Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bharat Jodo ಯಾತ್ರೆ ನಿಲ್ಲಿಸಲು ಕೇಂದ್ರ ಸೂಚನೆ
    ಅಪರಾಧ

    Bharat Jodo ಯಾತ್ರೆ ನಿಲ್ಲಿಸಲು ಕೇಂದ್ರ ಸೂಚನೆ

    vartha chakraBy vartha chakraDecember 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ- ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಕಟು ಟೀಕೆಗಳು ಹಾಗೂ ವಿರೋಧದ ನಡುವೆಯೂ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
    ನೂರು ದಿನ ಪೂರ್ಣಗೊಳಿಸಿರುವ ಈ ಯಾತ್ರೆಗೆ ರಾಜಸ್ಥಾನದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ಇದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ.ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿದ್ದು ಭಾರತ್ ಜೋಡೋ ಯಾತ್ರೆ ಸ್ಥಗಿತಗೊಳಿಸುವಂತೆ ರಾಹುಲ್ ಗಾಂಧಿ ಅವರಿಗೆ ಸೂಚಿಸಿದೆ.
    ಇದಕ್ಕೆ ಕಾರಣವೇನು ಗೊತ್ತಾ..ನೆರೆಯ ಚೀನಾ ಜಪಾನ್ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ಕೋವಿಡ್ ಹೊಸ ರೂಪದೊಂದಿಗೆ ಕಾಣಿಸಿಕೊಂಡು ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
    ಈ ಹಿನ್ನೆಲೆಯಲ್ಲಿ ಚೀನಾ ಸೇರಿ ಇತರೆ ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು ಭಾರತೀಯರು ಜಾಗರೂಕರಾಗಿರಬೇಕು ಎಂದು ಕೋವಿಡ್‌–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಎನ್.ಕೆ ಅರೋರಾ ಹೇಳಿದ್ದಾರೆ.
    ಭಾರತದಲ್ಲಿ ಕೋವಿಡ್‌ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ಚೀನಾದಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮ ಅಗತ್ಯ ಎಂದು ಅವರು ಹೇಳಿದ್ದಾರೆ.
    ಚೀನಾದ ಹೊಸ ಉಪ ತಳಿಯ ಬಗ್ಗೆ ನಿಗಾ ವಹಿಸಲಾಗಿದೆ. ಈ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಅರೋರಾ ಮಾಹಿತಿ ನೀಡಿದ್ದಾರೆ ಅಲ್ಲದೆ ನಾವು ಕೊಳಚೆ ನೀರು, ಆಸ್ಪತ್ರೆಗೆ ದಾಖಲಾದ ವ್ಯಕ್ತಿಗಳ ಮಾದರಿಗಳು ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬರುವವರ ಮಾದರಿಗಳನ್ನು ಸ್ವೀಕರಿಸಿ ಪರೀಕ್ಷೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
    ಇದರ ಬೆನ್ನಲ್ಲೇ ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್-19 ಸಂಬಂಧಿತ ಮಾರ್ಗಸೂಚಿಗಳನ್ನು ಅನುಸರಿಸಲು ಅಥವಾ “ದೇಶದ ಹಿತದೃಷ್ಟಿಯಿಂದ” ಯಾತ್ರೆಯನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ
    ಚೀನಾದಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ದೇಶದಲ್ಲೂ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಹೇಳಿದ್ದಾರೆ.

    ಆರೋಗ್ಯ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleವಿರಾಟಪುರ ವಿರಾಗಿ
    Next Article ರಶ್ಮಿಕಾ ಗೆ 5 ನಿಮಿಷಕ್ಕೆ 5 ಕೋಟಿ!
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fast-online-134 on ಕಾಡು ಕಡಿದವರನ್ನು ಹುಡುಕಿ | Uttara Kannada
    • fast-online-626 on ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • fast-online-442 on BJP ಸೇರಿದ ರೋಷನ್ ಬೇಗ್! #bjp #karnataka #congressparty #elections
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe