Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನ್ಯಾಯಾಧೀಶರಿಗೆ ಬೆದರಿಕೆ: ಇಬ್ಬರು ಆರೋಪಿಗಳಿಗೆ ಜಾಮೀನು
    ಅಪರಾಧ

    ನ್ಯಾಯಾಧೀಶರಿಗೆ ಬೆದರಿಕೆ: ಇಬ್ಬರು ಆರೋಪಿಗಳಿಗೆ ಜಾಮೀನು

    vartha chakraBy vartha chakraOctober 26, 2022Updated:October 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ. 25-ಹಿಜಾಬ್ ನಿಷೇಧಿಸಿ ತೀರ್ಪು ನೀಡಿದ್ದ ಹೈಕೋರ್ಟ್ ನ ತ್ರಿಸದಸ್ಯ ಪೀಠದಲ್ಲಿದ್ದ ನ್ಯಾಯಾಧೀಶರಿಗೆ ಹತ್ಯೆ ಬೆದರಿಕೆ ಹಾಕಿದ್ದ ತಮಿಳುನಾಡಿನ ಇಬ್ಬರು ಆರೋಪಿಗಳಿಗೆ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
    ಆರೋಪಿಗಳಾದ ರಹಮತುಲ್ಲಾ ಮತ್ತು ಜಮಾಲ್ ಅಹಮದ್ ಉಸ್ಮಾನಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರಿದ್ದ ಪೀಠ ಜಾಮೀನು ನೀಡಿತು.
    ಇಬ್ಬರು ವೈಯಕ್ತಿಕವಾಗಿ ತಲಾ ಒಂದು ಲಕ್ಷ ರೂ ಬಾಂಡ್ ಇಬ್ಬರ ಭದ್ರತೆ ನೀಡಬೇಕು. ವಿಚಾರಣೆಯ ಎಲ್ಲ ದಿನಗಳಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕು. ತನಿಖೆಗೆ ಸಹಕರಿಸಬೇಕು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು, ಸಾಕ್ಷಿ ನಾಶಮಾಡಬಾರದು ಎಂದು ತಾಕೀತು ಮಾಡಿ, ಶರತ್ತು ವಿಧಿಸಿ ಜಾಮೀನು ನೀಡಿದ್ದಾರೆ.
    ಮುಸ್ಲಿಮ್‌ ವಿದ್ಯಾರ್ಥಿನಿಯರು ಶಾಲಾ, ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಅಂದಿನ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಜೆ ಎಂ ಖಾಜಿ ಅವರ ನೇತೃತ್ವದ ತ್ರಿಸದಸ್ಯ ಪೀಠವು ಮಾರ್ಚ್‌ 15ರಂದು ತೀರ್ಪು ಪ್ರಕಟಿಸಿತ್ತು.

    ಕಾಲೇಜು ನ್ಯಾಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೊಗ್ಗದಲ್ಲಿ‌ಇದೇನು ಹೀಗಾಗುತ್ತಿದೆ?
    Next Article ಖಗೋಳ ಕೌತುಕ ಕಣ್ತುಂಬಿಕೊಂಡ ಜನ..!
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    June 19, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    June 17, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 9wiru on ವೈದ್ಯರಿಗೆ Facebook status ತಂದ ಆಪತ್ತು!
    • x5090 on ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    • oej1e on ಮಾತoಡ ಮೊಣ್ಣಪ್ಪ ಇನ್ನಿಲ್ಲ | Mathanda Monnappa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe