Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Single use ಪ್ಲಾಸ್ಟಿಕ್ ನಿಷೇಧ
    ರಾಜ್ಯ

    Single use ಪ್ಲಾಸ್ಟಿಕ್ ನಿಷೇಧ

    vartha chakraBy vartha chakraFebruary 15, 202327 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ. 15,

    ‘ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕ. ಹೀಗಾಗಿ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ (single use plastic) ನಿಷೇಧಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (Dr Sudhakar K) ತಿಳಿಸಿದ್ದಾರೆ.

    ‘ಕೇಂದ್ರ ಸರ್ಕಾರ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಗೆ ಹೆಚ್ಚು ನಿರ್ಬಂಧಗಳನ್ನು ಹೇರಿದೆ. ಇದನ್ನು ಅನುಸರಿಸಿ ರಾಜ್ಯ ಸರ್ಕಾರವು ಪ್ಲಾಸ್ಟಿಕ್‌ ಬ್ಯಾಗ್‌ ಹಾಗೂ ಇತರೆ ಉತ್ಪನ್ನಗಳ ಬಳಕೆ ನಿರ್ಬಂಧಿಸಿ 2016 ರ ಮಾರ್ಚ್‌ 11 ರಂದು ಅಧಿಸೂಚನೆ ಹೊರಡಿಸಿದೆ’ ಎಂದು ಹೇಳಿದ್ದಾರೆ.

    ‘ಈ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಿಂದ 2023 ರ ಫೆಬ್ರವರಿ 1 ರಂದು ಸುತ್ತೋಲೆ ಹೊರಡಿಸಲಾಗಿದೆ. ಇದರಲ್ಲಿ ಕೆಲ ನಿರ್ದಿಷ್ಟ ಕ್ರಮಗಳನ್ನು ಅನುಸರಿಸುವಂತೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್‌ಗಳು, AMO ಗಳಿಗೆ ಸೂಚನೆ ನೀಡಲಾಗಿದೆ.

    ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳನ್ನು ಫೆಬ್ರವರಿ 1 ರಿಂದಲೇ ಏಕ ಬಳಕೆಯ ಪ್ಲಾಸ್ಟಿಕ್‌ ಮುಕ್ತ ಪ್ರದೇಶ ಎಂದು ಘೋಷಿಸಬೇಕು. ಕಚೇರಿಯ ಒಳಗೆ ಹಾಗೂ ಆಸ್ಪತ್ರೆಯ ಒಳಗೆ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತರದಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಈ ಕುರಿತು ಆರೋಗ್ಯ ಕೇಂದ್ರಗಳ ಆವರಣದಲ್ಲಿ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು’ ಎಂದು ಸೂಚಿಸಿದ್ದಾರೆ.

    ‘ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಾದ ಬಾಟಲ್‌, ಕವರ್‌, ಬ್ಯಾಗ್‌ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಒಳಗೆ ತರುವುದನ್ನು ತಡೆಯುವಂತೆ ಆರೋಗ್ಯ ಕೇಂದ್ರಗಳ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು. ಆರೋಗ್ಯ ಕೇಂದ್ರಗಳ ಕ್ಯಾಂಟೀನ್‌ಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಸದಂತೆ ಹಾಗೂ ಗ್ರಾಹಕರಿಗೆ ಅಂತಹ ಉತ್ಪನ್ನಗಳನ್ನು ನೀಡದಂತೆ ಸೂಚಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    Bangalore Dr Sudhakar K environment m single use plastic ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತಲೆ ತಿರುಕರು ಹೀಗೆ ಮಾತನಾಡುವುದು – Yediyurappa
    Next Article ಶಾಸಕರ ಹತ್ಯೆಗೆ ಎರಡು ಕೋಟಿ ಸುಪಾರಿ!
    vartha chakra
    • Website

    Related Posts

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    December 21, 2025

    ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

    December 20, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vicenteswete on ಬಹಿರಂಗ ಚರ್ಚೆಗೆ ಬರುವಂತೆ ಅಮಿತ್ ಶಾ ಗೆ ಸವಾಲು | Amit Shah
    • https://dlvdev.wpengine.com/2025/12/10/coolzino-italia-casino-online-con-esperienza-unica-e-bonus-esclusivi/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • rylonnie shtori na plastikovie okna s elektroprivodom_npSn on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe