Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕ ಚುನಾವಣೆಯ ಬಗ್ಗೆ BBC ಸಮೀಕ್ಷೆ!
    ರಾಜಕೀಯ

    ಕರ್ನಾಟಕ ಚುನಾವಣೆಯ ಬಗ್ಗೆ BBC ಸಮೀಕ್ಷೆ!

    vartha chakraBy vartha chakraApril 27, 2023Updated:April 28, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇತ್ತೀಚೆಗೆ BBC ಸುದ್ದಿಯಲ್ಲಿತ್ತು. ಪ್ರಧಾನಿ ಮೋದಿಯವರು ಗುಜರಾತ್ ಹಿಂಸಾಚಾರಕ್ಕೆ ನೇರ ಹೊಣೆ ಎನ್ನುವಂತೆ ನಿರೂಪಣೆ ಹೊತ್ತ ಒಂದು ಸಾಕ್ಷ್ಯಚಿತ್ರವನ್ನು ಪ್ರಕಟಿಸಿ ಬಿಬಿಸಿ ಭಾರತದಲ್ಲಿ ಬಹಳಷ್ಟು ಟೀಕೆಗೆ ಗುರಿಯಾಯಿತು. ಹಾಗೇ ಅದಾದ ನಂತರದ ಕೆಲವೇ ದಿನಗಳಲ್ಲಿ ಭಾರತದಲ್ಲಿ ಬಿಬಿಸಿ ಖಚೇರಿಗಳ ಮೇಲೆ ಆದಾಯ ತೆರಿಗೆ ಮತ್ತಿತರ ದಾಳಿಗಳೂ ನಡೆದವು. ಬಿಬಿಸಿಯನ್ನು ಬಿಜೆಪಿ ಪಕ್ಷ ಕಟುವಾಗಿ ಟೀಕಿಸಿದ್ದು ಈಗ ಹಳೆಯ ಸುದ್ದಿ.

    ಈಗ ಅದೇ ಬಿಬಿಸಿ (BBC) ಬಿಜೆಪಿ ಪಕ್ಷದ ನೆರವಿಗೆ ಬಂದಂತಿದೆ. ಮೇ ಹತ್ತರಂದು ನಡೆಯುವ ಚುನಾವಣೆಯ ಬಗ್ಗೆ ಎಲ್ಲಾ ಸಮೀಕ್ಷೆಗಳೂ ಕಾಂಗ್ರೆಸ್ ಪಕ್ಷದ ಪರವಾಗಿ ಜನರ ಒಲವಿದೆ ಎಂದು ತೋರಿಸುತ್ತಿದ್ದರೆ, ಬಿಬಿಸಿ ಮಾತ್ರ ಕರ್ನಾಟಕದಲ್ಲಿ BJP ಗೆಲ್ಲುತ್ತದೆ ಮತ್ತು 140ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ ಎಂದು ತನ್ನ ಸಮೀಕ್ಷೆಯಲ್ಲಿ ಹೇಳಿದೆ. ಈ ಸಮೀಕ್ಷೆಯನ್ನು ತೋರಿಸುತ್ತ ಅನೇಕ ಬಿಜೆಪಿ ಕಾರ್ಯಕರ್ತರು ಈಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಆ ಸಂತೋಷ ಬಹಳ ಸಮಯ ಉಳಿಯುವಂಥದ್ದಲ್ಲ ಎಂದು ಸ್ಪಷ್ಟವಾಗಿದೆ.

    BBC

    ಬಿಜೆಪಿಯವರು ಹಂಚಿಕೊಳ್ಳುತ್ತಿರುವ ಈ ಬಿಬಿಸಿ (BBC) ಸರ್ವೇ ಒಂದು ಫೇಕ್ ಸರ್ವೆಯಾಗಿದ್ದು, ಬಿಬಿಸಿ ಅಂಥಾ ಸಮೀಕ್ಷೆ ಮಾಡಿಯೇ ಇಲ್ಲ. ಮತ್ತು ಹಾಗೆ ಮಾಡಲು ಅದಕ್ಕೆ ಕಾರಣಗಳೂ ಇಲ್ಲ. ಇದು ಯಾರೋ ಬಿಬಿಸಿ ಹೆಸರು ಮತ್ತು ಲೋಗೋ ಬಳಸಿಕೊಂಡು ಹರಿಬಿಟ್ಟಿರುವ ಸುಳ್ಳು ಸುದ್ದಿ ಮತ್ತು ಆ ಸುಳ್ಳು ಸುದ್ದಿಯನ್ನು ಬಿಬಿಸಿ ಯಲ್ಲಿ ಬಂದ ಮೇಲೆ ಅದು ಸತ್ಯವೇ ಇರಬೇಕೆಂದು ನಂಬಿದವರು ಎಷ್ಟೋ ಮಂದಿ. ಅಯ್ಯೋ ಏನಪ್ಪಾ ಇದು ಎನ್ನುವ ಸ್ಥಿತಿಗೆ ತಲುಪಿದ್ದ ಕಾಂಗ್ರೆಸ್ ಈಗ ನಿಟ್ಟುಸಿರು ಬಿಡುವಂತಾಗಿದೆ.

    Also read. 

    Amit Shah ಬಂಧಿಸಲು ಕಾಂಗ್ರೆಸ್ ಆಗ್ರಹ

    Verbattle
    Verbattle
    Verbattle
    arrest art BBC BJP Congress m mi Varthachakra ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous ArticleAmit Shah ಬಂಧಿಸಲು ಕಾಂಗ್ರೆಸ್ ಆಗ್ರಹ
    Next Article Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    1 Comment

    1. Rhbjqr on February 13, 2026 1:28 pm

      mgm app betting betmgm Florida betmgm AL

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • LeonardReawn on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.