Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಗ್ಲಾ ವಲಸಿಗರ ಅಕ್ರಮ ಚಟುವಟಿಕೆಗಳ ವಿರಾಟ್ ಜಾಲ | Bangladeshi Immigrants
    ಸುದ್ದಿ

    ಬಾಂಗ್ಲಾ ವಲಸಿಗರ ಅಕ್ರಮ ಚಟುವಟಿಕೆಗಳ ವಿರಾಟ್ ಜಾಲ | Bangladeshi Immigrants

    vartha chakraBy vartha chakraNovember 10, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.10- ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು (Bangladeshi Immigrants) ದೇಶದೊಳಗೆ ನುಸುಳುವಂತೆ ಮಾಡಿ ಅವರ ಮೂಲಕ ದರೋಡೆ, ಡಕಾಯಿತಿ,ವಂಚನೆ ಮತ್ತು ವೇಶ್ಯಾವಾಟಿಕೆಯಂತಹ‌ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿರುವ ರಾಷ್ಟ್ರೀಯ ತನಿಖಾ ದಳ ಇದಕ್ಕಾಗಿ ಸುಮಾರು10 ಸಾವಿರಕ್ಕೂ ಅಧಿಕ ಮಂದಿ ಬಂದಿರುವ ಮಾಹಿತಿ ಕಲೆಹಾಕಿದ್ದಾರೆ.
    ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ಅಕ್ರಮವಾಗಿ ಬೆಂಗಳೂರಿಗೆ ಕರೆತರುತ್ತಿದ್ದ 11 ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳಿಗೆ 10 ಸಾವಿರಕ್ಕೂ ಅಧಿಕ ಮಂದಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ದೇಶದೊಳಗೆ ಬಂದಿರುವುದು ಪತ್ತೆಯಾಗಿದೆ.

    ಅಕ್ರಮವಾಗಿ 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ಪತ್ತೆಯಾದ ಹಿನ್ನಲೆಯಲ್ಲಿ  ಬಂಧಿತ 11 ಮಂದಿಯನ್ನು ಎಲ್ಲಾ ಆಯಾಮಗಳಲ್ಲಿ  ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
    ಎರಡು ದಿನಗಳ ಹಿಂದೆ ಬೆಂಗಳೂರು ಹಾಗೂ ಹೊರವಲಯದ ಹಲವು ಕಡೆಗಳಲ್ಲಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಮೇಲೆ ಎನ್ಐಎ ದಾಳಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಅಧಿಕಾರಿಗಳು ಬಂಧಿಸಿ ಅಕ್ರಮ ವಲಸಿಗರ ಮಾಹಿತಿ ಕಲೆ ಹಾಕಿದ್ದರು.
    ಇದುವರೆಗಿನ ತನಿಖೆ ವೇಳೆ ಸುಮಾರು 10 ಸಾವಿರಕ್ಕೂ ಅಧಿಕ ಜನ ಅಕ್ರಮವಾಗಿ ಬಂದಿರುವುದು ಬೆಳಕಿಗೆ ಬಂದಿದೆ. 11 ಜನರ ವಿಚಾರಣೆ ವೇಳೆ ಮಾಸ್ಟರ್ ಮೈಂಡ್ ಜಾಕಿರ್ ಹುಸೇನ್ ಹೆಸರನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಈತನ ಸೂಚನೆಯಂತೆ ಅನಧಿಕೃತವಾಗಿ ನಗರಕ್ಕೆ ಕರೆತರಲಾಗುತ್ತಿತ್ತು ಎಂದು ಹೇಳಿದ್ದಾರೆ. ಇತ್ತ, ಎನ್ಐಎ ದಾಳಿ ಆಗುವ ವೇಳೆ ಆರೋಪಿ ಜಾಕಿರ್ ಹುಸೇನ್ ಪರಾರಿಯಾಗಿದ್ದಾನೆ.

    ಆಧಾರ್ ಕಾರ್ಡ್ ಪತ್ತೆ:

    ಎನ್ಐಎ ದಾಳಿ ವೇಳೆ ಮತ್ತೊಂದು ಸ್ಫೋಟಕವಾದ ವಿಚಾರ ಬೆಳಕಿಗೆ ಬಂದಿದೆ. ಬಹುತೇಕ ಬಾಂಗ್ಲಾ ಪ್ರಜೆಗಳ ಬಳಿ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ಪತ್ತೆಯಾಗಿದೆ. ಹೀಗಾಗಿ ಐಡಿ ಕಾರ್ಡ್ ಮಾಡಿಕೊಟ್ಟಿದ್ದು ಯಾರು ಎಂಬುದನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

    ರಾಬರಿ, ಡಕಾಯತಿಗೆ ಸಂಚು:

    ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ಕರೆತಂದು ಆರೋಪಿಗಳು ರಾಬರಿ, ಡಕಾಯತಿ ನಡೆಸಲು ಫ್ಲಾನ್ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಕೆಲವರಿಗೆ ರಾಬರಿ ಡಕಾಯತಿಗಾಗಿ ತರಬೇತಿ ಕೂಡ ನೀಡಿದ್ದರು ಎನ್ನಲಾಗಿದೆ. ಇನ್ನೂ ಕೆಲವರನ್ನು ವೇಶ್ಯಾವಾಟಿಕೆಯಲ್ಲಿ ಸೇರಿಸಲು ಪ್ಲ್ಯಾನ್ ನಡೆದಿತ್ತು.
    ಈ ಸಂಬಂಧ ಆರೋಪಿಗಳ ಯೋಜನೆ ಬಗ್ಗೆ ಮಾತ್ರ ಬಾಯಿಬಿಡುತ್ತಿರುವ ಆರೋಪಿಗಳು, ಮಾಡಿದವರ ಹೆಸರನ್ನು ಬಾಯಿ ಬಿಡುತ್ತಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಎನ್ಐಎ ಅಧಿಕಾರಿಗಳು 11 ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore Bangladeshi Immigrants crime Government Karnataka m mi MiG News ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ
    Next Article ಹೆಬ್ಬಾಳ್ಕರ್ ಸೆಡ್ಡು ಹೊಡೆಯಲು ಸಜ್ಜಾದ ನಿಂಬಾಳ್ಕರ್ – ಜಾರಕಿಹೊಳಿ ಚದುರಂಗದಾಟ | Jarkiholi
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    1 Comment

    1. WillardmAw on March 3, 2026 12:39 am

      Hello champions of odor-free living !
      The best pet air purifier is an excellent addition to your household if you have multiple pets. It helps manage the increase in allergens and odors from various furry companions. best air purifier for pets. Keep your spaces fresh and clean effortlessly by incorporating a high-performance air purifier into your home.
      Sometimes, pet allergies may require more than just filtration, so look for the best air filter for pet hair that includes air quality sensors. These sensors can sense particle levels in the air, adjusting the filter’s functions accordingly to maintain optimal air quality automatically. An air filter that incorporates smart sensors can be a game changer for pet owners dealing with allergies.
      Best Room Air Purifier for Pets to Elevate Your Home’s Air Quality – п»їhttps://bestairpurifierforpets.vercel.app/
      May you enjoy incredible experiences of cleaner living !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • HenrySom on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • HenrySom on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.