Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » B-Tech ಪದವೀಧರರ ಐನಾತಿ ವಂಚನೆ
    Trending

    B-Tech ಪದವೀಧರರ ಐನಾತಿ ವಂಚನೆ

    vartha chakraBy vartha chakraSeptember 12, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.12 – ರಿವಾರ್ಡ್ ಪಾಯಿಂಟ್ ವೆಬ್ ಸೈಟ್ ನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂ ಮೊತ್ತದ ಚಿನ್ನ ಬೆಳ್ಳಿಯನ್ನು ಖರೀದಿಸಿದ ಅಂಧ್ರದ ಚಿತ್ತೂರು ಮೂಲಕ ಖತರ್ನಾಕ್ ಬಿಟೆಕ್ ಪದವೀಧರರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಆಗ್ನೇಯ ವೀಭಾಗದ ಸಿಇಎನ್ ಪೊಲೀಸರು 4 ಕೋಟಿ 16 ಲಕ್ಷ 63 ಸಾವಿರ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
    ಆಂಧ್ರಪ್ರದೇಶದ ಐಐಐಟಿ ಓಂಗೋಲ್ ನಲ್ಲಿ ಬಿಟೆಕ್ ಪದವಿ ಪಡೆದಿದ್ದ ಲಕ್ಷ್ಮೀಪತಿ ಬಂಧಿತ ಆರೋಪಿಯಾಗಿದ್ದು, ಆತನಿಂದ 11.13ಲಕ್ಷ ನಗದು,3.40ಕೋಟಿ ಮೌಲ್ಯದ 5.269 ಕೆಜಿ ಚಿನ್ನ,21.80 ಲಕ್ಷ ಮೌಲ್ಯದ 27.250ಕೆಜಿ ಬೆಳ್ಳಿ,7 ಬೈಕ್ ಗಳು,ಫ್ರೀಜ್ ಆದ 26 ಲಕ್ಷ ಸೇರಿ 4 ಕೋಟಿ 16 ಲಕ್ಷ 63 ಸಾವಿರ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ.

    ಓದಿದ್ದು, ಬಿಟೆಕ್‌ (B-Tech) ಆಗಿದ್ದರೂ ಸೈಬರ್‌ ಹ್ಯಾಕ್‌ ಕೆಲಸ ಮಾಡಿ ಕೋಟಿಗಟ್ಟಲೇ ಗಳಿಸಿದ್ದ ಬಂಧಿತ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ರಿವಾರ್ಡ್ ಪಾಯಿಂಟ್ ವೆಬ್ ಸೈಟ್ ಹ್ಯಾಕ್ ಮಾಡುತ್ತಿದ್ದ ಆರೋಪಿಯು, ವಿವಿಧ ಕಂಪನಿಗಳಿಂದ ತಮ್ಮ ಗ್ರಾಹಕರಿಗೆ ಕೊಡುವ ಗಿಫ್ಟ್ ವೋಚರ್‌ಗಳನ್ನ ಹ್ಯಾಕ್ ಮಾಡಿ, ಅದರ ಲಾಭವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ.
    ಆರೋಪಿಯು ಇಲ್ಲಿಯವರೆಗೆ ರಿವಾರ್ಡ್ಸ್ 360 ವೆಬ್ ಸೈಟ್ ಹ್ಯಾಕ್ ಮಾಡಿ, ಗ್ರಾಹಕರಿಗೆ ಕೊಡುತ್ತಿದ್ದ ರಿವಾರ್ಡ್‌ ಗಿಫ್ಟ್‌ ಓಚರ್‌ಗಳನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದನು.

    ಈ ಬಗ್ಗೆ ರಿವಾರ್ಡ್ 360 ಕಂಪನಿ ನಿರ್ದೇಶಕರಿಂದ ಆಗ್ನೇಯ ವೀಭಾಗದ ಸಿಇಎನ್ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.ದೂರನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಪಿ ಚಂದ್ರಶೇಖರ ಬಾಬಾ ಅವರು ರಚಿಸಿದ್ದ ವಿಶೇಷ ತಂಡ ಕಾರ್ಯಾಚರಣೆ ಕೈಗೊಂಡಾಗ ಆಂಧ್ರ ಮೂಲದ ವ್ಯಕ್ತಿಯಿಂದ ಕೃತ್ಯ ನಡೆಸಿದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.
    ಇದರ ಬೆನ್ನಲ್ಲೇ ಆರೋಪಿ ಲಕ್ಷ್ಮೀಪತಿಯನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಹ್ಯಾಕ್ ಮಾಡಿ ಬಂದಿದ್ದ ಎಲ್ಲ ಚಿನ್ನ, ಬೆಳ್ಳಿ, ಹಣವನ್ನ ಎಲ್ಲಿಯೂ ಖರ್ಚು ಮಾಡದೇ ಹಾಗೂ ಬೇರೆಯವರಿಗೂ ಹಂಚಿಕೊಳ್ಳದೇ ಎಲ್ಲವನ್ನು ತನ್ನ ಮನೆಯಲ್ಲೆ ಇಟ್ಟುಕೊಂಡಿದ್ದನು.
    ಆರೋಪಿಯ ಸೈಬರ್‌ ವಂಚನೆಯ ಬಗ್ಗೆ ಆಗ್ನೇಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು ಆದ ಬೆನ್ನಲ್ಲಿಯೇ ಸೈಬರ್‌ ಹ್ಯಾಕ್‌ ಮೂಲಕ ತಾನು ಪಡೆದುಕೊಂಡಿದ್ದ ಎಲ್ಲ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಆರೋಪಿ ಲಕ್ಷ್ಮೀಪತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ ಎಂದು ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತ ಡಿಸಿಪಿ ಚಂದ್ರಶೇಖರ ಬಾಬಾ ಅವರಿದ್ದರು.

    Verbattle
    Verbattle
    Verbattle
    Bangalore education Government Karnataka News Tech ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleKenyan ಮಹಿಳೆ ಒಳ ಉಡುಪಿನಲ್ಲಿತ್ತು 12ಕೋಟಿ ಮೌಲ್ಯದ ಡ್ರಗ್ಸ್
    Next Article 34 Drug Peddler ಗಳ ಬಂಧನ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Mjkdpn on February 13, 2026 5:03 am

      betmgm offers betmgm-play betmgm casino login

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Clydebek on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Glennhof on ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.