Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    Trending

    ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway

    vartha chakraBy vartha chakraDecember 16, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜಧಾನಿ ಬೆಂಗಳೂರಿನಿಂದ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ತ್ವರಿತವಾಗಿ ತಲುಪಬೇಕು ಎಂದು‌ ನಿರ್ಮಾಣ ಮಾಡಿರುವ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ (Bengaluru–Mysuru Highway) ಇದೀಗ ದರೋಡೆಕೋರರ ಆವಾಸ ಸ್ಥಾನವಾಗಿದೆ.
    ಈ ಸಂಬಂಧ ವರದಿಯಾದ ಹಲವು ಪ್ರಕರಣಗಳನ್ನು ಆಧರಿಸಿ ಪೊಲೀಸ್ ಪ್ಯಾಟ್ರೋಲಿಂಗ್ ಹೆಚ್ವಿಸಿದ್ದರೂ ಕಳ್ಳರ ಹಾವಳಿ ಕಡಿಮೆಯಾಗಿಲ್ಲ.
    ಕಳ್ಳರ ಹಾವಳಿ ನಿಯಂತ್ರಣ ಮಾಡಲುದಶಪಥದ ಹಲವು ಕಡೆ ಪೊಲೀಸ್‌ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. ಹೊಯ್ಸಳ ವಾಹನಗಳು ಗಸ್ತು ತಿರುಗುತ್ತವೆ. ಆದರೂ ಸಮಯ ಸಾಧಿಸಿ ದರೋಡೆ ಮಾಡುತ್ತಿರುವುದು ಕಂಡುಬರುತ್ತಿದೆ.

    ನಾಲ್ಕು ತಿಂಗಳ ಹಿಂದೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಗೆಳೆಯರ ಜತೆ ಹೋಗುತ್ತಿದ್ದ ರಾಮನಗರದ ಯುವಕನೊಬ್ಬನ ಕೊಲೆಯಾಗಿತ್ತು. ಜತೆಗಿದ್ದ ಯುವಕರಿಗೂ ತಿಳಿಯದಂತೆ ನಡೆದಿರುವ ಈ ಭೀಕರ ಕೃತ್ಯದ ಹಿಂದೆ ಹೆದ್ದಾರಿ ದರೋಡೆಕೋರರ ಪಾತ್ರವಿದೆಯೇ ಎಂಬ ಆತಂಕ ಮೂಡಿತ್ತು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರದಲ್ಲಿ ಬೈಕ್‌ ನಿಲ್ಲಿಸಿದ್ದ ಯುವಕರ ಮೇಲೆ ಒಂದು ಗ್ಯಾಂಗ್‌ ದಾಳಿ ನಡೆಸಿತ್ತು.

    ಇದರ ಬೆನ್ನಲ್ಲೇ ಇದೀಗ ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು 9.13 ಲಕ್ಷ ಮೌಲ್ಯದ 166 ಗ್ರಾಂ ಚಿನ್ನಾಭರಣಗಳನ್ನು ಸುಲಿಗೆ ಮಾಡಿರುವ ದುರ್ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ.
    ಹಿಮಾಚಲಂ ಹಾಗೂ ಅಂಕಯ್ಯ ಎಂಬವರು ಕಾರಿನಲ್ಲಿ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ನಿದ್ರೆ ಮಂಪರು ಬಂದಿದೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಮಾಯಗಾನಹಳ್ಳಿ ಬ್ರಿಡ್ಜ್ ಕೆಳಗೆ ಕಾರು ನಿಲ್ಲಿಸಿಕೊಂಡು ಮುಖ ತೊಳೆಯುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಲಾಂಗ್ ತೋರಿಸಿ ಬೆದರಿಸಿ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Bangalore Bengaluru Bengaluru-Mysuru Highway Karnataka m Mysuru News Politics Trending ಕಾರು ಕೊಲೆ ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ಬಿಟ್ಟು ಎಲ್ಲಿಗೂ ಹೋಗಬೇಡಿ | Mysuru
    Next Article ದಂಪತಿಯ ಹನಿಟ್ರ್ಯಾಪ್ ಜಾಲದಲ್ಲಿ ಉದ್ಯಮಿ ವಿಲವಿಲ | Honey Trap
    vartha chakra
    • Website

    Related Posts

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    3 Comments

    1. qqsb1 on June 7, 2025 5:02 pm

      buy cheap clomiphene without dr prescription cost clomiphene pills clomiphene pills at dischem price where can i buy cheap clomid price order clomid online can you buy clomiphene without a prescription order clomid for sale

      Reply
    2. male enhancement pills cialis on June 9, 2025 1:16 am

      This website absolutely has all of the tidings and facts I needed adjacent to this case and didn’t positive who to ask.

      Reply
    3. flagyl for c.diff on June 10, 2025 7:09 pm

      This is the kind of literature I truly appreciate.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBag on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • JeffreyFuert on Cab ಚಾಲಕನ ಅತಿರೇಕದ ವರ್ತನೆ | Cab Driver
    • RobertSearo on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe