Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಮುಳುಗುತ್ತಿರುವ ಹಡಗು – ಎಂ‌.ಬಿ.ಪಾಟೀಲ್ | MB Patil
    Viral

    ಬಿಜೆಪಿ ಮುಳುಗುತ್ತಿರುವ ಹಡಗು – ಎಂ‌.ಬಿ.ಪಾಟೀಲ್ | MB Patil

    vartha chakraBy vartha chakraSeptember 8, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.8 – ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಐದಾರು ತಿಂಗಳಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಜನರಿಂದ ತಿರಸ್ಕೃತವಾಗಿರುವ ಆ ಪಕ್ಷವು ಈಗಾಗಲೇ ಮುಳುಗಿ ಹೋಗಿರುವ ಹಡಗು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಲಿನಿಂದ ಸಂಪೂರ್ಣ ಹತಾಶ ಸ್ಥಿತಿ ತಲುಪಿರುವ ಪಕ್ಷಕ್ಕೆ ಯಾವ ಭವಿಷ್ಯವೂ ಇಲ್ಲ.ಹೀಗಾಗಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಾಲಿಯಾಗುತ್ತಿದ್ದಾರೆ ಎಂದು ಹೇಳಿದರು
    ಕಾಂಗ್ರೆಸ್ ಸರಕಾರವು ಕೇವಲ ನೂರು ದಿನಗಳಲ್ಲಿ ಮಾಡಿರುವ ಸಾಧನೆ ಕಂಡು ಪ್ರಧಾನಿ ಮೋದಿ ಕೂಡ ನಿರುತ್ತರರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.
    ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಇದರಿಂದ ಸೆಕ್ಯುಲರ್ ಎನ್ನುವ ಹೆಸರು ಇಟ್ಟುಕೊಂಡಿರುವ ಜೆಡಿಎಸ್ ಬಣ್ಣವೂ ಬಯಲಾಗಲಿದೆ. ನಾವು ಏಕಾಂಗಿಯಾಗಿ ರಾಜ್ಯದಲ್ಲಿ ಕನಿಷ್ಠಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿ ಯಡಿಯೂರಪ್ಪ ಅವರಂತಹ ಹಿರಿಯರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ. ಇದು ಅವರಿಗೂ ಗೊತ್ತು. ಆದರೂ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಆ ಪಕ್ಷದ 25 ಸಂಸದರು ರಾಜ್ಯಕ್ಕೆ ನ್ಯಾಯ ಕೊಡಿಸಬೇಕು. ಆದರೆ ಅವರೆಲ್ಲ ಮೋದಿಯವರಿಗೆ ಹೆದರಿಕೊಂಡು ತುಟಿ ಬಿಚ್ಚುತ್ತಿಲ್ಲ ಎಂದು ಅವರು ಪ್ರತಿಪಾದಿಸಿದರು.
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಆರ್ ಎಸ್ ಗೆ ಭೇಟಿ‌ ನೀಡುತ್ತಿರುವುದರ ಹಿಂದೆ ರಾಜಕೀಯ ಪ್ರಚಾರ ಪಡೆಯುವ ಉದ್ದೇಶವಿದೆ. ಸ್ವತಃ ನೀರಾವರಿ ಸಚಿವರೂ ಆಗಿದ್ದ ಅವರು ಹೀಗೆ ನಡೆದುಕೊಳ್ಳುತ್ತಿರುವುದು ಅನುಚಿತ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರು ಸಣ್ಣಪುಟ್ಟ ಜಾತಿಗಳನ್ನು ಒಗ್ಗೂಡಿಸಲು ಮುಂದಾಗಿರುವುದರಲ್ಲಿ ತಪ್ಪಿಲ್ಲ. ಕುಂಬಾರ, ಕಮ್ಮಾರ, ಉಪ್ಪಾರ ತರಹದ ಅತಿಸಣ್ಣ ಜಾತಿಗಳಿಗೂ ಕಾಂಗ್ರೆಸ್ ಬೆಲೆ ಕೊಡುತ್ತದೆ. ಇಂತಹ ಸಮುದಾಯಕ್ಕೆ ಸೇರಿದ ವೀರಪ್ಪ ಮೊಯ್ಲಿಯವರನ್ನು ಮುಖ್ಯಮಂತ್ರಿ ಗಳನ್ನಾಗಿ ಮಾಡಿದ ಶ್ರೇಯಸ್ಸು ನಮ್ಮ ಪಕ್ಷದ್ದಾಗಿದೆ. ಆದರೆ ಹರಿಪ್ರಸಾದ್ ಅವರು ರಾಜ್ಯ ಸರಕಾರದ ವಿರುದ್ಧವೇ ಹೋರಾಡುತ್ತೇನೆ ಎಂದು ಹೇಳಿರುವುದು ನನಗೆ ಗೊತ್ತಿಲ್ಲ ಎಂದು ಪಾಟೀಲ ನುಡಿದರು.

    Verbattle
    Verbattle
    Verbattle
    Bangalore BJP m mb patil News Politics ಕಾಂಗ್ರೆಸ್ Election ನ್ಯಾಯ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleSIM Block ಮಾಡಲಿರುವ ಪೊಲೀಸ್ | Bengaluru
    Next Article ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Lxbczv on February 13, 2026 5:56 am

      bet mgm casino betmgm-play playmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • pas88 on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.