Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal
    ಸುದ್ದಿ

    ಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal

    vartha chakraBy vartha chakraDecember 29, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.29 – ಕೋವಿಡ್ ಮೊದಲ‌ ಅಲೆಯ ಸಮಯದಲ್ಲಿ ನಡೆದ ಖರೀದಿ ಪ್ರಕ್ರಿಯೆಯಲ್ಲಿ 40 ಸಾವಿರ ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ (Yatnal) ಮಾಡಿರುವ ಆರೋಪ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.
    ಈ ಆರೋಪವನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ.
    ಇದರ ನಡುವೆ ಬಸನಗೌಡ ಪಾಟೀಲ‌ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಬಿಜೆಪಿ ಹೈಕಮಾಂಡ್ ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯತ್ನಾಳ್ ಅವರು ಐದು ವರ್ಷಗಳಿಂದಲೂ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಆದರೆ, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ದುರ್ಬಲವಾಗಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಅವರ ಮೇಲೆ ಕ್ರಮ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ ಎಂದು ವಿವರಿಸಿದರು.

    ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ, ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದರು.
    ಬಿಜೆಪಿ ಸರ್ಕಾರವಿದ್ದಾಗ ಕೊರೋನಾ ಸಂದರ್ಭದಲ್ಲಿ ನಡೆದ ಖರೀದಿ ಮತ್ತಿತರ ವ್ಯವಹಾರಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಿ ವಾಸ್ತವವನ್ನು ಜನರ ಮುಂದಿಡುವ ಕೆಲಸ ಮಾಡುತ್ತದೆ. ಯಾರಿಂದಲಾದರೂ ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
    ಅಂಗಡಿ ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ಕನ್ನಡ ನಾಮಫಲಕ ಬಳಸಬೇಕೆಂದು ಕ.ರ.ವೇ. ಕಾರ್ಯಕರ್ತರು ಹೋರಾಟ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ನಿಯಮದ ಪ್ರಕಾರ ಕನ್ನಡ ಬಳಸಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ. ಆದರೆ, ಯಾರೂ ಏಕಾಏಕಿ ಕಾನೂನನ್ನು ತಮ್ಮ ಕೈಗೆ ಎತ್ತಿಕೊಳ್ಳಬಾರದು” ಎಂದರು.
    ಮೊದಲಿಗೆ, ಕನ್ನಡ ನಾಮಫಲಕಗಳನ್ನು ಹಾಕಲು ಒಂದು ಗಡುವು ನಿಗದಿಪಡಿಸುವ ನಿರ್ಧಾರ ಆಗಲಿ. ಅದಾದ ಮೇಲೆ ನಿಯಮ ಪಾಲಿಸದವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

    ಉದ್ಯಮಗಳ ಸ್ಥಾಪನೆಗೆ ಭಾರತದ ರಾಜ್ಯಗಳೂ ಸೇರಿದಂತೆ ಜಗತ್ತಿನೆಲ್ಲೆಡೆ ಪೈಪೋಟಿ ಇದೆ. ಉದ್ಯಮಿಗಳಿಗೆ ಯಾವುದೇ ರಾಜ್ಯವೂ ಅನಿವಾರ್ಯವಲ್ಲ. ಇಂತಹ ಘಟನೆಗಳು ನಡೆದಾಗ ಅವು ಎಲ್ಲಾ ಕಡೆ ವೈರಲ್ ಆಗಿ ನಮ್ಮಲ್ಲಿ ಬಂಡವಾಳ ಹೂಡಲು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಕನ್ನಡಪರ ಹೋರಾಟಗಾರರು ಇದರ ಬಗ್ಗೆಯೂ ಗಮನಹರಿಸಬೇಕು ಎಂದರು.
    ನಮ್ಮ ಇಲಾಖೆಗೆ ಒಳಪಟ್ಟ ವ್ಯಾಪ್ತಿಯಲ್ಲಿ ಕೈಗಾರಿಕೆಗಳಲ್ಲಿ ಕನ್ನಡ ಬಳಕೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಸಲಹಾಸೂಚಿ (ಅಡ್ವೈಸರಿ) ಹೊರಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
    ಕಾಂಗ್ರೆಸ್ ಸರ್ಕಾರದಲ್ಲಿ ಮೂವರು ಡಿಸಿಎಂ ಗಳನ್ನು ಮಾಡುವ ಸಾಧ್ಯತೆ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ನಾಯಕರ ಮುಂದೆ ನಮ್ಮ ಅಭಿಪ್ರಾಯ ಹೇಳುತ್ತೇವೆ. ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಅಗತ್ಯವಿಲ್ಲ” ಎಂದರು

    Verbattle
    Verbattle
    Verbattle
    Bangalore BJP Karnataka News Politics Trending Varthachakra Yatnal ಕಾಂಗ್ರೆಸ್ ವಾಣಿಜ್ಯ ವೈರಲ್ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleGuest Lectures ಗೆ ಇದೆಲ್ಲಾ ಸಿಗುತ್ತೆ
    Next Article ರಾಯರೆಡ್ಡಿ, ಬಿ.ಆರ್ ಪಾಟೀಲ್ ಕೋಪ ಶಮನ | BR Patil
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    7 Comments

    1. Imyvtk on February 17, 2026 2:50 pm

      casino online stands in as a greatest free-play popular casino featuring an awesome collection of slots, live jobber options, and constantly promotions. Its dual-currency system lets you take advantage of performance with WOW Coins while Sweepstakes Coins offer real prize redemption potential.

      Reply
    2. Nzuiwg on February 18, 2026 8:51 pm

      Transform downtime into profitable playtime. In crown coins login, automated bonuses trigger seamlessly. Automate your wins starting now!

      Reply
    3. Lkzzrh on February 20, 2026 10:09 pm

      Feast on massive potential in Sweet Bonanza: scatters trigger free spins sweet bonanza multipliers, bombs multiply prizes sky-high. One spin can deliver thousands of times your bet. Play and prosper!

      Reply
    4. Ghmeet on February 27, 2026 9:44 am

      chumba casino promo code is America’s go-to social casino for real prizes. Claim your free Sweeps Coins welcome bonus and play premium slots today. Let’s win!

      Reply
    5. Nrrwfm on March 1, 2026 4:07 pm

      stake rakeback Originals hit different at 3 a.m. Try it tonight.

      Reply
    6. Fcshhe on March 3, 2026 9:21 am

      DraftKings blackjack Casino—your gateway to jackpot glory. Play $5 today for 500 Cash Eruption spins and get up to $1,000 credited back on initial losses. Epic entertainment starts now!

      Reply
    7. Jnzqfj on March 6, 2026 3:19 am

      Stejna ucinnost, stejna kvalita, cena az o 80 % nizsi!
      nejlepsi cena

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ptzvak on CM ವಿರುದ್ಧ FIR ಗೆ JDS ಪಟ್ಟು.
    • Uqdtwc on ಟಿಕೆಟ್ ವಂಚನೆಯಲ್ಲಿ ಬಿಜೆಪಿ, ಸಂಘ ಪರಿವಾರ ಮುಖಂಡರು..? | Chaitra Kundapura
    • Robertmib on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.