Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ-ಆಟೋ ಚಾಲಕರಿಗೆ ಬರೆ | Elections | Election Commission
    ರಾಜಕೀಯ

    ಚುನಾವಣೆ-ಆಟೋ ಚಾಲಕರಿಗೆ ಬರೆ | Elections | Election Commission

    vartha chakraBy vartha chakraApril 6, 2023Updated:April 6, 202381 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಚುನಾವಣಾ ಅಕ್ರಮಗಳ ಮೇಲೆ ತೀವ್ರ ನಿಗಾ ವಹಿಸಿರುವ ಚುನಾವಣಾ ಆಯೋಗದ (Election Commission) ಅಧಿಕಾರಿಗಳು ಅಕ್ರಮಗಳ ವಿರುದ್ಧ ಸಮರ ಸಾರಿದ್ದಾರೆ.

    ಚುನಾವಣೆಯಲ್ಲಿ ಹಣದ ವಹಿವಾಟಿನ ಬಗ್ಗೆ ನಿಗ ವಹಿಸಿರುವ ಅಧಿಕಾರಿಗಳು ಬೆಂಗಳೂರಿನಲ್ಲಿ ಅಳವಡಿಸಿರುವ ಫ್ಲಕ್ಸ್ ಗಳು ಬ್ಯಾನರ್ಗಳು ಬಂಟಿಂಗ್ಸ್ ಗಳನ್ನು ಮಾಡುತ್ತಿದ್ದಾರೆ ಇದರಿಂದ ನಗರದ ಆಟೋ ಚಾಲಕರು ಕಷ್ಟದಲ್ಲಿ ಸಿಗುವಂತಾಗಿದೆ.ಅಲ್ಪ ಹಣದ ಆಸೆಗೆ ಬಿದ್ದು ಇದೀಗ ದುಬಾರಿ ಮೊತ್ತದ ದಂಡ ತೆರುವಂತಾಗಿದೆ.

    ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು ತಮ್ಮ ಪರ ಪ್ರಚಾರದ ಫಲಕಗಳನ್ನು ಆಟೋಗಳ ಹಿಂಭಾಗದಲ್ಲಿ ಅಳವಡಿಸಿದ್ದು ಅವುಗಳು ಇದೀಗ ಆಯೋಗದ ಕೆಂಗಣ್ಣಿಗೆ ಕಾರಣವಾಗಿವೆ.

    Essay on Election Commission of India for Students | 500+ Words Essay

    ಚುನಾವಣೆ ಸ್ಪರ್ಧಿಸುವ ಅಭ್ಯರ್ಥಿಗಳು ಆಟೋ ಚಾಲಕರಿಗೆ ಉಡುಗೊರೆ ಅಥವಾ ಸಣ್ಣ ಪ್ರಮಾಣದ ಹಣ ನೀಡಿ ಆಟೋ ಹಿಂಬಾಗದಲ್ಲಿ ತಮ್ಮ ಪರವಾಗಿ ಪ್ರಚಾರದ ಪಾಲಕಗಳನ್ನು ಅಳವಡಿಸಿದ್ದರು.ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಇವುಗಳನ್ನು ಇದೀಗ ತೆರವುಗೊಳಿಸುವಂತೆ ಚುನಾವಣಾ ಆಯೋಗದ ಅಧಿಕಾರಿಗಳು ಆಟೋ ಚಾಲಕರಿಗೆ ಸೂಚನೆ ನೀಡಿದ್ದಾರೆ.

    ಇದರಿಂದಾಗಿ ಇವುಗಳನ್ನು ತೆರವುಗೊಳಿಸಲು ಆಟೋ ಚಾಲಕರು ಇದೀಗ ದುಬಾರಿ ಮೊತ್ತ ಇರುವಂತಾಗಿದೆ ಆಟೋಗಳ ರಕ್ಷಾ ಕವಚದ ಮೇಲೆ ಪ್ರಚಾರದ ಫಲಕಗಳನ್ನು ಅಳವಡಿಸಲಾಗಿದೆ ಇವುಗಳನ್ನು ತೆರವು ಮಾಡಬೇಕೆಂದರೆ ಆಟೋದ ರಕ್ಷಾ ಕವಚವನ್ನೇ ತೆರವು ಮಾಡಬೇಕಾಗುತ್ತದೆ ಹೀಗಾಗಿ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಅಲ್ಪಮೊತ್ತ ಅಥವಾ ಸಣ್ಣ ಉಡುಗೊರೆ ನೀಡಿ ತಮ್ಮ ಪರವಾಗಿ ಪ್ರಚಾರದ ಫಲಕ ಅಳವಡಿಸಿದವರು ಇದೀಗ ಆಟೋ ಚಾಲಕರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಫಲಕಗಳನ್ನು ತೆರವು ಮಾಡದೆ ಹೋದರೆ ಚುನಾವಣಾ ಆಯೋಗದ ಅಧಿಕಾರಿಗಳು ಆಟೋಗಳನ್ನ ತಮ್ಮ ವಶಕ್ಕೆ ಪಡೆಯುತ್ತಿದ್ದಾರೆ ಅಲ್ಲದೆ ಪ್ರಕರಣಗಳನ್ನು ಕೂಡ ದಾಖಲಿಸುತ್ತಿದ್ದಾರೆ ಇದರಿಂದಾಗಿ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕು ಉಂಟಾಗಿದೆಸಾರಿಗೆ ಅಧಿಕಾರಿಗಳು ರಾಜಕೀಯ ನಾಯಕರ ಭಾವಚಿತ್ರ ಹಾಗೂ ಪಕ್ಷಗಳ ಚಿಹ್ನೆ ಹೊಂದಿರುವ ಆಟೋಗಳ ಮೇಲೆ ದಾಳಿ ನಡೆಸಿ ಬ್ಯಾನರ್, ಸ್ಟಿಕ್ಕರ್ ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸುವ ಕಾರ್ಯಾಚರಣೆ ಮಾಡಿದ್ದು, ಈವರೆಗೆ ಬೆಂಗಳೂರು ನಗರದಲ್ಲಿರುವ 11 ಆರ್ ಟಿಒ ವಲಯಗಳಲ್ಲಿ 450 ಕ್ಕೂ ಹೆಚ್ಚು ಪ್ರಕರಣಗಳನ್ನು ಸಾರಿಗೆ ಅಧಿಕಾರಿಗಳು ದಾಖಲಿಸಿದ್ದಾರೆ.

    #karnataka 2023elections Election election commission electioncommission Elections Elections 2023 karnatakaelections m mi Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್ ಕೆರೆಹಳ್ಳಿ ಬಂಧನ | Puneet kerehalli
    Next Article BJP ಶಾಸಕನ ಅಶ್ಲೀಲ ಫೋಟೋ ವೈರಲ್ | BJP MLA Sanjeeva Matandoor
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://sknewstroy.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://sofiaposada.com.co/review-completa-de-balloon-juego-de-smartsoft-para-13/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • fishezdpa on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe