Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ವಿಜಯಸಂಕಲ್ಪ ಅಭಿಯಾನ
    ರಾಜ್ಯ

    BJP ವಿಜಯಸಂಕಲ್ಪ ಅಭಿಯಾನ

    vartha chakraBy vartha chakraJanuary 17, 2023Updated:January 17, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.16- ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಬಿಜೆಪಿ ಜನವರಿ 21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಆರಂಭಿಸುವುದಾಗಿ ಪ್ರಕಟಿಸಿದೆ.
    ಈ ಅಭಿಯಾನದ ಮೂಲಕ, 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J P Nadda) ಅವರು ವಿಜಯಪುರದಲ್ಲಿ ಜ.21 ರಂದು ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Bommai), ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು.
    ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಇವುಗಳ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂಪರ್ಕಿಸಲಾಗುವುದು. ಸುಮಾರು 2 ಕೋಟಿಗೂ ಹೆಚ್ಚು ಫಲಾನುಭವಿಗಳು ಎಂದರೆ, 1 ಕೋಟಿ ಕುಟುಂಬಗಳನ್ನು ಸಂಪರ್ಕಿಸುವ ಗುರಿ ಹಮ್ಮಿಕೊಳ್ಳಲಾಗಿದೆ. ಜನ್‌ಧನ್, ಪಿಎಂ ಕಿಸಾನ್‌, ಪಿಎಂ ಆವಾಸ್‌, ಉಜ್ವಲಾ, ರೈತ ವಿದ್ಯಾನಿಧಿ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂರ್ಕಿಸುತ್ತೇವೆ ಎಂದು ವಿವರಿಸಿದರು.
    ಫಲಾನುಭವಿಗಳ ಮನೆಗಳ ಮೇಲೆ ಪಕ್ಷವನ್ನು ಬೆಂಬಲಿಸುವ ಉದ್ದೇಶದ ಸ್ಟಿಕರ್‌ಗಳನ್ನು ಅಂಟಿಸಲಾಗುವುದು. ಇದಕ್ಕಾಗಿ 3 ಕೋಟಿ ಸ್ಟಿಕ್ಕರ್‌ ಹಂಚಲಾಗುವುದು. ಈ ಕಾರ್ಯಕ್ರಮ ಏಕ ಕಾಲದಲ್ಲಿ 58 ಸಾವಿರ ಬೂತ್‌ಗಳಲ್ಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

    Verbattle
    Verbattle
    Verbattle
    BJP m ಬೊಮ್ಮಾಯಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನಾ ನಾಯಕಿಯಲ್ಲಿ Priyanka Gandhi ಕಮಾಲ್
    Next Article ಪಾಶ್ಚಾತ್ಯ ದೇಶಗಳಲ್ಲಿ ಭಾರಿ ಕ್ರೇಜ್ ಹುಟ್ಟಿಸಿದ RRR
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    February 9, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Becsyi on ಸೂರಜ್ ರೇವಣ್ಣ ಪ್ರಕರಣ ಅಸಹ್ಯವಂತೆ.
    • Chyehb on ಮೈಸೂರು, ಚಾಮರಾಜನಗರ ಗೆಲ್ಲಲು ಸಿಎಂ ಪ್ಲಾನ್ | Mysuru
    • Xgiqgs on ಕಾಂಡೊಮ್ ಅತಿ ಹೆಚ್ಚು ಖರೀದಿಸಿದ್ದು ಯಾರು ಗೊತ್ತೇ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.