Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah
    Trending

    ಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah

    vartha chakraBy vartha chakraApril 2, 202420 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.2: ರಾಜ್ಯದಲ್ಲಿನ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂದು ಬಿಜೆಪಿ ಪಣ ತೊಟ್ಟು ಕೆಲಸ ಮಾಡುತ್ತಿದೆ. ಇಂತಹ ಮಹತ್ವಾಕಾಂಕ್ಷೆಗೆ ರಾಜ್ಯ ನಾಯಕರ ಒಳ ಒಪ್ಪಂದದ ರಾಜಕಾರಣ ಅಡ್ಡಿಯಾಗಬಾರದು ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.
    ಪಕ್ಷದ ಪ್ರಚಾರ ತಂತ್ರ, ಮೈತ್ರಿ ಪಕ್ಷ ಜೆಡಿ ಎಸ್ ಜೊತೆಗಿನ ಸಮನ್ವಯ ಹಾಗೂ ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸಲು ಆಗಮಿಸಿರುವ ಅವರು ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದರು.

    ಪ್ರಮುಖವಾಗಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಅಪಸ್ವರ ಎತ್ತಿರುವ ಬೆಳಗಾವಿ, ಬೀದರ್ , ಚಿತ್ರದುರ್ಗ ,ತುಮಕೂರು ಮತ್ತು ಚಿಕ್ಕ ಬಳ್ಳಾಪುರ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರು ಮತ್ತು ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದರು.
    ಈ ಸಮಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ನೆನಪಿಸಿದ ಅವರು ಬಹುತೇಕ ಕಡೆಗಳಲ್ಲಿ ನಾಯಕರು ಮಾಡಿಕೊಂಡ ಒಳ ಒಪ್ಪಂದದ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಿಂದ ದೂರ ಉಳಿಯುವಂತಾಯಿತು ಕಳೆದ ಚುನಾವಣೆಯಲ್ಲಿ ಎಲ್ಲೆಲ್ಲಿ ಒಳ ಒಪ್ಪಂದ ನಡೆದಿದೆ ಎಂಬ ಬಗ್ಗೆ ಹೈಕಮಾಂಡ್ ಬಳಿ ಸಂಪೂರ್ಣ ಮಾಹಿತಿ ಇದೆ ಅದನ್ನು ಈಗ ಚರ್ಚಿಸಲು ಹೋಗುವುದಿಲ್ಲ ನಮ್ಮ ಮುಂದೆ ಇರುವುದು ದೊಡ್ಡ ಸಮರ. ಅದನ್ನು ಎದುರಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಸಲಹೆ ಮಾಡಿರುವುದಾಗಿ ತಿಳಿದು ಬಂದಿದೆ.

    ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ನಡೆದ ಯಾವುದೇ ವಿದ್ಯಮಾನ ಲೋಕಸಭೆ ಚುನಾವಣೆಯಲ್ಲಿ ಪುನರಾವರ್ತನೆಯಾಗಬಾರದು, ಒಳ ಒಪ್ಪಂದದ ರಾಜಕಾರಣವನ್ನು ಹೈಕಮಾಂಡ್ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಅಂತಹ ನಾಯಕರ ವಿರುದ್ಧ ಪಕ್ಷ ಕಠಿಣ ಕ್ರಮ ಜರುಗಿಸಲಿದೆ ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ಗೊತ್ತಾಗಿದೆ.

    ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಮಯದಲ್ಲಿ ಪಕ್ಷ ಅರ್ಹತೆ ಮತ್ತು ಗೆಲುವಿನ ಮಾನದಂಡ ಆಧರಿಸಿ ಟಿಕೆಟ್ ನೀಡಿದೆ. ಹೈಕಮಾಂಡ್ ಮಾಡಿರುವ ಈ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು ವಲಸೆ ಬಂದವರು ಪಕ್ಷದಿಂದ ಹೊರಗಿದ್ದವರು ಎಂಬ ಕಾರಣಗಳನ್ನು ಮುಂದೊಡ್ಡಿ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಬಹುದಾಗಿ ತಿಳಿದು ಬಂದಿದೆ
    ನಂತರ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು,ಪಕ್ಷದ ಅಭ್ಯರ್ಥಿಗಳು ಎಲ್ಲೆಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಅದಕ್ಕೆ ಕಾರಣವಾದ ಅಂಶಗಳೇನು ಎಂಬುದನ್ನು ವಿವರಿಸಿದರು. ಇವುಗಳ ಬಗ್ಗೆ ವಿಶೇಷ ಗಮನ ಹರಿಸಲು ಸಲಹೆ ಮಾಡಿದರು.

    ಈಶ್ವರಪ್ಪ ಜೊತೆ ಸಂಧಾನ:
    ಇದರ ನಡುವೆಯೇ ಹಿರಿಯ ನಾಯಕ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು. ಅವರ ಅಹವಾಲು ಆಲಿಸಿದ ಅವರು ಈ ಕುರಿತು ಹೆಚ್ಚಿನ ಮಾತುಕತೆಗಾಗಿ ನಾಳೆ ದೆಹಲಿಗೆ ಬರುವಂತೆ ಸೂಚಿಸಿದರು.
    ಇದಕ್ಕೆ ಒಪ್ಪಿದ ಈಶ್ವರಪ್ಪ ನಾಳೆ ದೆಹಲಿಗೆ ಬರುತ್ತೇನೆ. ಆದರೆ ಪಕ್ಷವನ್ನು ಕುಟುಂಬದ ಮುಷ್ಟಿಯಿಂದ ಪಾರು ಮಾಡಎನ್ನಲಾಗಿದೆ.ರಾಟ ಮಾಡುತ್ತಿದ್ದೇನೆ. ಹೀಗಾಗಿ ತಾವು ಸ್ಪರ್ಧೆ ಮಾಡುವ ನಿರ್ಧಾರ ಅಚಲ ಎಂದರು.ಅದಕ್ಕೆ ಅವರು ಎಲ್ಲವನ್ನೂ ಸುದೀರ್ಘವಾಗಿ ಮಾತನಾಡೋಣಾ ನಾಳೆ ಬನ್ನಿ ಎಂದರು ಎನ್ನಲಾಗಿದೆ.

    Amit Shah m mi ಈಶ್ವರಪ್ಪ Election ತುಮಕೂರು ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಕಾಂಗ್ರೆಸ್ ಗೆ 14 ರಿಂದ 16 ಕ್ಷೇತ್ರಗಳಲ್ಲಿ ಗೆಲುವು | Congress
    Next Article ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    20 Comments

    1. 28k4l on June 7, 2025 5:10 am

      order generic clomiphene without a prescription where can i buy clomiphene price order cheap clomiphene cost of cheap clomiphene online clomid pills at dischem price can i order cheap clomid pills where buy cheap clomid tablets

      Reply
    2. how long to take flagyl for bv on June 11, 2025 6:10 pm

      More content pieces like this would urge the интернет better.

      Reply
    3. b8uqx on June 19, 2025 5:20 am

      cost inderal 20mg – buy propranolol generic order methotrexate 10mg pill

      Reply
    4. ijf6m on June 24, 2025 5:07 am

      azithromycin where to buy – brand azithromycin 250mg buy cheap generic nebivolol

      Reply
    5. qesqc on June 26, 2025 1:07 am

      buy generic clavulanate – atbioinfo purchase ampicillin pill

      Reply
    6. 793xr on June 27, 2025 5:11 pm

      esomeprazole order – https://anexamate.com/ purchase esomeprazole generic

      Reply
    7. 677e2 on June 29, 2025 2:39 am

      warfarin 2mg brand – coumamide buy generic losartan 50mg

      Reply
    8. feylp on July 1, 2025 12:22 am

      order meloxicam 15mg generic – https://moboxsin.com/ order mobic 7.5mg generic

      Reply
    9. aa4wd on July 2, 2025 9:13 pm

      buy prednisone 10mg – corticosteroid deltasone tablet

      Reply
    10. 7ofa1 on July 4, 2025 12:00 am

      best ed pill for diabetics – https://fastedtotake.com/ buy ed pill

      Reply
    11. m1rrn on July 10, 2025 1:49 pm

      fluconazole 100mg canada – https://gpdifluca.com/# diflucan 100mg canada

      Reply
    12. hs1gr on July 12, 2025 2:12 am

      cenforce order online – https://cenforcers.com/ cenforce 100mg cheap

      Reply
    13. yw9fq on July 13, 2025 12:02 pm

      buy cialis online overnight shipping – https://ciltadgn.com/# cialis after prostate surgery

      Reply
    14. te375 on July 15, 2025 11:04 am

      cialis tadalafil 20mg price – strong tadafl cialis and grapefruit enhance

      Reply
    15. Connietaups on July 15, 2025 3:10 pm

      zantac 300mg ca – on this site order generic ranitidine

      Reply
    16. qfxfu on July 17, 2025 3:26 pm

      cheap viagra no prescription needed – legal order viagra online viagra cheap online no prescription

      Reply
    17. Connietaups on July 18, 2025 3:08 am

      Facts blog you be undergoing here.. It’s intricate to assign elevated quality writing like yours these days. I justifiably recognize individuals like you! Rent guardianship!! https://gnolvade.com/

      Reply
    18. wmg32 on July 19, 2025 4:28 pm

      I’ll certainly carry back to review more. https://buyfastonl.com/

      Reply
    19. Connietaups on July 20, 2025 7:58 pm

      Thanks an eye to sharing. It’s first quality. https://ursxdol.com/synthroid-available-online/

      Reply
    20. sakb5 on July 22, 2025 11:04 am

      More articles like this would remedy the blogosphere richer. https://prohnrg.com/product/get-allopurinol-pills/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dushevye-kabiny-91 on ಕಾಡು ಕಡಿದವರನ್ನು ಹುಡುಕಿ | Uttara Kannada
    • TommyKit on ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Leroyevorn on ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe