Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನುಮಧ್ವಜ ಹಿಡಿದ ಬಿಜೆಪಿ ಮತ್ತು ಜೆಡಿಎಸ್ | JDS-BJP
    Viral

    ಹನುಮಧ್ವಜ ಹಿಡಿದ ಬಿಜೆಪಿ ಮತ್ತು ಜೆಡಿಎಸ್ | JDS-BJP

    vartha chakraBy vartha chakraJanuary 29, 202421 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.29- ಲೋಕಸಭಾ ಚುನಾವಣೆ ಸನಿಹದಲ್ಲಿರುವ ಸಮಯದಲ್ಲಿ ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ನಡೆದ ಹನುಮಧ್ವಜ ತೆರವು ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿ ರಾಜ್ಯದಲ್ಲಿ ‌ಮತ್ತೊಮ್ಮೆ ಕೇಸರಿ ಪ್ರಯೋಗಕ್ಕೆ ಮುಂದಾಗಿದೆ.
    ಬಿಜೆಪಿಯ ಈ ಪ್ರಯತ್ನಕ್ಕೆ ಈ ಬಾರಿ ಜೆಡಿಎಸ್ ಕೂಡ ಸಾಥ್ ನೀಡಿರುವುದು ಕುತೂಹಲ ಮೂಡಿಸಿದೆ.ಧ್ವಜ ತೆರವು ವಿರೋಧಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಗಿಯಾದರು.

    ಈ ಮೂಲಕ ಧ್ವಜ ತೆರವುಗೊಳಿಸಿದ ಪ್ರಕರಣದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು.
    ರಾಜಧಾನಿ ಬೆಂಗಳೂರಿನಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ ಅತ್ತ ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಪಾದಯಾತ್ರೆ ಮತ್ತು ಪ್ರತಿಭಟನೆ ನಡೆಸಿದರು.
    ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಾದ ಭಜರಂಗದಳ, ವಿಶ್ವ ಹಿಂದು ಪರಿಷತ್ ಸೇರಿದಂತೆ ಮತ್ತಿತರರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ.

    ಬೆಳಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆರ್.ಅಶೋಕ್, ವಿಧಾನಪರಿಷತ್ತಿನ ಸದಸ್ಯರಾದ ಡಾ.ತೇಜಸ್ವಿನಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
    ಪ್ರಚೋದನೆ ಈ ಬೆಳವಣಿಗೆಗೆ ಕಿಡಿ ಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮತ್ತು ಆರ್‍ಎಸ್‍ಎಸ್ ತಮ್ಮ ಅಜೆಂಡಾವನ್ನು ಜಾರಿಗೆ ತರಲು ಅನಗತ್ಯವಾಗಿ ಜನರನ್ನು ಪ್ರಚೋದಿಸುತ್ತಿವೆ ಇದಕ್ಕೆ ಜೆಡಿಎಸ್ ಕೂಡ ಬೆಂಬಲ ನೀಡಿದೆ ಎಂದು ಆಪಾದಿಸಿದರು.

    ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ಜನರನ್ನು ಪ್ರಚೋದಿಸುತ್ತಿವೆ. ಕೆರಗೋಡಿನಲ್ಲಿ ರಾಷ್ಟ್ರ ಅಥವಾ ರಾಜ್ಯಧ್ವಜ ಹಾಕುತ್ತೇವೆಂದು ಅನುಮತಿ ಪಡೆದಿದ್ದರು. ಅದರ ನಿಯಮ ಉಲ್ಲಂಘನೆ ಮಾಡಿದ್ದರಿಂದಾಗಿ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕಾಯಿತು. ನಾಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧ್ವಜಾರೋಹಣ ಮಾಡುತ್ತೇವೆ ಎಂದರೆ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
    ಯಾವ ಬಾವುಟ ಹಾರಿಸುತ್ತೇವೆ ಎಂದು ಅನುಮತಿ ಪಡೆದಿದ್ದಾರೆಯೋ ಅದನ್ನು ಹಾರಿಸಲು ತಮ್ಮ ಆಕ್ಷೇಪ ಇಲ್ಲ. ಯಾವುದೇ ಧರ್ಮ, ಜಾತಿಯ ಬಾವುಟಗಳಿಗೂ ತಮ್ಮ ವಿರೋಧವಿಲ್ಲ ಎಂದು ತಿಳಿಸಿದರು. ಚುನಾವಣೆ ಹೊರತುಪಡಿಸಿದರೆ ಇದರ ಹಿಂದೆ ಬೇರೆ ಯಾವ ಕಾರಣಗಳಿಲ್ಲ. ನನ್ನ ವಿರುದ್ಧ ಆರೋಪ ಮಾಡಲು ವಿರೋಧಪಕ್ಷದವರಿಗೆ ಬೇರೆ ಕಾರಣಗಳು ಸಿಕ್ಕಿಲ್ಲ. ಹಾಗಾಗಿ ಹಿಂದೂ ವಿರೋಧಿ ಎಂದು ಟೀಕೆ ಮಾಡುತ್ತಾರೆ.ನಾನೊಬ್ಬ ಹಿಂದು. ನಾನು ಎಲ್ಲಾ ಜನರನ್ನೂ ಮತ್ತು ಎಲ್ಲಾ ಧರ್ಮವನ್ನೂ ಪ್ರೀತಿಸುತ್ತೇನೆ ಎಂದರು.

    BJP JDS JDS-BJP Karnataka News Politics Trending ಕಾಂಗ್ರೆಸ್ Election ಧರ್ಮ ನಿಯಮ ಉಲ್ಲಂಘನೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP
    Next Article ಅಸ್ತಿತ್ವಕ್ಕಾಗಿ ಬಿಜೆಪಿ ಹೋರಾಟ | BJP
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    21 Comments

    1. buy cialis daily use on June 10, 2025 1:23 am

      The sagacity in this tune is exceptional.

      Reply
    2. bactrim and flagyl together on June 11, 2025 7:42 pm

      With thanks. Loads of erudition!

      Reply
    3. bsdxv on June 19, 2025 7:09 am

      inderal 10mg usa – order plavix pill buy methotrexate 10mg without prescription

      Reply
    4. fakn6 on June 22, 2025 3:52 am

      buy amoxicillin generic – combivent 100 mcg brand combivent where to buy

      Reply
    5. ylqkm on June 24, 2025 6:49 am

      order zithromax sale – purchase zithromax pill bystolic 5mg pill

      Reply
    6. t8o62 on June 26, 2025 2:32 am

      buy amoxiclav generic – https://atbioinfo.com/ purchase ampicillin pills

      Reply
    7. wksf1 on June 27, 2025 6:24 pm

      esomeprazole 40mg pill – https://anexamate.com/ cost nexium 40mg

      Reply
    8. dragon slots_pwPa on June 28, 2025 9:04 pm

      dragon link slots online real money dragon link slots online real money .

      Reply
    9. bonej on June 29, 2025 3:51 am

      coumadin cheap – coumamide buy losartan medication

      Reply
    10. kjf5y on July 1, 2025 1:36 am

      oral mobic – https://moboxsin.com/ order meloxicam 7.5mg online cheap

      Reply
    11. oi9yl on July 2, 2025 10:17 pm

      purchase prednisone online cheap – https://apreplson.com/ generic deltasone 40mg

      Reply
    12. ly17e on July 4, 2025 1:07 am

      where to buy otc ed pills – online ed pills where can i buy ed pills

      Reply
    13. 2ioog on July 10, 2025 2:44 pm

      fluconazole oral – fluconazole cost buy diflucan online

      Reply
    14. 0n4zw on July 12, 2025 3:05 am

      buy cenforce 100mg online cheap – https://cenforcers.com/ cenforce 50mg pill

      Reply
    15. v5pam on July 13, 2025 12:55 pm

      purchase cialis online cheap – does cialis lowers blood pressure cheap canadian cialis

      Reply
    16. 296y6 on July 15, 2025 12:33 pm

      online cialis no prescription – site tadalafil citrate powder

      Reply
    17. Connietaups on July 15, 2025 5:17 pm

      ranitidine cost – buy zantac pills for sale purchase ranitidine sale

      Reply
    18. 2qhlo on July 17, 2025 4:52 pm

      cheap viagra china – https://strongvpls.com/ cuanto sale el viagra en uruguay

      Reply
    19. e5edz on July 19, 2025 6:03 pm

      More articles like this would remedy the blogosphere richer. zithromax 500mg pills

      Reply
    20. Connietaups on July 20, 2025 9:29 pm

      Thanks on sharing. It’s first quality. https://ursxdol.com/levitra-vardenafil-online/

      Reply
    21. jmqw7 on July 22, 2025 12:12 pm

      This is the amicable of glad I have reading. https://prohnrg.com/product/cytotec-online/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zv8n1 on ನವೆಂಬರ್ 27 ಮುಖ್ಯಮಂತ್ರಿ ಜನತಾ ದರ್ಶನ | Janata Darshan
    • sweet bonanza on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 5hfs5 on ಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe