga state governement UPI uttara kannada ಉಡುಪಿ Election
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ
    Next Article Radhantha pressed the emergency button
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    1 Comment

    1. Pvzfnb on April 3, 2026 1:09 pm

      The reels pause only to admire you – https://atamsulosin.com/buffalo-slot-machine-aristocrats-legendary-game/ , Where every heartbeat bets on itself .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LeonardGob on ಚಿನ್ನದಂಗಡಿಗಳಿಗೆ IT shock!
    • Kevinjoync on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.