Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    ಸುದ್ದಿ

    ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ

    vartha chakraBy vartha chakraFebruary 6, 202323 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ರಾಜ್ಯ ಸರ್ಕಾರದ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷಗಳು ಆಪಾದಿಸುವುದು ಮಾಮೂಲಿ. ಆದರೆ ಇಲ್ಲೀಗ ಆಡಳಿತ ಪಕ್ಷದ ಶಾಸಕರೇ 22 ಸಾವಿರದ 200 ಕೋಟಿ ಮೊತ್ತದ ಟೆಂಡರ್ ಅಕ್ರಮ ನಡೆದಿದೆ ಎಂದು ಆಪಾದಿಸಿದ್ದಾರೆ.  ‘ಜಲ ಸಂಪನ್ಮೂಲ ಇಲಾಖೆಯ (Water Resources Department) ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಗೋಲ್ ಮಾಲ್ ಮಾಡಲಾಗಿದೆ’ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti D Shekar) ಟೆಂಡರ್‌ಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

    ಅಕ್ರಮದ ಕುರಿತು ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಗೆ ಪತ್ರ ದೂರು ನೀಡಿರುವ ಅವರು, ಕಾಮಗಾರಿಗಳ ಕಾರ್ಯಾದೇಶ ರದ್ದುಪಡಿಸಿ ಮರು ಟೆಂಡರ್ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ. ಕೃಷ್ಣಾಭಾಗ್ಯ ಜಲ ನಿಗಮ, ಕಾವೇರಿ ನೀರಾವರಿ ನಿಗಮ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮಗಳಲ್ಲಿ ನಿಗದಿತ ಕಾಮಗಾರಿಗಳ ಟೆಂಡರ್‌ ನೀಡುವ ಮುನ್ನವೇ ಅಕ್ರಮ ಕೂಟ ಮಾಡಿಕೊಳ್ಳಲಾಗಿದೆ. ಎಲ್ಲ ನಿಗಮಗಳ ಆಡಳಿತ ಮಂಡಳಿಗಳ ಸಭೆಯನ್ನು ಒಂದೇ ದಿನ ನಡೆಸಿ 18 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

    ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 4,200 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಟೆಂಡರ್ ಪೂರ್ಣಗೊಳಿಸಲಾಗಿದೆ. ಪಾರದರ್ಶಕತೆಯನ್ನು ಕಾಯ್ದುಕೊಳ್ಳದೇ, ಸಾವಿರಾರು ಕೋಟಿ ಮೊತ್ತದ ಟೆಂಡರ್‌ ಪ್ರಕ್ರಿಯೆಯನ್ನು ಕೇವಲ 7 ದಿನಗಳಲ್ಲಿ ಅಂತಿಮಗೊಳಿಸಲಾಗಿದೆ. ನಿಯಮ ಪಾಲಿಸದೇ ತರಾತುರಿಯಲ್ಲಿ ಟೆಂಡರ್ ಪ್ರಕ್ರಿಯೆ ಮುಗಿಸಿ, ಕಾರ್ಯಾದೇಶ ನೀಡಲಾಗಿದೆ. ಅಕ್ರಮ ಕೂಟ ಮಾಡಿಕೊಂಡು‌ ವ್ಯವಹಾರ ಮಾಡಿರುವುದೇ ಈ ತರಾತುರಿಗೆ ಕಾರಣ ಎಂದು ಪತ್ರದಲ್ಲಿ ದೂರಿದ್ದಾರೆ. ಈ ರೀತಿಯಲ್ಲಿ ಪಡೆದಿರುವ ಗುತ್ತಿಗೆಯಿಂದಾಗಿ ಕಳಪೆ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಎಲ್ಲಾ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

    art Bangalore BJP Government Gulihatti D Shekar Karnataka krishna bhagya jala nigam m News Politics Water Resources Department ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!
    Next Article D.K Shivakumar ಮಕ್ಕಳ ವೀಡಿಯೊ – YouTuber ವಿರುದ್ಧ ಪೊಲೀಸರಿಗೆ ದೂರು
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DanielCix on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • LewisWhoto on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • DanielCix on ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe