Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಗೆ ಮೂರು ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ | JDS
    ಚುನಾವಣೆ 2024

    ಜೆಡಿಎಸ್ ಗೆ ಮೂರು ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ | JDS

    vartha chakraBy vartha chakraFebruary 23, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.23- ಮುಂಬರುವ ಲೋಕಸಭಾ Electionಯಲ್ಲಿ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿ ಮಾಡಬೇಕು ಎಂಬ ಉದ್ದೇಶದೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಮ್ಮತಿಸಿದೆ.
    ಸೀಟು ಹಂಚಿಕೆ ಮತ್ತು ಚುನಾವಣೆ ಕಾರ್ಯತಂತ್ರದ ಕುರಿತು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿ ಕ್ಷೇತ್ರಗಳ ಹಂಚಿಕೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.

    ಜೆಡಿಎಸ್ ನ ತವರು ಹಾಸನ ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಿಂದ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಬಿಜೆಪಿ ಚಿನ್ಹೆಯಡಿ ಕಣಕ್ಕಿಳಿಯಲಿದ್ದಾರೆ.
    ಈ ಮಾತುಕತೆಯ ಸಮಯದಲ್ಲಿ ಕುಮಾರಸ್ವಾಮಿ ಜೆಡಿಎಸ್ ಗೆ 6 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಮನವಿ ಮಾಡಿದರು ಕೊನೆಗೆ 5 ಕ್ಷೇತ್ರಕ್ಕೆ ಪಟ್ಟು ಹಿಡಿದರು .ಆದರೆ ಸಂಪನ್ಮೂಲ ಸೇರಿದಂತೆ ಹಲವಾರು ಕಾರಣಗಳನ್ನು ನೀಡಿ ಅಮಿತ್ ಶಾ ವಸ್ತು ಸ್ಥಿತಿಯನ್ನು ವಿವರಿಸಿದ ಪರಿಣಾಮ ಅಂತಿಮವಾಗಿ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಸಮ್ಮತಿಸಿದ್ದಾರೆ ಎಂದು ಗೊತ್ತಾಗಿದೆ.
    ಹಾಸನ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ, ಮಂಡ್ಯ ಕ್ಷೇತ್ರದಿಂದ ಮಾಜಿ ಸಂಸದ ಪುಟ್ಟರಾಜು ಇಲ್ಲವೇ ಕುಮಾರಸ್ವಾಮಿ ಮತ್ತು ಕೋಲಾರದಿಂದ ನಿಸರ್ಗ ನಾರಾಯಣಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ.

    ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಡಾ. ಮಂಜುನಾಥ್ ಅವರು ಸ್ಪರ್ಧಿಸಬೇಕು ಎಂಬ ಬಗ್ಗೆ ಒತ್ತಡವಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    ಡಾ. ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಒಳ್ಳೆಯ ಭಾವನೆ ಇದೆ. ಅವರು ಸಹ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದಾಗ ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ ಎಂದರು.

    ಮಂಜುನಾಥ್ ಅವರು ಚುನಾವಣೆಗೆ ಸ್ರ್ಪಧಿಸುವ ವಿಚಾರದಲ್ಲಿ ಬಹಿರಂಗವಾಗಿ ಇದುವರೆಗೂ ಏನನ್ನೂ ಹೇಳಿಲ್ಲ. ರಾಜಕೀಯ ಪ್ರವೇಶ ಮಾಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಸಮಯ ಬಂದಾಗ ಈ ಎಲ್ಲಾ ವಿಚಾರ ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಬೇಕೆಂಬ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ದೆಹಲಿ ಭೇಟಿ ಸಂದರ್ಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಅಮಿತ್ ಷಾ ಅವರು ಸಹ ಹಲವು ಸಲಹೆ- ಸೂಚನೆಗಳನ್ನು ನೀಡಿದ್ದಾರೆ ಎಂದರು.
    ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಹೋರಾಟ ಮಾಡಲಿದ್ದು, ಏನೇ ತೀರ್ಮಾನ ಕೈಗೊಂಡರೂ ಉಭಯ ಪಕ್ಷಗಳ ನಾಯಕರು ಚರ್ಚಿಸಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಬಿಜೆಪಿ ಹಮ್ಮಿಕೊಳ್ಳಲಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಸ್ಪಷ್ಟಪಡಿಸಿದರು.

    Government JDS Karnataka News Politics Election ನರೇಂದ್ರ ಮೋದಿ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಖತಂ | Bengaluru
    Next Article ಮುಜರಾಯಿ ಕಾಯಿದೆ ತಿದ್ದುಪಡಿಗೆ ವಿಧಾನ ಪರಿಷತ್ ನಲ್ಲಿ ಸೋಲು | Muzrai Dept
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    7 Comments

    1. acheter cialis discount on June 9, 2025 7:59 am

      More articles like this would frame the blogosphere richer.

      Reply
    2. will flagyl treat a uti on June 11, 2025 2:13 am

      With thanks. Loads of erudition!

      Reply
    3. Daviddax on June 17, 2025 10:33 am

      ¡Saludos, exploradores de la suerte !
      Mejores casinos online extranjeros con diseГ±o atractivo – https://www.casinosextranjerosenespana.es/# casinosextranjerosenespana.es
      ¡Que vivas increíbles recompensas sorprendentes !

      Reply
    4. WilliamBulky on June 18, 2025 2:48 am

      ¡Hola, seguidores de la emoción !
      Casino online fuera de EspaГ±a sin esperas – https://www.casinoonlinefueradeespanol.xyz/# casinoonlinefueradeespanol.xyz
      ¡Que disfrutes de asombrosas premios extraordinarios !

      Reply
    5. jekb5 on June 18, 2025 10:06 am

      buy inderal 20mg for sale – buy methotrexate 2.5mg online cheap methotrexate pills

      Reply
    6. yqn8k on June 21, 2025 7:45 am

      buy generic amoxicillin for sale – how to get amoxil without a prescription order ipratropium pill

      Reply
    7. gw880 on June 23, 2025 10:55 am

      azithromycin tablet – where to buy azithromycin without a prescription nebivolol 20mg oral

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • Bobbyglupe on ಮಗ್ಗಿ ಬಾರದ ಬಿಜೆಪಿ ನಾಯಕರು
    • Bobbyglupe on Brand Bengaluru ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe