Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಿಯತಮೆಯನ್ನು ಕೊಂದು ಸುಟ್ಟುಹಾಕಿದ
    ಸುದ್ದಿ

    ಪ್ರಿಯತಮೆಯನ್ನು ಕೊಂದು ಸುಟ್ಟುಹಾಕಿದ

    vartha chakraBy vartha chakraJune 21, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಾವಣಗೆರೆ,ಜೂ.21-  ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ವಿವಾಹಿತೆ ಕೊಲೆ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರು ಅನೈತಿಕ ಸಂಬಂಧ ಹೊಂದಿದ ಪ್ರಿಯಕರನಿಂದಲೇ ಕೊಲೆಯಾಗಿರುವುದನ್ನು
    ಪತ್ತೆಹಚ್ಚಿದ್ದಾರೆ.
    ಹರಪನಹಳ್ಳಿ ತಾಲೂಕಿನ ನಿಟ್ಟೂರಿನ ಕವಿತಾ ಕೊಲೆಯಾದವರು,ಪ್ರಿಯಕರ ಸಲೀಂ ಮುನ್ನಾ ಖಾನ್ ಕೊಲೆ ಆರೋಪಿಯಾಗಿದ್ದು ಆತನನ್ನು ಬಂಧಿಸಲಾಗಿದೆ.
    ಮಹಿಳೆ ವಿವಾಹವಾಗಿದ್ದರೂ ಸಲೀಂ ಮುನ್ನಾ ಖಾನ್ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಆತನಿಂದಲೇ ಕೊಲೆಯಾಗಿದ್ದಾರೆ.
    ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಶವವನ್ನು ಸುಟ್ಟು ಹಾಕಿದ್ದಾನೆ ಎಂದು ವಿಜಯನಗರ ಎಸ್​ಪಿ ಶ್ರೀ ಹರಿಬಾಬು ಮಾಹಿತಿ ನೀಡಿದ್ದಾರೆ.‌
    ಘಟನೆಯ ಹಿನ್ನೆಲೆ:
    ಮೃತ ಕವಿತಾಳ ತವರು ಮನೆ ದಾವಣಗೆರೆ ತಾಲೂಕಿನ ಅಲೂರು ಗ್ರಾಮ. ತವರಿಗೆ ತೆರಳಿದ್ದ ಮಹಿಳೆ ಫೆ. 23 ರಂದು ಕಾಣೆಯಾಗಿದ್ದರು. ದಾವಣಗೆರೆ ಜಿಲ್ಲೆಯ ಹರಿಹರಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಕವಿತಾ ತವರು ಮನೆಗೆ ಹೋಗಿರಲಿಲ್ಲ. ಅತ್ತ ಹರಪನಹಳ್ಳಿ ತಾಲೂಕಿನ ನಿಟ್ಟೂರಿನ ಪತಿಯ ಮನೆಗೂ ವಾಪಸ್​ ಹೋಗದೇ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಹಲವಾಗಲು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.
    ಕತ್ತು ಹಿಸುಕಿ ಹತ್ಯೆ:
    ಹರಿಹರಕ್ಕೆ ಹೋಗಿ ಬರುವುದಾಗಿ ತಿಳಿಸಿದ್ದ ಕವಿತಾ ಹರಿಹರಕ್ಕೆ ಹೋಗದೇ ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮಕ್ಕೆ ತೆರಳಿದ್ದರಂತೆ. ಅಲ್ಲಿ ತನ್ನ ಪ್ರಿಯಕರ ಸಲೀಂನ್ನು ಭೇಟಿಯಾಗಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಕುಂಚೂರಿ ಕೆರೆಯ ಬಳಿ ನಿರ್ಜನ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಕವಿತಾಳ ಫೋನ್ ಬ್ಯುಸಿ ಬರತ್ತಿದ್ದ ವಿಚಾರಕ್ಕೆ ಸಲೀಂ ಹಾಗೂ ಕವಿತಾಳ ನಡುವೆ ನಡೆದ ಜಗಳ ತಾರಕಕ್ಕೇರಿದೆ. ಫೋನ್ ಬ್ಯುಸಿ ಬರುತ್ತದೆ. ನೀನು ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ? ಎಂದು ಸಲೀಂ ಕವಿತಾಳನ್ನು ಪ್ರಶ್ನೆ ಮಾಡಿದ್ದಾನೆ. ಈ ವೇಳೆ ವಾಗ್ವಾದ ನಡೆದು ಸಲೀಂ ಕವಿತಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ‌ .
    ಶವ ಸುಟ್ಟ ದುರುಳ:
    ಕೊಲೆ ಮಾಡಿರುವ ವಿಚಾರ ಯಾರಿಗೂ ತಿಳಿಬಾರದೆಂದು ಆರೋಪಿ ಸಲೀಂ ಪರಿಚಯಸ್ಥರ ಜಮೀನಿನಲ್ಲಿ ಕವಿತಾಳ ಮೃತದೇಹ ಸುಟ್ಟು ಹಾಕಿದ್ದಾನೆ.‌ ಕೆಲ ದಿನಗಳ ಬಳಿಕ ಶವ ಸುಟ್ಟ ಘಟನೆಯನ್ನು ಸ್ನೇಹಿತರ ಬಳಿ ಹೇಳಿಕೊಂಡು ನನ್ನ ಕಾಪಾಡು ಎಂದು ಸ್ನೇಹಿತರಿಗೆ ಆರೋಪಿ ಸಲೀಂ ಅಂಗಾಲಾಚಿ ಬೇಡಿಕೊಂಡಿದ್ದಾನೆ. ಆದರೆ ಆತನ ಸ್ನೇಹಿತರು ತಡಮಾಡದೇ ಈ ಕೊಲೆ ವಿಚಾರವನ್ನು ಕವಿತಾಳ ಕುಟುಂಬಸ್ಥರಿಗೆ ತಿಳಿಸಿದ್ದಾರೆ.‌ ಪೊಲೀಸರಿಗೆ ವಿಚಾರ ತಿಳಿದ ಬೆನ್ನಲ್ಲೇ ಆರೋಪಿ ಸಲೀಂನನ್ನು ಕರೆತಂದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾ‌ನೆ ಎಂದು ಎಸ್​ ಹರಿಬಾಬು ಮಾಹಿತಿ ನೀಡಿದರು.

    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticleKMF ಅಧ್ಯಕ್ಷ ಭೀಮಾನಾಯಕ್
    Next Article ನೇಮಕಾತಿ ಪರೀಕ್ಷೆಯಿಂದ ಇವರೆಲ್ಲ ಶಾಶ್ವತವಾಗಿ ಡಿಬಾರ್
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    2 Comments

    1. can flagyl delay period on June 11, 2025 1:13 pm

      More posts like this would force the blogosphere more useful.

      Reply
    2. ed8dh on June 23, 2025 11:31 pm

      zithromax drug – cost tinidazole nebivolol online

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertwhelf on ಹುಲಿ ಉಗುರು ಧರಿಸಿದವರ ಎದೆಯಲ್ಲಿ ಡವ ಡವ | Tiger Nail
    • ytvg9 on ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    • zwx5c on ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe