Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ
    ಕಲೆ

    ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ

    vartha chakraBy vartha chakraMay 23, 2023Updated:May 23, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ, ಹೊಸದಾಗಿ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ನೇಮಕ ಮಾಡಲು ತೀರ್ಮಾನಿಸಿದ್ದು ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಬಾರಿ ಪೈಪೋಟಿ ಉಂಟಾಗಿದೆ.
    ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಾಟಕ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳ ನೇಮಕಾತಿ ಆದೇಶಗಳನ್ನು ರದ್ದುಪಡಿಸಲಾಗಿದೆ.
    ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಈ ಅಕಾಡೆಮಿ ಗಳಿಗೆ ಸಂಘ ಪರಿವಾರ ಮತ್ತು ಬಲಪಂಥೀಯ ವಿಚಾರಧಾರೆಯ ವ್ಯಕ್ತಿಗಳನ್ನು ನೇಮಕ ಮಾಡಲಾಗಿತ್ತು ಈ ಮೂಲಕ ಸಾಂಸ್ಕೃತಿಕ ಮತ್ತು ಸಾಹಿತ್ಯದ ಸಂಘಟನೆಗಳನ್ನು ಕೇಸರಿಕರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
    ಇಂತಹ ಆರೋಪಗಳ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರ ತಲೆಕೆಡಿಸಿಕೊಂಡಿರಲಿಲ್ಲ. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡುವ ಗೋಜಿಗೂ ಹೋಗಿರಲಿಲ್ಲ. ಆದರೆ ಇವುಗಳಿಗೆ ನೇಮಕಗೊಂಡವರು ಮಾತ್ರ ತಮ್ಮ ನಿಲುವುಗಳನ್ನು ಬಲವಾಗಿ ಸಮರ್ಥಿಸಿದ್ದರು.
    ಇದೀಗ ನೂತನ ಸರ್ಕಾರ ಈ ಎಲ್ಲಾ ನೇಮಕಾತಿಗಳನ್ನು ರದ್ದುಪಡಿಸಿದೆ. ಈ ಬಗ್ಗೆ ಮೊದಲೇ ಸುಳಿವು ದೊರೆತಿದ್ಧ ಹಿನ್ನೆಲೆಯಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಹಲವಾರು ಗಣ್ಯರು ಇವುಗಳ ನೇಮಕಕ್ಕಾಗಿ ತಮ್ಮದೇ ವಲಯದಲ್ಲಿ ಲಾಬಿ ಆರಂಭಿಸಿದ್ದಾರೆ.
    ವಿಶೇಷವೆಂದರೆ ಕಾಂಗ್ರೆಸ್ ವಿಚಾರಧಾರೆಯೊಂದಿಗೆ ನೇರವಾಗಿ ಗುರುತಿಸಿಕೊಂಡಿದ್ದ ಹಲವು ಸಾಹಿತಿಗಳು ಈ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರೆ, ಅಂದು ನಡೆದ ನೇಮಕಾತಿ ಮತ್ತು ಕೇಸರಿ ಕರಣ ಆರೋಪದ ಬಗ್ಗೆ ಯಾವುದೇ ಚಕಾರವೆತ್ತದೆ ಮೌನವಾಗಿದ್ದ ದೊಡ್ಡ ಸಂಖ್ಯೆಯ ಗಣ್ಯರು ಇದೀಗ ಈ ಸಂಸ್ಥೆಗಳಿಗೆ ನೇಮಕಗೊಳ್ಳಲು ಪೈಪೋಟಿ ನಡೆಸಿದ್ದಾರೆ.
    ಈಗಾಗಲೇ ಹಲವಾರು ಮಂದಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ತಮ್ಮ ವ್ಯಕ್ತಿಗತ ವಿವರಗಳ ದಾಖಲೆಗಳನ್ನು ನೀಡಿ ತಮಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ.
    ಇದಷ್ಟೇ ಅಲ್ಲದೆ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ , ದೇವನೂರು ಮಹಾದೇವ,ಕೆ.ಎಂ. ಮರುಳಸಿದ್ದಪ್ಪ ಸೇರಿದಂತೆ ಹಲವು ಖ್ಯಾತ ನಾಮರನ್ನು ಸಂಪರ್ಕಿಸಿ ತಮಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಉನ್ನತ ಹುದ್ದೆ ಕೊಡಿಸುವಂತೆ ದುಂಬಾಲು ಬಿದ್ದಿದ್ದಾರೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೆ ಹಿರಿಯ ಸಾಹಿತಿಗಳಾದ ಬರಗೂರು ದೇವನೂರು ಮತ್ತು ಮರಳಸಿದ್ದಪ್ಪ ಅವರ ಬಗ್ಗೆ ವಿಶೇಷವಾದ ಗೌರವ ಮತ್ತು ಪ್ರೀತಿ ಇದೆ ಇವರು ಯಾರ ಹೆಸರನ್ನಾದರೂ ಶಿಫಾರಸು ಮಾಡಿದರೆ ಅದನ್ನು ಮರು ಮಾತಿಲ್ಲದೆ ಒಪ್ಪುತ್ತಾರೆ ಎಂಬ ಮಾತಿದೆ.
    ಹೀಗಾಗಿ ಬಿಕ್ಕಟ್ಟಿನ ಸಮಯದಲ್ಲಿ ಮೌನಕ್ಕೆ ಶರಣಾಗಿದ್ದ ಅನೇಕ ಮಂದಿ ಖ್ಯಾತ ಸಾಹಿತಿಗಳು ಲೇಖಕರು ಚಿತ್ರ ಕಲಾವಿದರು ಸಿನಿಮಾ ನಟರು ಸೇರಿದಂತೆ ಸಾಂಸ್ಕೃತಿಕ ಲೋಕದ ಗಣ್ಯರು ಇದೀಗ ಸರ್ಕಾರದಲ್ಲಿ ಯಾರ ಮಾತು ನಡೆಯುತ್ತದೆ ಎಂಬುದನ್ನು ಪರಿಶೀಲಿಸಿ, ಅವರಿಂದ ಶಿಫಾರಸು ಮಾಡಿಸಿಕೊಳ್ಳಲು ದುಂಬಾಲು ಬಿದ್ದಿದ್ದಾರೆ.
    ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರು ಈ ನೇಮಕಾತಿಯ ಸಮಯದಲ್ಲಿ ಡಾ. ಬರಗೂರು ರಾಮಚಂದ್ರಪ್ಪ ನೀಡಿರುವ ಸಾಂಸ್ಕೃತಿಕ ನೀತಿಯ ಶಿಫಾರಸುಗಳನ್ನು ಆಧರಿಸಿ ಅದಕ್ಕೆ ಅನುಗುಣವಾಗಿ ಮಾತ್ರ ನೇಮಕ ಮಾಡಬೇಕು ಶಿಫಾರಸು ಪತ್ರ ಲಾಭಿ ಮಾಡುವ ಸಾಂಸ್ಕೃತಿಕ ಲೋಕದ ಖ್ಯಾತ ನಾಮರಿಗೆ ಮನ್ನಣೆ ನೀಡಬಾರದು ಎಂಬ ತೀರ್ಮಾನ ಕೈಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಕಾಂಗ್ರೆಸ್ ಸಾಹಿತ್ಯ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ
    Next Article ಹೊಸ ಸರ್ಕಾರ ಕೊಡಲಿದೆಯ BJPಗೆ ಮರ್ಮಾಘಾತ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    1 Comment

    1. Inaoxn on March 20, 2026 8:50 pm

      Win more with Betano. New players https://betanogame.org/mobile-app/ enjoy up to €500 bonus and 100 free spins on top slots. Join live tables or place sports bets with expert odds. The action never sleeps.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.