Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದಂಗಡಿಗೆ ಕನ್ನ ಹಾಕಿದ Salesman
    ಸುದ್ದಿ

    ಚಿನ್ನದಂಗಡಿಗೆ ಕನ್ನ ಹಾಕಿದ Salesman

    vartha chakraBy vartha chakraJuly 18, 2022Updated:July 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.18-ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಜ್ಯೂವೆಲ್ಲರಿ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಖದೀಮರನ್ನು ಯಶವಂತಪುರ ‌ಪೊಲೀಸರು‌ ಬಂಧಿಸುವಲ್ಲಿ‌ ‌ಯಶಸ್ವಿಯಾಗಿದ್ದಾರೆ.
    ಯಶವಂತಪುರದ ಚೇತನ್ (27)ಹಾಗು ಮತ್ತಿಕೆರೆಯ ವಿಜಯ್ (29)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ‌ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಬಂಧಿತ ಆರೋಪಿಗಳಿಂದ 99 ಸಾವಿರ ನಗದು ಸೇರಿ 26.25 ಲಕ್ಷ ಮೌಲ್ಯದ 372.9 ಗ್ರಾಂ ಚಿನ್ನಾಭರಣಗಳು, ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಿಲೇವಾರಿ ಬಂದ ಹಣದಿಂದ ಖರೀದಿಸಿದ್ದ‌ ಕಾರು, ದ್ವಿಚಕ್ರವಾಹನವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಯಶವಂತಪುರ 1ನೇ ಮುಖ್ಯರಸ್ತೆಯಲ್ಲಿ ದಿ ಬೆಸ್ಟ್ ಜ್ಯೂವೆಲ್ಲರಿಯಲ್ಲಿ ಗ್ರಾಹಕರೊಬ್ಬರು ಚಿನ್ನದ ಸರವನ್ನು ಮಾಡಿಕೊಡುವಂತೆ ಆರ್ಡರ್ ಕೊಟ್ಟಿದ್ದು, ಅದನ್ನು ಡಿಸ್‍ಪ್ಲೇ ಬೋರ್ಡಿನಲ್ಲಿಟ್ಟಿದ್ದು ಗ್ರಾಹಕರಿಗೆ ನೀಡಲು ಹುಡುಕಾಡಿದಾಗ ಸದರಿ ಚಿನ್ನದ ಸರ ಸಿಗಲಿಲ್ಲ.
    ಎಲ್ಲಾ ಕಡೆ ಹುಡುಕಾಡಿ ನಂತರ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುವ ಆರೋಪಿಯು ತೆಗೆದುಕೊಂಡಿರುವುದು ಕಂಡು ಬಂದಿದ್ದು, ಬಳಿಕ‌ ಅಂಗಡಿಯ ಸ್ಟಾಕ್ ನ್ನು ಮಾಲೀಕರು
    ಪರಿಶೀಲನೆ ಮಾಡಿದಾಗ ಕೆಲವು ಚಿನ್ನಾಭರಣಗಳು ನಾಪತ್ತೆಯಾಗಿರುವುದು ಕಂಡು ಬಂದಿದೆ.
    ಈ ಬಗ್ಗೆ ನೀಡಿದ ದೂರಿನ ಮೇರೆಗೆ ಯಶವಂತಪುರ ಪೊಲೀಸರು ಸೇವಕರಿಂದ ಕಳವು ಪ್ರಕರಣ ದಾಖಲಿಸಿ ಜ್ಯೂವೆಲ್ಲರಿ ಅಂಗಡಿಯಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಹಾಗು ಆತನ ಸ್ನೇಹಿತ ವಿಜಯ್ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿ ಚೇತನ್ ದಿ ಬೆಸ್ಟ್ ಜ್ಯೂವೆಲ್ಲರಿ ಅಂಗಡಿಯಲ್ಲಿ ಕಳೆದ 4 ವರ್ಷಗಳಿಂದ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದು, ಮಾಲೀಕರಿಗೆ ಗೊತ್ತಾಗದಂತೆ ಕಳೆದ 1 ವರ್ಷದಿಂದ ಒಂದೊಂದೇ ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿ ಮತ್ತೊಬ್ಬ ಆರೋಪಿ ವಿಜಯ್ ಗೆ ನೀಡುತ್ತಿದ್ದು, ಆತ ಆರೋಪಿಯು ತನ್ನ ಹೆಸರಿನಲ್ಲಿ ಗಿರವಿ ಇಟ್ಟು ಬಂದ ಹಣವನ್ನು ಇಬ್ಬರು ಹಂಚಿಕೊಳ್ಳುತ್ತಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ.
    ಯಶವಂತಪುರ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಕೆ.ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಉತ್ಸಾಹದ ಮತದಾನ..
    Next Article ಕುಣಿಗಲ್​ನ ಹುತ್ರಿದುರ್ಗದಲ್ಲಿ ಚಿರತೆಗಳ ನಡುವೆ ಕಾಳಗ: ರೈತನ ಜಮೀನಲ್ಲೇ ಗಂಡು ಚಿರತೆ ಮರಣ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_qupr on ಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    • karkasnye_doma_qvpr on ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ? | Leader Of Opposition
    • karkasnye_doma_rmpr on ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe