Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆಗೆ BJP ಭರ್ಜರಿ ಸಿದ್ಧತೆ
    ಚುನಾವಣೆ 2024

    ಚುನಾವಣೆಗೆ BJP ಭರ್ಜರಿ ಸಿದ್ಧತೆ

    vartha chakraBy vartha chakraFebruary 8, 202324 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.8-

    ಮುಂಬರುವ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ BJP ಇದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಿ, ತಕ್ಷಣವೇ ಕೆಲಸ ಆರಂಭಿಸುವಂತೆ ಸೂಚಿಸಿದೆ. ಮೊನ್ನೆ ನಡೆದ ಪಕ್ಷದ ಕಾರ್ಯಕಾರಿಣಿಯಲ್ಲಿ ಕೈಗೊಂಡ ನಿರ್ಧಾರದಂತೆ ಚುನಾವಣಾ ಪ್ರಣಾಳಿಕೆ ಸಲಹಾ ಸಮಿತಿ, ಜಿಲ್ಲಾ ಮೋರ್ಚಾ, ಫಲಾನುಭವಿಗಳ ಸಮ್ಮೇಳನ, ಯಾತ್ರಾ ಪ್ರಮುಖ್ ಸೇರಿದಂತೆ ಮತ್ತಿತರ ಸಮಿತಿಗಳಿಗೆ ನೇಮಕ ಮಾಡಿದೆ.

    ಯಾತ್ರಾ ಪ್ರಮುಖ್‍ಗೆ ಸಚಿವ ಸಿ.ಸಿ.ಪಾಟೀಲ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಹಾಗು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ನೇಮಿಸಿದೆ.

    ಯಾತ್ರೆ 1 ಕ್ಕೆ ಎಂ.ರಾಜೇಂದ್ರ ಸಂಚಾಲಕರು, ಎಂ.ದತ್ತಾತ್ರಿ, ಕಿಶೋರ್ ಅವರನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಯಾತ್ರೆ 2 ಕ್ಕೆ ಸಂಚಾಲಕರಾಗಿ ಛಲವಾದಿ ನಾರಾಯಣಸ್ವಾಮಿ ಹಾಗೂ ಸಚ್ಚಿದಾನಂದಮೂರ್ತಿ, ಅ.ದೇವೇಗೌಡ ಅವರು ಸಹಸಂಚಲಾಕರಾಗಿದ್ದಾರೆ.

    ಯಾತ್ರೆ 3 ಕ್ಕೆ ಅರುಣ್ ಶಹಾಪುರ ಸಂಚಾಲಕರು ಹಾಗೂ ವಿವೇಕಾನಂದ ಡಬ್ಬಿ, ಮತ್ತು ಮಲ್ಲಿಕಾರ್ಜುನ ಬಾಳೆಕಾಯಿ ಅವರುಗಳನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಯಾತ್ರೆ 4ಕ್ಕೆ ರಘುನಾಥರಾವ್ ಮಲ್ಕಾಪುರೆ ಸಂಚಾಲಕರು, ಅಮರನಾಥ್ ಪಾಟೀಲ್ ಮತ್ತು ಸಿದ್ದೇಶ್ ಯಾದವ್ ಅವರುಗಳನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಸಂಚಾಲಕರಾಗಿ ಬಿ.ವೈ.ವಿಜಯೇಂದ್ರ, ಸಹಸಂಚಾಲಕರಾಗಿ ಜಗದೀಶ್ ಹೀರೇಮನಿ ಮತ್ತು ಯಶಪಾಲ್ ಸುವರ್ಣ ಅವರನ್ನು ನೇಮಿಸಲಾಗಿದೆ. ಸದಸ್ಯರಾಗಿ ಈರಣ್ಣ ಕಡಾಡಿ, ಛಲವಾದಿ ನಾರಾಯಣಸ್ವಾಮಿ, ಗೀತಾ ವಿವೇಕಾನಂದ, ನರೇಂದ್ರಬಾಬು, ತಿಪ್ಪರಾಜು ಹವಾಲ್ದಾರ್, ಸಂದೀಪ್‍ಕುಮಾರ್ ಹಾಗೂ ಸಯ್ಯದ್ ಸಲಾಂ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

    ಫಲಾನುಭವಿಗಳ ಸಮ್ಮೇಳನಕ್ಕೆ ಸಚಿವ ಆಚಾರ್ ಹಾಲಪ್ಪ ಸಂಚಾಲಕರಾದರೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕ ಪಿ.ರಾಜೀವ್ ಅವರನ್ನು ಸಹಸಂಚಾಲಕರನ್ನಾಗಿ, ಸದಸ್ಯರಾಗಿ ವೈ.ಎ.ನಾರಾಯಣಸ್ವಾಮಿ, ಪಿ.ಮುನಿರಾಜು ಗೌಡ, ಹೇಮಲತಾ ನಾಯಕ್ ಮತ್ತು ಜಯತೀರ್ಥ ಕಟ್ಟಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.

    ವೀಡಿಯೊ ವ್ಯಾನ್ ಪ್ರಚಾರಕ್ಕೆ ಎಸ್.ವಿ.ರಾಘವೇಂದ್ರ ಸಂಚಾಲಕರಾಗಿ, ಪ್ರೇಮಾನಂದ ಶೆಟ್ಟಿ ಭಾರತಿ ಮದ್ಗುಲ್ ಹಾಗೂ ಅಜಿತ್ ಹೆಗಡೆ ಬೆಳ್ಳಿಕೇರಿ ಅವರನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಚುನಾವಣಾ ತಯಾರಿಕಾ ಸಲಹಾ ಅಭಿಯಾನದ ಸಂಚಾಲಕರಾಗಿ ಡಾ.ಕೆ.ಸುಧಾಕರ್, ಸಹ ಸಂಚಾಲಕರಾಗಿ ಬಿ.ಸಿ.ನಾಗೇಶ್, ತೇಜಸ್ವಿನಿ ಅನಂತಕುಮಾರ್, ತೇಜಸ್ವಿ ಸೂರ್ಯ, ಎಸ್.ಸುರೇಶ್‍ಕುಮಾರ್, ಅಭಯ್ ಪಾಟೀಲ್, ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ಎನ್.ಮಹೇಶ್, ಪಿ.ರಾಜೀವ್, ಕೆ.ಎಸ್.ನವೀನ್, ಸಮೀರ್ ಕಾಗಲ್ಕರ್, ಡಾ.ಪ್ರಕಾಶ್, ರವೀಂದ್ರ ಪೈ, ವಿಶ್ವನಾಥ್ ಭಟ್ ಮತ್ತು ಮಾಳವಿಕ ಅವಿನಾಶ್ ಅವರನ್ನು ಬಿಜೆಪಿ ನೇಮಿಸಿದೆ.

    #BJP Bangalore BJP Elections 2023 Yatra pramukh Election ತೇಜಸ್ವಿ ಸೂರ್ಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲ ವಾಪಸ್ ಕೇಳಿದ್ದಕ್ಕೆ ಕೊಂದೇ ಬಿಟ್ಟರು
    Next Article Pralhad Joshi ವಿರುದ್ಧದ ಆರೋಪ ಚುನಾವಣಾ ಸ್ಟಂಟ್ – BJP ಆರೋಪ
    vartha chakra
    • Website

    Related Posts

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    December 8, 2025

    KSCA ಗೆ ವೆಂಕಟೇಶ್ ಪ್ರಸಾದ್ ಸಾರಥಿ

    December 8, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphNax on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Williamgeate on ಅಗಲಿದ “ಕಲಾ ತಪಸ್ವಿ”
    • Richardelova on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe