Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು IT Raid ಗೆ ರಾಜಕೀಯ ನಂಟು
    Trending

    ಬೆಂಗಳೂರು IT Raid ಗೆ ರಾಜಕೀಯ ನಂಟು

    vartha chakraBy vartha chakraOctober 13, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು , ಅ.13 – ರಾಜಧಾನಿ ಬೆಂಗಳೂರಿನ ಹಲವು ಉದ್ಯಮಿಗಳು, ಗುತ್ತಿಗೆದಾರರ ಮೇಲೆ ನಡೆದಿರುವ ಐ.ಟಿ.ದಾಳಿ (IT Raid) ರಾಜಕೀಯ ಪ್ರೇರಿತ ಎಂದು ಅಪಾದಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ” ಎಂದು ವ್ಯಾಖ್ಯಾನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜಕೀಯ ಇಲ್ಲದೆ ಯಾವ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿ ಆಗುತ್ತಿವೆ” ಎಂದು ತಿಳಿಸಿದರು.

    ಕೆಂಪಣ್ಣ ಆಂತಕ ಪಡಬೇಕಿಲ್ಲ ಗುತ್ತಿಗೆದಾರರ ಕಾಮಗಾರಿ ಬಿಲ್ ಪಾವತಿ ವಿಚಾರದಲ್ಲಿ ಕೆಂಪಣ್ಣ ಅವರು ಆತಂಕ ಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ. ಕೆಂಪಣ್ಣ ಅವರ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ 60-70% ಹಣ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

    ಬಿಲ್ ಪಾವತಿ ಸಮಯದಲ್ಲಿ ಜಿಎಸ್ ಟಿ ಕೂಡ ಪಾವತಿ ಮಾಡಬೇಕು ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು ಕೆಂಪಣ್ಣ ಸಚಿವರ ವಿರುದ್ಧ ಆರೋಪ ಮಾಡುತ್ತಿಲ್ಲ ಕೇವಲ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಸರಿಯಾದ ತನಿಖೆ ನಡೆಯುವವರೆಗೂ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

    Verbattle
    Verbattle
    Verbattle
    AI Government IT raid Karnataka News Politics Trending Varthachakra ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡು ಹಾರಿಸಿದ ಒರ್ವ ಕಳ್ಳ ಸಿಕ್ಕಿ‌ಬಿದ್ದ | Bangalore News
    Next Article ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ಕಗ್ಗತ್ತಲು – KJ George
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_rqmn on Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    • 77_judi_crmn on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • RicardoCor on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.