Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾರ್ವಜನಿಕರ ಅವಗಾಹನೆಗೆ
    ಸುದ್ದಿ

    ಸಾರ್ವಜನಿಕರ ಅವಗಾಹನೆಗೆ

    vartha chakraBy vartha chakraJune 7, 2022Updated:June 7, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.7- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಸರ್ಕಾರ ಸಾಮಾನ್ಯರ ಅಭಿಪ್ರಾಯ ಪಡೆಯಲು ತೀರ್ಮಾನಿಸಿದೆ.
    ವಿವಾದದ ಹಿನ್ನೆಲೆಯಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗಳು ಯಾವ ಪಠ್ಯವನ್ನು ತೆಗೆದು ಯಾವುದನ್ನು ಸೇರ್ಪಡೆ ಮಾಡಿದ್ದರು ಎಂಬ ವಿವರಗಳನ್ನು ಸಾರ್ವಜನಿಕರಿಗೆ ಮಾಹಿತಿ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
    ಈ ಮಾಹಿತಿಯನ್ನು ಸದ್ಯದಲ್ಲಿಯೇ ಶಿಕ್ಷಣ ಇಲಾಖೆಯು ಕರ್ನಾಟಕ ಪಠ್ಯಪುಸ್ತಕ ಸಂಘದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಿದ್ದು ಬಳಿಕ ಎರಡೂ ವಿಚಾರವಾಗಿ ಸಾರ್ವಜನಿಕರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗುತ್ತದೆ.
    ಸುದ್ದಿಗಾರರೊಂದಿಗೆ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಅಗತ್ಯಬಿದ್ದರೆ ಸಾರ್ವಜನಿಕರೊಂದಿಗೆ ಚರ್ಚಿಸಿ ಪುಸ್ತಕದಲ್ಲಿ ಯಾವ ವಿಷಯಗಳನ್ನು ಸೇರ್ಪಡೆ ಮಾಡಬೇಕು ಮತ್ತು ಬಿಡಬೇಕು ಎಂಬ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದರು.

    education
    Share. Facebook Twitter Pinterest LinkedIn Tumblr Email WhatsApp
    Previous Articleಕೊಲೆಗಾರರ ಬಂಧನ
    Next Article ಸ್ಪಟಿಕ ಲಿಂಗ ಕಳವು..
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    July 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    July 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    July 5, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_gxEi on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • alkogolizmchelyabinskvucky on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Davidzooro on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    July 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    July 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    July 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe