Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಣ್ಯರ ಹೆಸರಲ್ಲಿ BJP ರಥ ಯಾತ್ರೆ
    ಚುನಾವಣೆ 2024

    ಗಣ್ಯರ ಹೆಸರಲ್ಲಿ BJP ರಥ ಯಾತ್ರೆ

    vartha chakraBy vartha chakraFebruary 13, 2023Updated:February 13, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:

    ವಿಧಾನಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ BJP ಮತ್ತೊಮ್ಮೆ ಅಧಿಕಾರಕ್ಕೆ ಬರಲು ಶತಾಯ ಗತಾಯ ಪ್ರಯತ್ನ ನಡೆಸಿದೆ‌. ಇದಕ್ಕಾಗಿ ರಾಜ್ಯದ ನಾಲ್ಕು ದಿಕ್ಕುಗಳಿಂದ March ಮೊದಲ ವಾರದಲ್ಲಿ ಏಕಕಾಲಕ್ಕೆ ರಥಯಾತ್ರೆ (Rath Yatra) ಕೈಗೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಸಿದ್ಧತೆ ಆರಂಭವಾಗಿದ್ದು, ಯಾತ್ರೆ ನಾಲ್ಕು ತಂಡಗಳಲ್ಲಿ 20-25 ದಿನಗಳ ಕಾಲ ನಡೆಯಲಿದೆ.

    ಎಲ್ಲಾ ಸಮುದಾಯದವರನ್ನು ತನ್ನತ್ತ ಸೆಳೆಯುವ ದೃಷ್ಟಿಯಿಂದ ಈ ರಥಯಾತ್ರೆಯ ರಥಗಳಿಗೆ ವಿವಿಧ ಸಮುದಾಯಗಳ ಪ್ರಮುಖರ ಹೆಸರನ್ನಿಡಲು ತೀರ್ಮಾನಿಸಿದೆ. ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ದೃಷ್ಟಿಯಿಂದ ಕೆಂಪೇಗೌಡ (Kempegowda) ರ ಹೆಸರಿನಲ್ಲಿ ರಥ ಸಿದ್ಧವಾಗುತ್ತಿದೆ. ಅದೇ ರೀತಿಯಲ್ಲಿ ಸಂಗೊಳ್ಳಿ ರಾಯಣ್ಣ (Sangolli Rayanna), ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma), ಮಹರ್ಷಿ ವಾಲ್ಮೀಕಿ (Valmiki ), ನಾರಾಯಣ ಗುರು (Narayana Guru), ಮಲೆ ಮಹದೇಶ್ವರ (Male Mahadeshwara) ಮೊದಲಾದ ಹೆಸರುಗಳನ್ನು ಪರಿಶೀಲಿಸುತ್ತಿದ್ದು, ಇವುಗಳನ್ನು ರಥಗಳಿಗೆ ಹೆಸರಿಸುತ್ತಿದ್ದು, ಇವುಗಳ ನೇತೃತ್ವವನ್ನು ಆಯಾ ಸಮುದಾಯದ ಮುಖಂಡರಿಗೆ ನೀಡಲು BJP ಯ ಚಿಂತಕರ ಚಾವಡಿ ನಿರ್ಧರಿಸಿದೆ.

    ಈ ರಥಯಾತ್ರೆಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai ), ನಳಿನ್‌ಕುಮಾರ್‌ ಕಟೀಲ್ (Nalinkumar Kateel), ಅರುಣ್‌ಸಿಂಗ್ (Arun Singh), ಬಿ.ಎಸ್.ಯಡಿಯೂರಪ್ಪ (BS Yediyurappa), ಜಗದೀಶ ಶೆಟ್ಟರ್ (Jagadish Shettar), ಕೆ.ಎಸ್.ಈಶ್ವರಪ್ಪ (K.S Eshwarappa) ಶ್ರೀರಾಮುಲು (Sreeramulu) ನೇತೃತ್ವದಲ್ಲಿ ಸಾಗಲಿವೆ

    ಇವರ ಜತೆ ರಾಜ್ಯ ಮತ್ತು ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಯಾತ್ರೆಯ ವಿವರಗಳು ಎರಡು ದಿನಗಳಲ್ಲಿ ಹೊರಬೀಳಲಿವೆ. 224 ವಿಧಾನಸಭಾ ಕ್ಷೇತ್ರಗಳಿಗೂ ರಥಯಾತ್ರೆ ಪ್ರವೇಶಿಸಲಿದೆ. ಅಂತಿಮವಾಗಿ ನಾಲ್ಕು ಯಾತ್ರೆಗಳ ಮಹಾಸಂಗಮ ದಾವಣಗೆರೆಯಲ್ಲಿ ನಡೆಯಲಿದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಈ ಯಾತ್ರೆಗಳು ನಿರ್ಣಾಯಕವಾಗಲಿವೆ. ಈ ಯಾತ್ರೆಯ ಮೂಲಕ ಬಿಜೆಪಿ ಪರವಾದ ಅಲೆ ಎಬ್ಬಿಸುವುದು ಬಿಜೆಪಿ ನಾಯಕರ ಉದ್ದೇಶಿಸವಾಗಿದೆ.

     

    Verbattle
    Verbattle
    Verbattle
    #eshwarappa #nalinkumarkateel #yediyurappa basavaraj bommai BJP BS Yediyurappa ED Elections 2023 Jagadish Shettar K.S Eshwarappa KAT kempegowda m mi Sreeramulu war ಈಶ್ವರಪ್ಪ Election ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿನ್ನಾಟ
    Next Article ಆಗಸದಲ್ಲಿ ಲೋಹದ ಹಕ್ಕಿಗಳ ಧೀಶಕ್ತಿಯ ಅನಾವರಣ
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    February 9, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    February 8, 2026

    2 Comments

    1. kamera_wjpi on February 12, 2026 5:22 pm

      Если вы хотите повысить безопасность и удобство маневрирования, рекомендуем купить камеру заднего вида для грузового автомобиля.
      Камера заднего вида на грузовик становится все более популярным устройством среди водителей большегрузных автомобилей.

      Reply
    2. kamera_ckOi on February 12, 2026 5:23 pm

      Для обеспечения максимальной безопасности на дороге рекомендуем приобрести камера заднего вида для коммерческого транспорта.
      Такой обзор особенно полезен при движении назад в тесных местах или на загруженных парковках.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LeonardReawn on May 3, 2023 51st Year Free Mass Marriage at Sri Kshetra Dharmasthala
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.