Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆ Ok, ಆದರೆ ದುಬಾರಿ Toll ಯಾಕೆ?
    ರಾಜ್ಯ

    ರಸ್ತೆ Ok, ಆದರೆ ದುಬಾರಿ Toll ಯಾಕೆ?

    vartha chakraBy vartha chakraMarch 14, 2023Updated:March 14, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.14 : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ(ದಶಪಥ) ನಲ್ಲಿ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
    ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
    ಅಲ್ಲದೇ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿಯ ಟೋಲ್ ಪ್ಲಾಜಾ ಎದುರು ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್​ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಿದ್ದಾರೆ.
    ಬಗಿ ಬಂದೋಬಸ್ತ್ ಕೈಗೊಂಡಿರುವ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್​ನಲ್ಲಿ ಕರೆದೊಯ್ದಿದ್ದು ಮುಂಜಾಗ್ರತಾ ಕ್ರಮವಾಗಿ ರಸ್ತೆಯ ಅಕ್ಕಪಕ್ಕದ ಗ್ತಾಮಗಳ ಬಳಿ‌ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
    ಈ ನಡುವೆ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ.
    ಟೋಲ್ ಸಂಗ್ರಹ ಆರಂಭವಾದ ಮೊದಲ ದಿನವೇ ಬೆಳ್ಳಂ ಬೆಳಗ್ಗೆಯೇ ಟೋಲ್ ಸಿಬ್ಬಂದಿ ವಿರುದ್ಧ ವಾಹನ ಸವಾರರು ಸಿಡಿಮಿಡಿಗೊಂಡು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
    ಇನ್ನು ಟೋಲ್ ಸಂಗ್ರಹ ಮಾಡಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ.
    ತಾಂತ್ರಿಕ ತೊಂದರೆ ಎದುರಾಗತೊಡಗಿದೆ ಫಾಸ್ಟ್ಯಾಗ್ ಇದ್ದರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ.
    ಸ್ಕ್ಯಾನ್ ಆಗುವುದರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗುತ್ತಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್‌ ಸಂಗ್ರಹಿಸುತ್ತೀರಾ ಎಂದು ಜಗಳ ತೆಗೆಯುತ್ತಿದ್ದಾರೆ.
    ಕಣಮಿಣಕೆ ಬಳಿ ಮಾತನಾಡಿದ ವಾಹನ ಸವಾರರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಸಿದ್ಧತೆಯಿಲ್ಲದೇ ಟೋಲ್‌ ದರ ಸಂಗ್ರಹಿಸಲಾಗುತ್ತಿದೆ. ಸರಿಯಾದ ವ್ಯವಸ್ಥೆ ಇಲ್ಲ, ಟೋಲ್ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಟೋಲ್ ಕಂಬಿ ಕಾರಿನ ಮೇಲೆ ಬೀಳುತ್ತಿದೆ, ಗ್ಲಾಸ್ ಒಡೆದು ಹೋದರೆ ಏನು‌ ಮಾಡಬೇಕು. ಮೊದಲು ಟೋಲ್ ವ್ಯವಸ್ಥೆ ಸರಿ‌ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ದುಬಾರಿ ಟೋಲ್.
    ಕಾರು, ಜೀಪ್​​, ವ್ಯಾನ್​ಗೆ ಏಕಮುಖ ಸಂಚಾರಕ್ಕೆ 135 ರೂ
    ಕಾರು, ಜೀಪ್​​​, ವ್ಯಾನ್​​ಗೆ​ ಎರಡು ಕಡೆ ಸಂಚಾರಕ್ಕೆ 205 ರೂ.
    ಸ್ಥಳೀಯ ವಾಹನಗಳ ಏಕಮುಖ ಸಂಚಾರಕ್ಕೆ 70 ರೂ. ನಿಗದಿ
    ಕಾರು, ಜೀಪ್​​​, ವ್ಯಾನ್​​ಗಳಿಗೆ ತಿಂಗಳ ಪಾಸ್​​ ದರ 4,425 ರೂ.
    ಲಘು ಸರಕುವಾಹನ, ಮಿನಿ ಬಸ್​ಗಳ ಏಕಮುಖ ಸಂಚಾರಕ್ಕೆ 220 ರೂ
    ಲಘು ಸರಕುವಾಹನ, ಮಿನಿ ಬಸ್​ಗಳ ಎರಡು ಕಡೆ ಸಂಚಾರಕ್ಕೆ 330 ರೂ.
    ಲಘು ಸರಕುವಾಹನ, ಮಿನಿ ಬಸ್​ಗಳಿಗೆ ತಿಂಗಳ ಪಾಸ್​ ದರ 7315 ರೂ‌
    ಟ್ರಕ್‌/ಬಸ್‌ ಏಕಮುಖ ಸಂಚಾರಕ್ಕೆ ಟೋಲ್​ ದರ 460 ರೂ.
    ಟ್ರಕ್‌/ಬಸ್‌ ಎರಡು ಕಡೆ ಸಂಚಾರಕ್ಕೆ 690 ರೂ
    ಟ್ರಕ್‌/ಬಸ್​​ಗಳ ತಿಂಗಳ ಟೋಲ್ ಪಾಸ್​ ದರ 15,325 ರೂ.
    3 ಆಕ್ಸೆಲ್‌ ವಾಣಿಜ್ಯ ವಾಹನ ಏಕಮುಖ ಸಂಚಾರ 500, ಎರಡು ಕಡೆ 750 ರೂ
    ಅತಿ ಭಾರದ ವಾಹನಗಳು ಏಕಮುಖ ಸಂಚಾರಕ್ಕೆ 880 ರೂ.
    ಅತಿ ಭಾರದ ವಾಹನಗಳು ಎರಡು ಕಡೆ ಸಂಚಾರಕ್ಕೆ 1315ರೂ

    Verbattle
    Verbattle
    Verbattle
    ಕಾಂಗ್ರೆಸ್ ಕಾರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
    Next Article BJP ಭಿನ್ನಮತಕ್ಕೆ ಮದ್ದು
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    February 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    February 27, 2026

    7 Comments

    1. Docwwd on February 12, 2026 10:33 am

      betmgm new customer promo betmgm-play betmgm Utah

      Reply
    2. Qerrmc on February 19, 2026 10:21 pm

      Navigate through a plethora of betting opportunities with ease. crowns coins casino guarantees no hidden fees and transparent terms. Start betting and start winning!

      Reply
    3. Wtxwha on February 23, 2026 6:41 am

      Enter the sugary realm of Sweet Bonanza and chase 21,000x+ wins! Tumbles sweet bonanza online keep the action going until no more matches. Play now!

      Reply
    4. Ligkmo on February 26, 2026 5:21 am

      Ignite the plains with fiery spins and fortune. play buffalo slot delivers stacked symbols, retrigger heaven, and life-changing jackpots. Your big moment is now!

      Reply
    5. Ftnvvb on February 28, 2026 7:22 am

      Join chumba casino today and unlock free Sweeps Coins instantly. Play hundreds of exciting slots and redeem real cash prizes. The thrill is real!

      Reply
    6. Bzltyu on March 2, 2026 9:07 am

      The casino that turned $0.20 into $2,000,000+ live on stake mobile stream — multiple times. Anything can happen here.

      Reply
    7. Ycslhw on March 4, 2026 2:30 am

      DraftKings casino app Casino brings Vegas to you. Wager $5 for 500 bonus spins and enjoy up to $1,000 in credits covering losses. Premium action awaits!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Tjmtfq on ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    • ThomasHow on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.