Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal
    ಸುದ್ದಿ

    ಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal

    vartha chakraBy vartha chakraDecember 29, 20233 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.29 – ಕೋವಿಡ್ ಮೊದಲ‌ ಅಲೆಯ ಸಮಯದಲ್ಲಿ ನಡೆದ ಖರೀದಿ ಪ್ರಕ್ರಿಯೆಯಲ್ಲಿ 40 ಸಾವಿರ ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ (Yatnal) ಮಾಡಿರುವ ಆರೋಪ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.
    ಈ ಆರೋಪವನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ.
    ಇದರ ನಡುವೆ ಬಸನಗೌಡ ಪಾಟೀಲ‌ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಬಿಜೆಪಿ ಹೈಕಮಾಂಡ್ ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯತ್ನಾಳ್ ಅವರು ಐದು ವರ್ಷಗಳಿಂದಲೂ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಆದರೆ, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ದುರ್ಬಲವಾಗಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಅವರ ಮೇಲೆ ಕ್ರಮ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ ಎಂದು ವಿವರಿಸಿದರು.

    ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ, ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದರು.
    ಬಿಜೆಪಿ ಸರ್ಕಾರವಿದ್ದಾಗ ಕೊರೋನಾ ಸಂದರ್ಭದಲ್ಲಿ ನಡೆದ ಖರೀದಿ ಮತ್ತಿತರ ವ್ಯವಹಾರಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಿ ವಾಸ್ತವವನ್ನು ಜನರ ಮುಂದಿಡುವ ಕೆಲಸ ಮಾಡುತ್ತದೆ. ಯಾರಿಂದಲಾದರೂ ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
    ಅಂಗಡಿ ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ಕನ್ನಡ ನಾಮಫಲಕ ಬಳಸಬೇಕೆಂದು ಕ.ರ.ವೇ. ಕಾರ್ಯಕರ್ತರು ಹೋರಾಟ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ನಿಯಮದ ಪ್ರಕಾರ ಕನ್ನಡ ಬಳಸಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ. ಆದರೆ, ಯಾರೂ ಏಕಾಏಕಿ ಕಾನೂನನ್ನು ತಮ್ಮ ಕೈಗೆ ಎತ್ತಿಕೊಳ್ಳಬಾರದು” ಎಂದರು.
    ಮೊದಲಿಗೆ, ಕನ್ನಡ ನಾಮಫಲಕಗಳನ್ನು ಹಾಕಲು ಒಂದು ಗಡುವು ನಿಗದಿಪಡಿಸುವ ನಿರ್ಧಾರ ಆಗಲಿ. ಅದಾದ ಮೇಲೆ ನಿಯಮ ಪಾಲಿಸದವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

    ಉದ್ಯಮಗಳ ಸ್ಥಾಪನೆಗೆ ಭಾರತದ ರಾಜ್ಯಗಳೂ ಸೇರಿದಂತೆ ಜಗತ್ತಿನೆಲ್ಲೆಡೆ ಪೈಪೋಟಿ ಇದೆ. ಉದ್ಯಮಿಗಳಿಗೆ ಯಾವುದೇ ರಾಜ್ಯವೂ ಅನಿವಾರ್ಯವಲ್ಲ. ಇಂತಹ ಘಟನೆಗಳು ನಡೆದಾಗ ಅವು ಎಲ್ಲಾ ಕಡೆ ವೈರಲ್ ಆಗಿ ನಮ್ಮಲ್ಲಿ ಬಂಡವಾಳ ಹೂಡಲು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಕನ್ನಡಪರ ಹೋರಾಟಗಾರರು ಇದರ ಬಗ್ಗೆಯೂ ಗಮನಹರಿಸಬೇಕು ಎಂದರು.
    ನಮ್ಮ ಇಲಾಖೆಗೆ ಒಳಪಟ್ಟ ವ್ಯಾಪ್ತಿಯಲ್ಲಿ ಕೈಗಾರಿಕೆಗಳಲ್ಲಿ ಕನ್ನಡ ಬಳಕೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಸಲಹಾಸೂಚಿ (ಅಡ್ವೈಸರಿ) ಹೊರಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
    ಕಾಂಗ್ರೆಸ್ ಸರ್ಕಾರದಲ್ಲಿ ಮೂವರು ಡಿಸಿಎಂ ಗಳನ್ನು ಮಾಡುವ ಸಾಧ್ಯತೆ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ನಾಯಕರ ಮುಂದೆ ನಮ್ಮ ಅಭಿಪ್ರಾಯ ಹೇಳುತ್ತೇವೆ. ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಅಗತ್ಯವಿಲ್ಲ” ಎಂದರು

    Bangalore BJP Karnataka News Politics Trending Varthachakra Yatnal ಕಾಂಗ್ರೆಸ್ ವಾಣಿಜ್ಯ ವೈರಲ್ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleGuest Lectures ಗೆ ಇದೆಲ್ಲಾ ಸಿಗುತ್ತೆ
    Next Article ರಾಯರೆಡ್ಡಿ, ಬಿ.ಆರ್ ಪಾಟೀಲ್ ಕೋಪ ಶಮನ | BR Patil
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    3 Comments

    1. qskjx on June 8, 2025 8:44 am

      buy cheap clomid price where can i buy cheap clomid no prescription buy clomiphene pill buying cheap clomiphene can i order generic clomid for sale order generic clomid without rxРіРѕРІРѕСЂРёС‚: clomid nz prescription

      Reply
    2. do cialis pills look like on June 9, 2025 9:45 pm

      The thoroughness in this break down is noteworthy.

      Reply
    3. can i buy flagyl online on June 11, 2025 4:00 pm

      I am in point of fact thrilled to gleam at this blog posts which consists of tons of of use facts, thanks for providing such data.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DouglasTehof on ಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes
    • DouglasTehof on ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ
    • Samuelloomo on ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe