Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad
    ಚುನಾವಣೆ 2024

    ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad

    vartha chakraBy vartha chakraMay 9, 2023Updated:May 10, 202328 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಧಾರವಾಡ: ಉದ್ಯಮಿ‌ ಹಾಗೂ ಬಿಜೆಪಿಯ ಹಿರಿಯ ನಾಯಕ
    ಚಂದ್ರಕಾಂತ ಬೆಲ್ಲದ ಸತತವಾಗಿ ಆಯ್ಕೆಯಾಗುತ್ತಿದ್ದ
    ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಅವರ ರಾಜಕೀಯ ನಿವೃತ್ತಿಯಿಂದ ಅವರ ಪುತ್ರ ಅರವಿಂದ ಬೆಲ್ಲದ (Arvind Bellad) ಅವರನ್ನು ಬಿಜೆಪಿ ಕಣಕ್ಕಿಳಿಸುತ್ತಿದೆ. ಎರಡು ಬಾರಿ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಅರವಿಂದ ಬೆಲ್ಲದ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಮತ್ತೆ ಕಣಕ್ಕಿಳಿದಿದ್ದಾರೆ.
    ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿಯ ಅರವಿಂದ ಬೆಲ್ಲದಗೆ ಬ್ರೇಕ್ (Arvind Bellad) ಹಾಕಲು ಕಾಂಗ್ರೆಸ್ ಈ ಬಾರಿ ತನ್ನ ಅಭ್ಯರ್ಥಿಯನ್ನು ಮತ್ತೆ ಬದಲಿಸಿದೆ. ಪಕ್ಷದ ಮಹಾನಗರ ಜಿಲ್ಲಾಧ್ಯಕ್ಷರನ್ನೇ ಜೆಡಿಎಸ್ ಕಣಕ್ಕಿಳಿಸಿದೆ. ಹೀಗಾಗಿ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಕಣ ಕುತೂಹಲ ಕೆರಳಿಸಿದೆ.
    ಮೋರೆ ಹಾಗೂ ಬೆಲ್ಲದ ಕುಟುಂಬದವರೇ ಕಳೆದ ನಾಲ್ಕು ದಶಕ ಗಳಿಂದ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದಾರೆ.

    Arvind Bellad
    ಕಾಂಗ್ರೆಸ್ ಈ ಬಾರಿ ಹಿರಿಯ ರಾಜಕಾರಣಿ, ಬ್ರಾಹ್ಮಣ ಸಮು ದಾಯದ ದೀಪಕ ಚಿಂಚೋರೆ ಅವರಿಗೆ ಟಿಕೆಟ್ ನೀಡಿದೆ. ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ. ಹೀಗಾಗಿ ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
    ಕೆಲ ಹಳ್ಳಿಗಳನ್ನೂ ಒಳಗೊಂಡಿರುವ ಹಾಗೂ ಹೆಚ್ಚಾಗಿ ನಗರ ಪ್ರದೇಶವೇ ಇರುವ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಲಿಂಗಾಯತರು, ಮರಾಠ, ಬ್ರಾಹ್ಮಣ, ಹಿಂದುಳಿದ ಸಮುದಾಯ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ
    ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರೂ ಕ್ಷೇತ್ರದ ಅಭಿವೃದ್ಧಿ, ಯಾವುದೇ ರೀತಿಯ ಭ್ರಷ್ಟಾಚಾರ ಆರೋಪಗಳಿಗೆ ಅವಕಾಶ ನೀಡದಿರುವುದು,ಜನ ಸಾಮಾನ್ಯರು ಸುಲಭವಾಗಿ ಭೇಟಿಯಾಗಬಹುದು ಎಂಬ ಅಂಶ ಬೆಲ್ಲದ ಅವರಿಗೆ ಅನುಕೂಲಕರ ಅಂಶಗಳು
    ಕ್ಷೇತ್ರದಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಬಡವರಿಗೆ ಅಪಾರ್ಟ್‌ಮೆಂಟ್ ಶೈಲಿಯ ಮನೆಗಳ ನಿರ್ಮಾಣ, ಕೆರೆಗಳ ಅಭಿವೃದ್ಧಿಯಂತಹ ಕಾಮಗಾರಿಗಳು ಜನಮೆಚ್ಚುಗೆಗೆ ಪಾತ್ರವಾಗಿವೆ. ಹೀಗಾಗಿ ಬೆಲ್ಲದ ಗೆಲುವು ನಿಶ್ವಿತ ಎನ್ನುವುದು ಬೆಂಬಲಿಗರ ಮಾತು. (Arvind Bellad)

    Also read. 

    ಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep

    art crores m Varthachakra ಕಾಂಗ್ರೆಸ್ ಧರ್ಮ ಧಾರವಾಡ ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep
    Next Article ದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vicenteswete on ಬಹಿರಂಗ ಚರ್ಚೆಗೆ ಬರುವಂತೆ ಅಮಿತ್ ಶಾ ಗೆ ಸವಾಲು | Amit Shah
    • https://dlvdev.wpengine.com/2025/12/10/coolzino-italia-casino-online-con-esperienza-unica-e-bonus-esclusivi/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • rylonnie shtori na plastikovie okna s elektroprivodom_npSn on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe