Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಳೆ ಮೈಸೂರಿನತ್ತ BJP ಕಣ್ಣು
    ಚುನಾವಣೆ 2024

    ಹಳೆ ಮೈಸೂರಿನತ್ತ BJP ಕಣ್ಣು

    vartha chakraBy vartha chakraFebruary 14, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ. 14:

    ಉತ್ತರ ಕರ್ನಾಟಕದಲ್ಲಿ ಪ್ರಾಬಲ್ಯ ಹೊಂದಿರುವ BJP ‌ಇದೀಗ ಹಳೆ ಮೈಸೂರು (Old Mysore) ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸಲು ಪ್ರಯತ್ನ ಆರಂಭಿಸಿದೆ. ಇದಕ್ಕಾಗಿ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಪುತ್ರ, ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ (BY Vijayendra) ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಿದೆ. ಹಳೆ ಮೈಸೂರು ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಗುರಿ ಹೊಂದಿದೆ.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ‘ರಾಜ್ಯದಲ್ಲಿ 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಇದಕ್ಕಾಗಿ ಹಳೆ ಮೈಸೂರು ಭಾಗಕ್ಕೆ BJP ಒತ್ತು ಕೊಡುತ್ತಿದೆ’ ಎಂದು ಹೇಳಿದರು. ‘ಈ ಪ್ರದೇಶದಲ್ಲಿ ಮತದಾರರನ್ನು ಸೆಳೆಯುವ ದೃಷ್ಟಿಯಿಂದ ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ ಸಮಾವೇಶ ನಡೆಸುತ್ತೇವೆ. ತುರುವೇಕೆರೆಯಲ್ಲಿ ರೈತ ಸಮಾವೇಶ ಮೋರ್ಚಾಗಳು ನಡೆಯಲಿವೆ. ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೇಂದ್ರ- ರಾಜ್ಯಗಳ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು ಎಂದು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

    ‘ವಿಧಾನಸಭೆ ಉಪ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ (K.R.Pet, Mandya) ಯಲ್ಲಿ ಪಕ್ಷಕ್ಕೆ ಐತಿಹಾಸಿಕ ಗೆಲುವು ಲಭಿಸಿತ್ತು. ಹಳೆ ಮೈಸೂರು ಭಾಗಕ್ಕೆ ಪಕ್ಷ ಒತ್ತು ಕೊಡುತ್ತಿದೆ. ಫೆ. 20ರಂದು ಯುವ ಮೋರ್ಚಾದ ಮೊದಲ ಸಮಾವೇಶವು ಮಂಡ್ಯ ನಗರದಲ್ಲಿ ನಡೆಯಲಿದೆ. ಪ್ರಧಾನಿಯವರ ಅಮೃತ್ ಕಾಲ್ (Amrit Kaal) ಯೋಜನೆಯನ್ನು ಸಾಕಾರಗೊಳಿಸಲು ಹಾಗೂ ದೇಶದ ಕಾರ್ಯಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಬಯಸುವ ಯುವಜನತೆಯನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.

     

    #yediyurappa Amrit Kaal B Y Vijayendra BJP BS Yediyurappa ED Elections 2023 Government K.R.Pet Karnataka m mandya mysor Mysore old mysore Politics Election ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous ArticleReal ಪೊಲೀಸ್ ಗೆ ಸಿಕ್ಕಿಬಿದ್ದ Fake ಪೊಲೀಸ್
    Next Article ನೇಕಾರ ಅಭಿವೃದ್ಧಿ ನಿಗಮ ಬೇಕು
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_cssl on ಲಂಚ ಆರೋಪದ ಸುಳಿಯಲ್ಲಿ Pralhad Joshi
    • rylonnie shtori na plastikovie okna s elektroprivodom_mxSn on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektrokarniz kypit_lwsl on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe