Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರು ನಿಗಾ ಇಟ್ಟಿದ್ದಾರೆ ಹುಷಾರ್.
    ಅಪರಾಧ

    ಪೊಲೀಸರು ನಿಗಾ ಇಟ್ಟಿದ್ದಾರೆ ಹುಷಾರ್.

    vartha chakraBy vartha chakraOctober 28, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.28-
    ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ಹಸಿರು ಪಟಾಕಿ ಹೊರತುಪಡಿಸಿದ ಇತರೆ ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧ ಮಾಡಲಾಗಿದೆ.ಆದರೆ ಆನ್ ಲೈನ್ ಮೂಲಕ ಇವುಗಳನ್ನು ಮಾರಾಟ ಮಾಡಲಾಗುತ್ತಿದೆ.
    ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ ಈ ಹಿನ್ನೆಲೆಯಲ್ಲಿ ಮಾಲಿನ್ಯ ಕಾರಕ ಮಾರಾಟದ ಕುರಿತ ಆನ್‌ಲೈನ್‌ ಜಾಹೀರಾತುಗಳ ಮೇಲೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
    ಇತರ ಮಾಲಿನ್ಯಕಾರಕ ಪಟಾಕಿಗಳು ಸೇರಿದಂತೆ ಎಲ್ಲ ವಿಧದ ಪಟಾಕಿಗಳು ಲಭ್ಯ ಇರುವುದಾಗಿ ಆನ್‌ಲೈನ್‌ನಲ್ಲಿ ಜಾಹಿರಾತು ಪ್ರಕಟಿಸಿದ್ದ ಆರೋಪದ ಮೇಲೆ ಶಿವಾನಂದ ಸ್ಟೋರ್ಸ್ ಎಂಬ ಮಾರಾಟ ಸಂಸ್ಥೆ ವಿರುದ್ಧ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಭಾರತೀಯ ನ್ಯಾಯ ಸಂಹಿತೆಯ 287 (ಬೆಂಕಿ ಮತ್ತು ದಹನಕಾರಿ ವಸ್ತುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಅನುಸಾರ ಅಕ್ಟೋಬರ್ 31ರಿಂದ ನವೆಂಬರ್ 2ರವರೆಗೂ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಕೇವಲ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿಯಿದೆ. ಅಲ್ಲದೇ, ಹಸಿರು ಪಟಾಕಿಗಳಲ್ಲದ ಇತರ ಮಾಲಿನ್ಯಕಾರಕ ಪಟಾಕಿಗಳ ತಯಾರಿ ಹಾಗೂ ಸಂಗ್ರಹಣೆಗೆ ರಾಜ್ಯಾದ್ಯಂತ ನಿಷೇಧ ವಿಧಿಸಲಾಗಿದೆ.ಈ ಹಿನ್ನೆಲೆಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳ ತಯಾರಿ, ಸಂಗ್ರಹ ಅಥವಾ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
    ಆದರೆ, ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ‌ ಅನೇಕ ಮಾರಾಟಗಾರರು ಆನ್‌ಲೈನ್ ವೇದಿಕೆಗಳ ಮೂಲಕ ಎಲ್ಲ ವಿಧದ ಪಟಾಕಿಗಳ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ.

    Bangalore diwali Government Green Crackers Karnataka Polluting crackers ಆನ್ ಲೈನ್ ಆರೋಗ್ಯ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous ArticleSSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    Next Article ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    3 Comments

    1. jijno on June 7, 2025 8:15 am

      cost clomiphene prices where can i buy generic clomiphene without dr prescription where to buy clomiphene without dr prescription can i buy clomiphene without prescription clomiphene medication uk clomid risks clomiphene bula homem

      Reply
    2. flagyl pills on June 12, 2025 1:46 am

      More peace pieces like this would make the web better.

      Reply
    3. 5vrgf on June 22, 2025 10:39 am

      amoxicillin pills – amoxil drug order ipratropium 100mcg sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • w1kyo on ಚುನಾವಣೆಗೆ ನೆತ್ತರೋಕುಳಿ
    • m68k9 on ಆನೆ ಹಾವಳಿ ತಡೆಗೆ ತಮಿಳುನಾಡು ಮಾದರಿ
    • sl5ag on ವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe