Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರ ಮುಕುಟಕ್ಕೆ ಮತ್ತೊಂದು ಗರಿ.
    ಅಂತಾರಾಷ್ಟ್ರೀಯ

    ರಾಮನಗರ ಮುಕುಟಕ್ಕೆ ಮತ್ತೊಂದು ಗರಿ.

    vartha chakraBy vartha chakraOctober 10, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ರಾಜಧಾನಿ ಬೆಂಗಳೂರು ಹೊರವಲಯದ ರಾಮನಗರ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ.
    ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚರ್ಚೆ ನಡೆದಿರುವ ಬೆನ್ನಲ್ಲೇ ಇಲ್ಲಿ ಇದೀಗ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬರಲಿದೆ.
    ಸದ್ಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಸಂಚಾರದ ಒತ್ತಡ ಹೆಚ್ಚಾಗಿದೆ ಕೆಲವೇ ನಿಮಿಷಗಳಿಗೆ ಒಂದು ವಿಮಾನ ಇಳಿಯುವುದು ಮತ್ತು ಹಾರಾಟ ಮಾಡುತ್ತಿವೆ. ವಿಮಾನ ಸಂಚಾರದ ಈ ಒತ್ತಡವನ್ನು ಕಡಿಮೆ ಮಾಡುವುದಕ್ಕಾಗಿ ರಾಜ್ಯ ಸರ್ಕಾರ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ.
    ಇದಷ್ಟೇ ಅಲ್ಲದೆ ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ ಎಂಬ ಮನ್ನಣೆ ಪಡೆದುಕೊಂಡಿದೆ ಇಲ್ಲಿ ಹಲವಾರು ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ನೆಲೆಯೂರಿವೆ. ಇದರ ಲಾಭವನ್ನು ಪಡೆಯುವ ದೃಷ್ಟಿಯಿಂದ ನೆರೆಯ ತಮಿಳುನಾಡು ಸರ್ಕಾರ ಬೆಂಗಳೂರು ಪಕ್ಕದ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಅದೇ ರೀತಿಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಅನಂತಪುರ ಸಮೀಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ ನಡೆಸಿದೆ.
    ಬೆಂಗಳೂರಿನಿಂದ ಲಾಭ ಪಡೆಯಲು ನೆರೆಯ ರಾಜ್ಯಗಳು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳ ಕ್ಕಾಗಿ ಹುಡುಕಾಟ ನಡೆಸಿದೆ.
    ಇದಕ್ಕಾಗಿ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಬೆಂಗಳೂರು ಹೊರ ವಲಯದ ಮೈಸೂರು ತುಮಕೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದರು.
    ಯಾವ ಪ್ರದೇಶದಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಎಷ್ಟು ಅನುಕೂಲಕರ ಎಂಬ ಅಂಶವನ್ನು ಪರಿಶೀಲಿಸಿದ ಈ ತಂಡ ಇದೀಗ ರಾಮನಗರ ಸಮೀಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದೆ.
    ರಾಮನಗರ ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಮೈಸೂರಿನ ಮಧ್ಯಭಾಗದಲ್ಲಿದೆ ಪೂರ್ವಕ್ಕೆ ತಮಿಳುನಾಡಿನ ಹೊಸೂರು ಸಹ ಸನಿಹದಲ್ಲಿದೆ. ತುಮಕೂರು ಕೂಡ ಹತ್ತಿರದಲ್ಲೇ ಇದೆ ಈ ಮೂರು ಪ್ರದೇಶಗಳು ಅತ್ಯಂತ ವಿಶಾಲವಾದ ಕೈಗಾರಿಕಾ ಪ್ರದೇಶಗಳನ್ನು ಹೊಂದಿದ್ದು ಹಲವಾರು ಪ್ರತಿಷ್ಠಿತ ಉದ್ಯಮಗಳು ಇಲ್ಲಿ ನೆರೆಯೂರಿವೆ ಹೀಗಾಗಿ ವಿಮಾನ ನಿಲ್ದಾಣ ಮಾಡುವುದು ಸೂಕ್ತ ಎಂದು ತಿಳಿಸಿದೆ.
    ನೂತನ ವಿಮಾನ ನಿಲ್ದಾಣಕ್ಕೆ ಬೇಕಾಗುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲ ಸೌಕರ್ಯ ಇಲ್ಲಿ ವಿಫುಲವಾಗಿದೆ ಹಾಗಾಗಿ ಇದು ಅತ್ಯಂತ ಪ್ರಶಸ್ತವಾದ ಸ್ಥಳ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

    Bangalore Congress Government Karnataka News Politics ramanagara ಕಾಂಗ್ರೆಸ್ ತುಮಕೂರು ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾಫಿ ದಸರಾ ಎಂಬ ಜನೋತ್ಸವ
    Next Article ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    5 Comments

    1. fjwva on June 7, 2025 6:40 pm

      how can i get clomiphene without prescription how to buy generic clomiphene can you buy generic clomiphene pills clomiphene price cost generic clomiphene without insurance can i order generic clomiphene for sale clomiphene medication effects

      Reply
    2. discount card for cialis on June 9, 2025 1:28 pm

      More posts like this would persuade the online space more useful.

      Reply
    3. flagyl ruined my life on June 11, 2025 7:43 am

      This is the amicable of serenity I have reading.

      Reply
    4. tnbve on June 18, 2025 4:36 pm

      buy propranolol medication – plavix 150mg ca methotrexate price

      Reply
    5. egi6w on June 21, 2025 2:17 pm

      cost amoxicillin – how to buy amoxil buy combivent 100mcg for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • x0d5o on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • AlbertDuabe on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • fx4n0 on ಬೆಂಗಳೂರಿನ ಅಧಿಪತಿ ಯಾರಾಗಲಿದ್ದಾರೆ?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe