Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BBMPಗೆ ಚುನಾವಣೆ
    ಸುದ್ದಿ

    BBMPಗೆ ಚುನಾವಣೆ

    vartha chakraBy vartha chakraMay 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯದಲ್ಲಿ ಮಿನಿ ಮಹಾ ಸಮರಕ್ಕೆ ರಣಕಹಳೆ ಮೊಳಗಿಸಲು ವೇದಿಕೆ ಸಜ್ಜುಗೊಂಡಿದೆ.  ಮೀಸಲಾತಿ ಸೇರಿದಂತೆ ಹಲವು ಕಾರಣಗಳಿಂದಾಗಿ ಮುಂದೂಡಲ್ಪಟ್ಟ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ತಕ್ಷಣವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಒಂದೆರಡು ದಿನಗಳಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಮಧ್ಯ ಪ್ರದೇಶದ ನಗರ ಸ್ಥಳೀಯ ಸಮಸ್ಥೆಗಳಿಗೆ ಹಲವಾರು ಕಾರಣಗಳಿಂದ ಚುನಾವಣೆ ನಡೆದಿಲ್ಲ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣೆ ಬಾಕಿ ಇರುವ ದೇಶದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣವೇ ಚುನಾವಣೆ ನಡೆಸುವಂತೆ ಆದೇಶಿದೆ. ಇದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ   ಅನ್ವಯವಾಗಲಿದೆ ಎಂದು ಹೇಳಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೧೯೮ ವಾರ್ಡಗಳನ್ನು ೨೪೩ ವಾರ್ಡಗಳಾಗಿ ಮೇಲ್ದರ್ಜೆಗೆ ಏರಿಸಿದ ರಾಜ್ಯ ಸರ್ಕಾರ ಇದರ ಅನ್ವಯ ವಾರ್ಡಗಳ ಪುನರ್ವಿಂಗಡಣೆ ಮಾತು ಮೀಸಲಾತಿ ನಿಗದಿಪಡಿಸಬೇಕಾಗಿದೆ ಇದಕ್ಕಾಗಿ ಹೆಚ್ಚಿನ ಸಮಯಾವಕಾಶ ಬೇಕು ಎಂದು ಹೇಳಿ ಚುನಾವಣೆಯನ್ನು ಮುಂದೂಡಿತ್ತು. ಇದನ್ನ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಮತ್ತು ಕಾಂಗ್ರೆಸ್ ನಾಯಕ ಅಬ್ದುಲ್ ವಾಜಿದ್ ನೇತೃತ್ವದ ತಂಡ ಹೈ ಕೋರ್ಟ್ಗೆ ರಿಟ್ ಸಲ್ಲಿಸಿದರು. ಈ ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್ ೨೦೨೦ರ ಡಿಸೆಂಬರ್ ೪ರಂದು ತೀರ್ಪು ನೀಡಿ ೬ ವಾರಗಳಲ್ಲಿ ೧೯೮ ವಾರ್ಡ್ಗಳಿಗೆ ಚುನಾವಣಾ ನಡೆಸಲು ಆದೇಶ ನೀಡಿತ್ತು . ಈ ತೀರ್ಪು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ಬಾಕಿ ಇರುವ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಮಧ್ಯ ಪ್ರದೇಶದ ಅರ್ಜಿ ವಿಚಾರಣೆ ನಡೆಸಿ ಎಲ್ಲ ನಗರ ಸಂಸ್ಥೆಗಳಿಗೆ ತಕ್ಷಣವೇ ಚುನಾವಣಾ ನಡೆಸಲು ಆದೇಶಿಸಿದೆ.

    News
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೀತಿಗಾಗಿ ಬಿತ್ತು ಹೆಣ
    Next Article ಕೆಲಸಕ್ಕೆ ಚಕ್ಕರ್ 38  ಇನ್ಸ್‌ಪೆಕ್ಟರ್ ಗಳಿಗೆ notice
    vartha chakra
    • Website

    Related Posts

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    July 2, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • round on ಪ್ರಧಾನಿ ಕಾರ್ಯಕ್ರಮಕ್ಕೆ ಹಾಜರಿ ಕಡ್ಡಾಯ -ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶ
    • 094ks on ಪಂಚರಾಜ್ಯ ಪೈಟ್ ಗೆ ಡೇಟ್ ಫಿಕ್ಸ್ | Chattisgarh
    • 9y0em on ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    Latest Kannada News

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    July 3, 2025

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    July 3, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    July 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಣ್ಣಾವ್ರ ಕನಸು ನನಸು ಕೊನೆಗೂ ನನಸು #drrajkumar #dream #congress #dream #siddaramaiah #kannada
    Subscribe