Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೊಂದು ಚಿರತೆಯ ಸಾವು | Cheetah | Kuno National Park
    ರಾಷ್ಟ್ರೀಯ

    ಮತ್ತೊಂದು ಚಿರತೆಯ ಸಾವು | Cheetah | Kuno National Park

    vartha chakraBy vartha chakraApril 24, 2023Updated:April 25, 20231 Comment1 Min Read
    Facebook Twitter WhatsApp Pinterest LinkedIn Tumblr Email
    Pic Courtesy : Charl Senekal/BBC
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಧ್ಯಪ್ರದೇಶ ರಾಜ್ಯದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು (Cheetah) ಸಾವನ್ನಪ್ಪಿದ್ದು, ಇದು ಒಂದು ತಿಂಗಳೊಳಗೆ ಸಾವನ್ನಪ್ಪಿದ ಎರಡನೇ ಚಿರತೆಯಾಗಿದೆ.

    ಸತ್ತಿದ್ದು ಆರು ವರ್ಷದ ಗಂಡು ಚಿರತೆಯಾಗಿದ್ದು ಇದರ ಸಾವಿಗೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

    ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾದ 12 ಚಿರತೆಗಳಲ್ಲಿ ಇದು ಒಂದಾಗಿದೆ.

    ಕಳೆದ ವರ್ಷ ಭಾರತವು ಚಿರತೆಗಳನ್ನು ಭಾರತಕ್ಕೆ ಪುನಃ ಪರಿಚಯಿಸಿತು. ನಮೀಬಿಯಾದಿಂದ ತರಲಾದ ಮೊದಲ ಗುಂಪಿನ ಚಿರತೆಗಳ ಪೈಕಿ ಒಂದಾಗಿದ್ದ ಹೆಣ್ಣು ಚಿರತೆಯೊಂದು ಮೂತ್ರಪಿಂಡದ ಕಾಯಿಲೆಯಿಂದ ಮಾರ್ಚ್ 27 ರಂದು,ಸಾವನ್ನಪ್ಪಿತ್ತು.

    ಭಾರತದಲ್ಲಿ ಚಿರತೆಗಳ (Cheetah) ಮರುಪರಿಚಯವು ಉತ್ಸಾಹವನ್ನು ಉಂಟುಮಾಡಿದೆ ಮತ್ತು ಅವುಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯು ಪತ್ರಿಕೆಗಳ ಮುಖಪುಟದಲ್ಲಿ ವರದಿಯಾಗುತ್ತಿದೆ.

    Cheetah

    ಕಳೆದ ವರ್ಷ ಭಾರತಕ್ಕೆ ನಮೀಬಿಯಾ ದೇಶದಿಂದ ಎಂಟು ಚಿರತೆಗಳನ್ನು(ಐದು ಗಂಡು ಮತ್ತು ಮೂರು ಹೆಣ್ಣು) ತರಲಾಯಿತು. ಈ ವರ್ಷ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಚಿರತೆಗಳನ್ನು ಭಾರತಕ್ಕೆ ತರಲಾಯಿತು. ಅವನ್ನು ಕಾಡಿಗೆ ಬಿಡುವ ಮೊದಲು ಕುನೊದಲ್ಲಿನ ಉದ್ಯಾನವನದಲ್ಲಿ ನಿಯಂತ್ರಿತ ಕ್ವಾರಂಟೈನ್ ವಲಯದಲ್ಲಿ ಇರಿಸಲಾಗಿತ್ತು. ಅರಣ್ಯಾಧಿಕಾರಿಗಳು ಮತ್ತು ವೈದ್ಯರ ತಂಡವು ಅವುಗಳ ಚಲನವಲನದ ಮೇಲೆ ನಿಗಾ ಇರಿಸಿದ್ದಾರೆ.

    ಮಾರ್ಚ್ 29 ರಂದು ನಾಲ್ಕು ಚಿರತೆ ಮರಿಗಳ ಜನನವನ್ನು ಭಾರತವು ಸ್ವಾಗತಿಸಿತು. ಅವು ನಮೀಬಿಯಾದಿಂದ ತಂದ ಹೆಣ್ಣು ಚಿರತೆಗಳ ಪೈಕಿ ಒಂದಕ್ಕೆ ಜನಿಸಿದವಾಗಿದ್ದವು.

    ಚಿರತೆಗಳು ಭಾರತದಲ್ಲಿ ಸಾಂಕೇತಿಕ ಮೌಲ್ಯವನ್ನು ಹೊಂದಿವೆ. ಅವು ಅನೇಕ ಜಾನಪದ ಕಥೆಗಳ ಭಾಗವಾಗಿವೆ. ಆದರೆ 1947 ರಲ್ಲಿ ಸ್ವಾತಂತ್ರ್ಯ ಪಡೆದ ನಂತರ ಅಳಿವಿನಂಚಿನಲ್ಲಿರುವ ಏಕೈಕ ದೊಡ್ಡ ಸಸ್ತನಿ ಚಿರತೆಯಾಗಿತ್ತು.

    ವನ್ಯಜೀವಿ ತಜ್ಞರು ಭಾರತದಲ್ಲಿ ಚಿರತೆಗಳ ಮರುಪರಿಚಯವನ್ನು ಸ್ವಾಗತಿಸಿದ್ದಾರೆ ಆದರೆ ಕೆಲವರು ಚಿರತೆಗಳ (Cheetah) ಸಹಜ ಬದುಕಿಗೆ ಒದಗಬಹುದಾದ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

     

    ALSO READ – 

    BJP ಗೆಲುವಿಗೆ ಸಂತೋಷ್ ಸೂತ್ರ

    Verbattle
    Verbattle
    Verbattle
    art BJP cheetah kuno national park m national Varthachakra
    Share. Facebook Twitter Pinterest LinkedIn Tumblr Email WhatsApp
    Previous ArticleBJP ಗೆಲುವಿಗೆ ಸಂತೋಷ್ ಸೂತ್ರ | BL Santhosh
    Next Article DK Shivakumar ಯಶಸ್ಸಿನ ಹಿಂದೆ ಇರುವ ಮಹಿಳೆ | DK Shivakumar
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    1 Comment

    1. Fvtgzs on February 11, 2026 6:27 pm

      mgm betting app promo betmgm-play betmgm app

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • LinwoodGah on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Nztvvc on ಈ ಸಾವು ನ್ಯಾಯವೇ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.