Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಅಧಿಕಾರಕ್ಕೆ ಬಂದರೆ 8 DCM!
    ರಾಜಕೀಯ

    BJP ಅಧಿಕಾರಕ್ಕೆ ಬಂದರೆ 8 DCM!

    vartha chakraBy vartha chakraFebruary 5, 2023Updated:March 20, 20236 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.5-

    ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ BJP ಯಿಂದ ಎಂಟು ಮಂದಿಯನ್ನು  ಉಪಮುಖ್ಯಮಂತ್ರಿ ಮಾಡುವ ಬಗ್ಗೆ ದೆಹಲಿಯಲ್ಲಿ ಸಭೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಬಹಿರಂಗ ಪಡಿಸಿದ್ದಾರೆ.

    ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಂಟು ಜನ ಉಪಮುಖ್ಯಮಂತ್ರಿ ಆಗುವವರು ಯಾರು ಎಂಬ ಹೆಸರನ್ನು ಬಹಿರಂಗಪಡಿಸಬಲ್ಲೆ ಎಂದರು. ದೇಶವನ್ನು ಹಾಳು ಮಾಡುವುದು ಬಿಜೆಪಿಯ ಹುನ್ನಾರವಾಗಿದೆ ಎಂದು‌ ಆರೋಪಿಸಿದ ಅವರು ಮತದಾರರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಕುತಂತ್ರಕ್ಕೆ ಬಲಿಯಾಗಬೇಡಿ ಎಂದು ಮನವಿ ಮಾಡಿದರು.

    ‘ಸಂಘ ಪರಿವಾರ ಮತ್ತು ಬಿಜೆಪಿಯಲ್ಲಿ ಶೃಂಗೇರಿ ಮಠವನ್ನು ಒಡೆದವರು, ಮಹಾತ್ಮ ಗಾಂಧಿ ಯವರನ್ನು ಕೊಂದವರು, ಪೇಶ್ವೆ ಸಮುದಾಯಕ್ಕೆ ಸೇರಿದವರು ಹೀಗೆ ಎರಡು ಮೂರು ವಿಧದ ಬ್ರಾಹ್ಮಣರಿದ್ದಾರೆ ಎಚ್ಚರ’ ಎಂದು ಹೇಳಿದರು. ‘ವಿವಿಧ ಅಪರಾಧಗಳ ಪ್ರಕರಣದ ಆರೋಪಿ ಸ್ಯಾಂಟ್ರೊ ರವಿ (‘Santro’ Ravi) ಬಂಧನವಾದರೂ ಯಾರ ಹೆಸರೂ ಹೊರಗೆ ಬಂದಿಲ್ಲ. ಅಂತಹ ಸರ್ಕಾರವಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಳ್ಳ-ಸುಳ್ಳರನ್ನು ಒಳಗೆ ಹಾಕುತ್ತೇವೆ’ ಎಂದರು.

    ರಾಜ್ಯದಲ್ಲಿ ಪ್ರತಿ ಬಡ ಕುಟುಂಬದ ಮಕ್ಕಳಿಗೆ ಶಿಕ್ಷಣ ನೀಡುವ ಗುರಿ ನಮ್ಮ ಪಕ್ಷದ್ದು. ಉತ್ತಮ ಶಿಕ್ಷಕರನ್ನು ನೇಮಕ ಮಾಡುತ್ತೇವೆ. ಕೆ.ಆರ್.ಪೇಟೆ ತಾಲ್ಲೂಕಿನ ಬಡಕುಟುಂಬವೊಂದು ತಮ್ಮನ್ನು ಭೇಟಿ ಮಾಡಿ 60 ಲಕ್ಷ ರೂ. ಸಾಲ ಮಾಡಿದ್ದು, ನೀವು ಕೈ ಹಿಡಿಯದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೇ ನಮಗೆ ಉಳಿದಿರುವ ದಾರಿ ಎಂದು ಹೇಳಿದರು.

    ರಾಜ್ಯದಲ್ಲಿ ಇಂತಹ ಅನೇಕ ಬಡ ಕುಟುಂಬಗಳಿವೆ. ಪ್ರತಿ ಕುಟುಂಬಕ್ಕೆ ತಿಂಗಳಿಗೆ 15ರಿಂದ 20 ಸಾವಿರ ರೂ. ಆದಾಯ ಬರುವ ಕಾರ್ಯಕ್ರಮ ನೀಡಲಾಗುವುದು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಎಲ್ಲರಿಗೂ ಸೂರು ಕಲ್ಪಿಸಲಿದ್ದು, ಐದು ಲಕ್ಷ ಮನೆ ಗಳನ್ನು ಕಟ್ಟಿಕೊಡುವ ಭರವಸೆ ನೀಡಿದರು.

    #JDS #kumaraswamy Bangalore BJP Elections 2023 HD KUMARASWAMY m News Politics santro ravi ರಾಜಕೀಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Article‘ಕನ್ನಡತಿ’ ಯಾಕೆ ಹಿಂಗಾಡುತಿ?
    Next Article ಉಂಡ ಮನೆಯ ಇರಿಯುವ Zameer Ahmed Khan
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. 2cjvw on June 6, 2025 2:03 pm

      clomiphene for sale australia buy cheap clomiphene price where to buy cheap clomid pill can i buy generic clomid can i order generic clomid without a prescription generic clomid without dr prescription buy generic clomid without dr prescription

      Reply
    2. cheap soft cialis on June 8, 2025 10:23 pm

      The depth in this piece is exceptional.

      Reply
    3. order flagyl online cheap on June 10, 2025 4:00 pm

      More articles like this would remedy the blogosphere richer.

      Reply
    4. usunt on June 12, 2025 5:02 pm

      azithromycin without prescription – azithromycin 250mg us buy metronidazole 200mg generic

      Reply
    5. hn71f on June 17, 2025 11:07 pm

      inderal medication – clopidogrel 150mg for sale methotrexate 5mg uk

      Reply
    6. j9l9s on June 20, 2025 7:01 pm

      order amoxicillin generic – diovan order ipratropium without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky on ಪೋರ್ಷೆ ಅಪ್ರಾಪ್ತ ಆರೋಪಿ ತಂದೆಯ ರೆಸಾರ್ಟ್ ‌ನೆಲಸಮ.
    • EdwardNor on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Michaelodoky on ATM ಸರ್ಕಾರದ ಸಾರಥಿ ಸಿದ್ದರಾಮಯ್ಯ? | ATM Sarkara
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe