Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ
    ರಾಜಕೀಯ

    BJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ

    vartha chakraBy vartha chakraFebruary 23, 2023Updated:February 23, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಳ್ಳಾರಿ : ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆದಿದೆ ಸಿದ್ದರಾಮಯ್ಯ ಮತ್ತು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ಪೈಪೋಟಿ ಉಂಟಾಗಿದ್ದು ಇಂಥವರಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ
    ಬಳ್ಳಾರಿಯ‌ ಎಸ್‌ಆರ್‌ಎಸ್‌ ಮೈದಾನದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಒಂದು ಸಲ ಮೋದಿ ಮತ್ತು ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿಟ್ಟು ಬಿಜೆಪಿಗೆ ಬಹುಮತ ನೀಡಿ. ಕರ್ನಾಟಕವನ್ನು ಭ್ರಷ್ಟಚಾರ ಮುಕ್ತ ಮಾಡುತ್ತೇವೆ ಎಂದು ಘೋಷಿಸಿದರು.
    ಬಿಜೆಪಿ ಬಹಿರಂಗ ಸಭೆಗೆ ಸಿದ್ದಪಡಿಸಿದ ಶ್ರೀಕ್ಷೇತ್ರ ಸ್ಕಂದಗಿರಿ ವೇದಿಕೆಗೆ ಆಗಮಿಸಿದ ಅಮಿತ್ ಶಾ ತಮ್ಮ ಭಾಷಣ ಆರಂಭಿಸುತ್ತಿದ್ದಂತೆ ಸಂಡೂರು ಕುಮಾರಸ್ವಾಮಿ, ವಿಠೋಬ ದೇವರಿಗೆ ನಮಸ್ಕರಿಸಿದರು. ಇದು ಹಕ್ಕಬುಕ್ಕರ ಭೂಮಿ, ಶ್ರೀಕೃಷ್ಣ ದೇವರಾಯರ ನಾಡು. ಯಶವಂತರಾವ್ ಘೋರ್ಪಡೆ ಬದುಕಿ ಬಾಳಿದ ನೆಲದಲ್ಲಿ ನಿಂತು ಮಾತನಾಡುತ್ತಿರುವುದಕ್ಕೆ ನನಗೆ ಹೆಮ್ಮೆ ಆಗಿದೆ ಎಂದರು.
    ರಾಮಮಂದಿರ ಬೇಕೆ ಬೇಡವೇ? 370ವಿಧಿ ರದ್ದಾಗಬೇಕೆ ಬೇಡವೇ? ಎಂದು ನೆರೆದಿದ್ದ ಜನ ಸಮೂಹವನ್ನು ಪ್ರಶ್ನಿಸಿದ ಅವರು. ಈ ಎರಡು ಕೆಲಸವನ್ನು ಮೋದಿ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತುಕಡೆ ತುಕಡೆ ಗ್ಯಾಂಗ್ ಕಟ್ಟಿಕೊಂಡು ದೇಶ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸುಭದ್ರ ಸರ್ಕಾರ ನೀಡುವ ಮೂಲಕ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.
    ಕರ್ನಾಟಕದಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರವನ್ನು ತರಲು ಸಂಕಲ್ಪ ಮಾಡಿ,ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬಂದರೆ ಕರ್ನಾಟಕವನ್ನು ದಕ್ಷಿಣ ಭಾರತದಲ್ಲಿ ನಂ.1 ರಾಜ್ಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.
    ಜೆಡಿಎಸ್‌ಗೆ ನೀವು ಕೊಡುವ ಒಂದೊಂದು ವೋಟು ಕಾಂಗ್ರೆಸ್‌ಗೆ ಹೋಗಲಿದೆ. ಕಾಂಗ್ರೆಸ್‌ಗೆ ಕೋಡುವ ಒಂದೊಂದು ವೋಟು ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರಕ್ಕೆ ಹೋಗಲಿದೆ ಎಂದು ಟೀಕಿಸಿದರು.
    ಕುಟುಂಬ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿವೆ. ಪ್ರಜಾಪ್ರಭುತ್ವದಲ್ಲಿ ಕುಟುಂಬ ರಾಜಕಾರಣ ಮಾಡುವ ಯಾವುದೇ ಪಕ್ಷದಿಂದ ಜನರ ಕಲ್ಯಾಣ ಸಾಧ್ಯವಿಲ್ಲ ಎಂದು ಕಿವಿ ಮಾತು ಹೇಳಿದರು
    ಇದಕ್ಕೂ ಮುನ್ನ ಸಂಡೂರಿನಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿಯೊಂದೇ ಉತ್ತರ ಎಂದು ತಿಳಿಸಿದರು.
    ದೇಶದ ಸುರಕ್ಷತೆಗಾಗಿ ಮೋದಿಜಿ ಪಿಎಫ್‍ಐ ನಿಷೇಧಿಸಿದರು. ಆದರೆ, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಪಿಎಫ್‍ಐ ನಾಯಕರ ಪ್ರಕರಣಗಳನ್ನು ಹಿಂದಕ್ಕೆ ಪಡೆದಿತ್ತು ಎಂದು ಟೀಕಿಸಿದರು.ಅಯೋಧ್ಯೆ ರಾಮಮಂದಿರ ವಿಳಂಬಕ್ಕೆ ಕಾಂಗ್ರೆಸ್ ಕಾರಣ. ಮೋದಿಜಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದಾರೆ ಎಂದರು.
    ಮೋದಿ ಸರಕಾರವು ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನಕ್ಕೆ ದಿಟ್ಟ ಉತ್ತರ ಕೊಟ್ಟಿರುವುದು ನೆನಪಿನಲ್ಲಿದೆ ದೇಶದ ಸಮೃದ್ಧತೆ, ಸುರಕ್ಷತೆಗಾಗಿ ಮೋದಿಜಿ ನಾಯಕತ್ವವನ್ನೇ ಆಯ್ಕೆ ಮಾಡಿ ಎಂದು ವಿನಂತಿಸಿದರು.
    ಗ್ಯಾಸ್, ಶೌಚಾಲಯ, ವಿದ್ಯುತ್, ಬ್ಯಾಂಕ್ ಖಾತೆ, 5 ಲಕ್ಷದ ಆರೋಗ್ಯ ವಿಮೆ, ಉಚಿತ ಕೋವಿಡ್ ಲಸಿಕೆ- ಇವೆಲ್ಲವೂ ಮೋದಿಜಿ ಅವರ ಕೊಡುಗೆ. ಬಳ್ಳಾರಿ ಮಾತ್ರವಲ್ಲದೆ, ರಾಜ್ಯಕ್ಕೆ ಗರಿಷ್ಠ ಅನುದಾನವನ್ನು ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿಯಡಿ 6 ಸಾವಿರ ಕೊಡಲಾಗಿದೆ. ಯಡಿಯೂರಪ್ಪ- ಬೊಮ್ಮಾಯಿ ಸರಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಸಮಾರಂಭದಲ್ಲಿ ಉಪಸ್ಥಿತರಿದ್ದ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಈ ಪರಿಸರದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು. ಕೇಂದ್ರ- ರಾಜ್ಯದ ಜನಪರ ಯೋಜನೆಗಳನ್ನು ಗಮನಿಸಿ ಮತ ಕೊಡಿ. ಪಕ್ಷವು 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಸಚಿವ ಬಿ.ಶ್ರೀರಾಮುಲು ಅವರು ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು ಬಿಜೆಪಿಗೆ ಅಧಿಕಾರ ಕೊಡಿ ಎಂದು ವಿನಂತಿಸಿದರು.
    ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದರಾದ ದೇವೇಂದ್ರಪ್ಪ, ಕರಡಿ ಸಂಗಣ್ಣ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

    Verbattle
    Verbattle
    Verbattle
    BJP Congress KPCC ಆರೋಗ್ಯ ಕಾಂಗ್ರೆಸ್ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!
    Next Article 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    5 Comments

    1. Yfijfk on February 13, 2026 1:49 pm

      betmgm Iowa betmgm-play betmgm RI

      Reply
    2. Vgnbfd on February 20, 2026 8:57 am

      Experience the fusion of tradition and innovation in gaming. In what is crowncoins, blockchain tech secures your funds. Innovate your way to wealth!

      Reply
    3. Msfwyk on February 26, 2026 6:32 pm

      Charge headfirst into slot stardom and big bucks. buffalo grand features Aristocrat excellence: endless retriggers, gold buffs, and jackpot mania. Spin now!

      Reply
    4. Uzekft on February 28, 2026 9:43 pm

      Get your free Gold Coins + Sweeps Coins bonus at chumba casino free sweeps right now. Play premium slots from top providers without spending a dime. Real wins are just a spin away — start playing today!

      Reply
    5. Kqwfsf on March 2, 2026 7:11 pm

      Tired of slow fiat casinos? stake app gives you instant crypto action and real high limits. Join the revolution today.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Tylermem on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • HenrySom on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.