Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಗೆಲುವಿಗೆ ಸಂತೋಷ್ ಸೂತ್ರ | BL Santhosh
    ರಾಜಕೀಯ

    BJP ಗೆಲುವಿಗೆ ಸಂತೋಷ್ ಸೂತ್ರ | BL Santhosh

    vartha chakraBy vartha chakraApril 24, 2023Updated:April 25, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.24- ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಟೀಕಾಕಾರುಗಳಿಗೆ ಮತ್ತು ಪ್ರತಿಪಕ್ಷಗಳಿಗೆ ತಕ್ಕ ಸಂದೇಶ ರವಾನೆಯಾಗಬೇಕು ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santhosh) ಇದಕ್ಕಾಗಿ ಸೂತ್ರವೊಂದನ್ನು ನೀಡಿದ್ದಾರೆ.
    ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತಂತೆ ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಪಕ್ಷ ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಪ್ರಮುಖರು ಮತ್ತು ವಿಸ್ತರಾಕರ ಸಭೆ ನಡೆಸಿದರು.
    ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ವಿಸ್ತಾರಕರೊಂದಿಗೆ, ಸುದೀರ್ಘ ಸಭೆ ನಡೆಸಿದ ಅವರು ಎಲ್ಲಾ ಕ್ಷೇತ್ರಗಳ ಕುರಿತಂತೆ ಮಾಹಿತಿ ಪಡೆದರು.

    BL Santhosh

    ಆನಂತರ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕಾದರೆ ಪಕ್ಷದ ಕಾರ್ಯಕರ್ತರು ಮತ್ತು ವಿಸ್ತಾರಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಬಿಜೆಪಿ ವಿರುದ್ಧ ಪ್ರತಿಪಕ್ಷ ಮಾಡುತ್ತಿರುವ ಲಿಂಗಾಯತ ವಿರೋಧಿ ಹಣೆಪಟ್ಟಿ ಕಳಚುವಂತೆ ಕೆಲಸ ಮಾಡಲು ಸಲಹೆ ಮಾಡಿದ್ದಾರೆ.
    ಭ್ರಷ್ಟಾಚಾರ ಅವರಪ್ಪ ಕುರಿತಂತೆ ಹೆಚ್ಚಾಗಿ ಪ್ರತಿಕ್ರಿಯೆ ನೀಡದೆ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಮ ಮಂದಿರ ಹಾಗೂ ಹಿಂದುತ್ವ ವಿಚಾರವನ್ನು ಪ್ರಬಲವಾಗಿ ಪ್ರತಿಪಾದಿಸುವ ಮೂಲಕ ಮತದಾರರಿಗೆ ವಿಷಯ ಮನದಟ್ಟು ಮಾಡಬೇಕು ಎಂದು ಸೂಚಿಸಿದ್ದಾರೆ.
    ಈ ಬಾರಿ ಮತದಾನದ ವೇಳೆ ಪ್ರತಿಯೊಂದು ಮತಗಟ್ಟೆಯಲ್ಲೂ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಕನ್ನಡಿಗರಲ್ಲದವರು ಮತದಾನಕ್ಕೆ ಬರುವಂತೆ ಮನವೊಲಿಸಬೇಕು ಎಂದು ಸೂಚಿಸಿದ್ದಾರೆ.
    ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಕಡೆಗಳಲ್ಲಿ ಶೇ 10ರಷ್ಟು ಹೆಚ್ಚುವರಿ ಮತಗಳು ಪಕ್ಷದ ಅಭ್ಯರ್ಥಿಗಳಿಗೆ ಬರುವಂತೆ ಶ್ರಮ ಹಾಕಬೇಕು. ಇನ್ನು ಕೇವಲ ಮೂರು ವಾರಗಳು ಉಳಿದಿವೆ. ಕಾಲ ಮೀರುವ ಮುನ್ನ ಈ ಎಲ್ಲ ಅಂಶಗಳ ಬಗ್ಗೆಯೂ ಗಮನಹರಿಸಬೇಕು ಎಂದು, ವಿಸ್ತಾರಕರು ಮತ್ತು ಸ್ಥಳೀಯ ನಾಯಕರಿಗೆ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ. (BL Santhosh)

    ಮತದಾನದ ಪ್ರಮಾಣ ಶೇ 10 ರಷ್ಟು ಹೆಚ್ಚಿಸಲು ಕಠಿಣ ಪರಿಶ್ರಮ ಹಾಕಲೇಬೇಕು. ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿರುವ ಕನ್ನಡೇತರರನ್ನು ತಲುಪಲು ಅವರ ಮನೆಗಳಿಗೆ ಹೋಗಬೇಕು. ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ಬರುವ ಅವರು ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕಲು ಆಸಕ್ತಿ ತೋರಿಸುವುದಿಲ್ಲ. ಆದ್ದರಿಂದ ಅವರನ್ನು ಸಂಪರ್ಕಿಸುವ ಕೆಲಸವನ್ನೂ ಮಾಡುವಂತೆ ಸೂಚಿಸಿದ್ದಾರೆ.

    ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಲಿಂಗಾಯತ ಸಮುದಾಯ ಗಣನೀಯ ಪ್ರಮಾಣದಲ್ಲಿದ್ದು ಈ ಮತಗಳನ್ನು ಹೆಚ್ಚು ಪಡೆಯುವ ಬಗ್ಗೆ ಗಮನಹರಿಸಬೇಕು. 2018 ರ ಚುನಾವಣೆಯಲ್ಲಿ ಸೋತ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇ 20 ರಿಂದಶೇ 25 ರಷ್ಟು ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಬೇಕು. ಇದರಿಂದ ಪಕ್ಷದ ಅಭ್ಯರ್ಥಿ ಗೆಲ್ಲಲು ಸಾಧ್ಯ ಎಂದು ಅವರು ಸಲಹೆ ನೀಡಿದ್ದಾರೆ.
    ಯಾವ ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಲಾಗಿದೆಯೋ ಅಲ್ಲಿ ಹೆಚ್ಚು ಗಮನ ಕೇಂದ್ರೀಕರಿಸಲಾಗಿದೆ. ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ, ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಅವರ ಪತ್ನಿ ಸ್ಪರ್ಧಿಸಿದ್ದು, ಇವೆರಡೂ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಈ ಕ್ಷೇತ್ರದಲ್ಲಿ ಹೆಚ್ಚಿನ ಗಮನ ಹರಿಸುವ ಅಗತ್ಯವಿಲ್ಲ. ಆದರೆ, ಬಿಜೆಪಿ ಭದ್ರಕೋಟೆ ಅಲ್ಲದ ಕಡೆಗಳಲ್ಲಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಇಂತಹ ಕಡೆಗಳಲ್ಲಿ ಗೆಲ್ಲಲೇಬೇಕಾಗಿದೆ. ಹೀಗಾಗಿ ಪ್ರತಿಯೊಂದು ಮತಗಟ್ಟೆಯಲ್ಲೂ ವೃತ್ತಿಪರರು, ಮಹಿಳೆಯರು, ಸ್ವಸಹಾಯ ಗುಂಪುಗಳ ಸದಸ್ಯರನ್ನು ಸಂಪರ್ಕಿಸಲಾಗುವುದು ಎಂದು ಮೂಲಗಳು ತಿಳಿಸಿವೆ. (BL Santhosh)

     

    Also read

    ಸಂಕಷ್ಟದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ | Politics | Karnataka congress | Election

    Verbattle
    Verbattle
    Verbattle
    art BJP m Varthachakra ಕಾರು Election ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ | Politics | Karnataka congress | Election
    Next Article ಮತ್ತೊಂದು ಚಿರತೆಯ ಸಾವು | Cheetah | Kuno National Park
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    4 Comments

    1. PatrickHax on January 20, 2026 3:40 am

      Партнерский маркетинг и кросс-продвижение с другими бизнесами Гродно. Совместные акции, рекомендации и публикации помогают продвижение сайта гродно выйти на новую аудиторию с минимальными затратами и высоким уровнем доверия.

      Reply
    2. Louisbop on January 21, 2026 8:05 pm

      Металлочерепица: популярно и практично. Широкий выбор цветов и профилей кровельные работы молодечно. Ключевые моменты: правильный расчёт шага обрешётки, использование качественных саморезов с уплотнителем и соблюдение технологии монтажа. Мы работаем с материалами премиум-класса, обеспечивая защиту от коррозии и протечек. Рассчитаем стоимость за 30 минут.

      Reply
    3. Alfredsnuts on January 23, 2026 3:47 pm

      Французское остекление в Молодечно. Панорамный вид и максимум света kupit-plastikovoye-okno-molodechno.ru. Прочные и безопасные конструкции.

      Reply
    4. kvartira-borisovpoisk on January 23, 2026 8:35 pm

      Просторная двухкомнатная квартира для семьи. Детская комната, большая кухня kvartira-borisov.ru. Вся мебель, техника. Рядом школа и детский сад. Без животных. Собственник.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Daviddek on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • canadian pharmaceuticals online on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.