Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭವಿಷ್ಯ ಕೇಳಲು ಬಂದ ವ್ಯಕ್ತಿಯ ಬದುಕು ಕಸಿದ ಜ್ಯೋತಿಷಿಗಳು
    ರಾಜ್ಯ

    ಭವಿಷ್ಯ ಕೇಳಲು ಬಂದ ವ್ಯಕ್ತಿಯ ಬದುಕು ಕಸಿದ ಜ್ಯೋತಿಷಿಗಳು

    vartha chakraBy vartha chakraApril 14, 202323 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.14- ಹಲವು ಸಂಕಷ್ಟಗಳಿಂದ ಬಳಲುತ್ತಿದ್ದ ವ್ಯಕ್ತಿ ಒಬ್ಬ ತನ್ನ ಬದುಕನ್ನು ಹಸನಾಗಿಸಿಕೊಳ್ಳಲು ಭವಿಷ್ಯ ಕೇಳಲು ಹೋದರೆ ಪರಿಹಾರ ಹೇಳಬೇಕಾದ ಜ್ಯೋತಿಷಿ, ಆ ವ್ಯಕ್ತಿಯ ಬದುಕನ್ನೇ ಕಸಿದುಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
    ಜ್ಯೋತಿಷ್ಯ ಕೇಳಲು ಬಂದ ವ್ಯಕ್ತಿಗೆ ಖತರ್ನಾಕ್ ಜ್ಯೋತಿಷಿ ಭವಿಷ್ಯ ಹೇಳುವ ನೆಪದಲ್ಲಿ ಆತನ ಬಳಿ ಇದ್ದ 75 ಗ್ರಾಂ ಚಿನ್ನದ ಗಟ್ಟಿ ದೋಚಿ ಪರಾರಿಯಾಗಿದ್ದಾನೆ.
    ಕುಂಬಾರಪೇಟೆಯ ಧರ್ಮರಾಯಸ್ವಾಮಿ  ದೇವಸ್ಥಾನ ಬಳಿ ನಡೆದಿದೆ.
    ಧರ್ಮರಾಯಸ್ವಾಮಿ ದೇವಸ್ಥಾನ ಬಳಿ ಚಿನ್ನದ ವ್ಯಾಪಾರಿಯೊಬ್ಬರಿಗೆ ಬಂಗಾಲಿ ಜ್ಯೋತಿಷಿಗಳು ಎಂದು ನಂಬಿಸಿ ನಿನ್ನ ಕೈ ರೇಖೆಯನ್ನು ನೋಡಿ ಭವಿಷ್ಯ ಹೇಳುತ್ತೇವೆ ಎಂದು ಹೇಳಿದ್ದಾರೆ.
    ಅಷ್ಟೇ ಅಲ್ಲದೇ ನಮ್ಮೊಂದಿಗೆ ಬಂದರೆ ಕೈ ನೋಡಿ ಒಳ್ಳೆಯ ಮಂತ್ರಿಸಿದ ದಾರವನ್ನು ಕೊಡುವುದಾಗಿ ಹೇಳಿದ್ದಾರೆ. ನಕಲಿ ಜ್ಯೋತಿಷಿಗಳ ಮಾತಿಗೆ ಮರುಳಾದ ಸುಮನ್‌ ಅವರೊಟ್ಟಿಗೆ ಹೋಗಿದ್ದಾರೆ. ಕುಡಿಯಲು ಯಾವುದೋ ನೀರನ್ನು ತೀರ್ಥ ಎಂದು ನೀಡಿದ್ದು ಅದನ್ನು ಕುಡಿದ ಬಳಿಕ ಏನಾಗುತ್ತಿದೆ ಎಂದು ತಿಳಿಯದ ಸುಮನ್‌, ನಕಲಿ ಜ್ಯೋತಿಷಿಗಳು ಹೇಳಿದ ಹಾಗೇ ಮಾಡಿದ್ದಾರೆ.
    ಈ ವೇಳೆ ತನ್ನ ಬಳಿ ಇಟ್ಟುಕೊಂಡಿದ್ದ ಚಿನ್ನದ ಗಟ್ಟಿಯನ್ನು ಕೊಡು ಎಂದು ಕೇಳಿದ ಕೂಡಲೇ ಅರಿವಿಗೆ ಬಾರದೆ ತಂದಿದ್ದ 75 ಗ್ರಾಂ ಚಿನ್ನದ ಗಟ್ಟಿಯನ್ನು ಕೊಟ್ಟಿದ್ದಾರೆ.
    ನಂತರ ವಂಚಕರು ಈತನಿಗೆ 100 ಹೆಜ್ಜೆ ಮುಂದಕ್ಕೆ ಹೋಗಿ ವಾಪಸ್‌ ಬರುವಂತೆ ತಿಳಿಸಿದ್ದಾರೆ. ಅವರು ಹೇಳಿದಂತೆ ಸ್ವಲ್ಪ ಮುಂದೆ ನಡೆದು ಹೋಗಿ ಹಿಂದಿರುಗಿ ನೋಡುವಷ್ಟರಲ್ಲಿ, ಖದೀಮರು ಪರಾರಿಯಾಗಿದ್ದಾರೆ .
    ಜ್ಯೋತಿಷಿಗಳ ಮಾತು ಕೇಳಿ ಮೋಸ ಹೋಗಿರುವ ಚಿನ್ನದ ವ್ಯಾಪಾರ ಸುಮನ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಚಿನ್ನ ಧರ್ಮ Business
    Share. Facebook Twitter Pinterest LinkedIn Tumblr Email WhatsApp
    Previous ArticleBJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    Next Article ಭವಾನಿ ರೇವಣ್ಣಗೆ ಸಿಗಲೇ ಇಲ್ಲ ಟಿಕೆಟ್
    vartha chakra
    • Website

    Related Posts

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    January 30, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    January 30, 2026

    ಮೋಹನ್ ದಾಸ್ ಪೈ ಗೆ ಮಂತ್ರಿ ರಾಮಲಿಂಗಾರೆಡ್ಡಿ ಕೊಟ್ಟ ಉತ್ತರ ನೋಡಿ!

    January 30, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 777bet_xtpr on ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • StevenCaf on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Donniezew on ಕುಮಾರಸ್ವಾಮಿ ನೇತೃತ್ವದಲ್ಲಿ JDS ಶಾಸಕರ ಒಗ್ಗಟ್ಟು ಪ್ರದರ್ಶನ | Kumaraswamy
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.