Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯವರಿಗೆ ಈಗ ಹಿಂದೂ ಪ್ರೀತಿ.
    Bengaluru

    ಬಿಜೆಪಿಯವರಿಗೆ ಈಗ ಹಿಂದೂ ಪ್ರೀತಿ.

    vartha chakraBy vartha chakraOctober 29, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.29:
    ವಕ್ಪ್ ಆಸ್ತಿ ಒತ್ತುವರಿ ತೆರವು ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿದೆ. ಒತ್ತುವರಿ ತೆರವಿನ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿರುವ ಬೆನ್ನಲ್ಲೇ ಸ್ಫೋಟಕ ಮಾಹಿತಿಯೊಂದನ್ನು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಬಹಿರಂಗಪಡಿಸಿದ್ದಾರೆ
    ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಆದರೆ 2019ರಿಂದ 2022ರವರೆಗೆ ರಾಜ್ಯದಲ್ಲಿ ಅವರದೇ ಸರಕಾರವಿದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟಿಸ್ ಕೊಡಲಾಗಿತ್ತು ಎಂದು ದಾಖಲೆ ಪತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
    ಬಿಜೆಪಿಯವರಿಗೆ ತಮ್ಮ ಸರ್ಕಾರದ ಅವಧಿಯಲ್ಲಿ ಇರದ ಹಿಂದೂ ಪ್ರೇಮವನ್ನು ಈಗ ಕಪೋಲಕಲ್ಪಿತ ಸುಳ್ಳುಗಳ ಮೂಲಕ ವ್ಯಕ್ತಪಡಿಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ
    ಬಿಜೆಪಿಯವರು ತಮ್ಮದೇ ಸರಕಾರವಿದ್ದಾಗ ರಾಜ್ಯದ ಅಭಿವೃದ್ಧಿಯನ್ನು ಮರೆತು ಹಿಜಾಬ್, ಹಲಾಲ್, ಉರಿಗೌಡ-ನಂಜೇಗೌಡ ಎಂದು ನಾಟಕವಾಡಿದರು. ಈಗ ವಕ್ಫ್ ಆಸ್ತಿ ಹೆಸರಿನಲ್ಲಿ ಆ ನಾಟಕವನ್ನು ಮುಂದುವರಿಸಲಾಗುತ್ತಿದೆ. ಸುಳ್ಳಿನ ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ
    ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರಚಿಸಿರುವ ಸತ್ಯ ಶೋಧನಾ ಸಮಿತಿಯನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ ಯತ್ನಾಳ ಅವರು ಹಿಗ್ಗಾಮುಗ್ಗಾ ಟೀಕಿಸಿದ ಮೇಲೆ ಪುನಾರಚಿಸಲಾಗಿದೆ. ಇಷ್ಟೆಲ್ಲ ಆದಮೇಲೆ ಯತ್ನಾಳ್ ಜೊತೆಗೆ ಸಂಸದ ರಮೇಶ ಜಿಗಜಿಣಗಿ ಅವರುಗಳನ್ನು ಸೇರಿಸಿದಂತೆ ನಟಿಸಲಾಗಿದೆ. ಇದು ಆ ಪಕ್ಷದ ದುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಇದನ್ನು ಬಿಟ್ಟು, ತಮ್ಮ ಸರಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕೊಟ್ಟ ನೋಟೀಸುಗಳಿಗೆ ಮೊದಲು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ.
    ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ಹೇಳಿ ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ. ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವ ಬಿಜೆಪಿ ನಾಯಕರು ತಮ್ಮ ನಡುವೆ ಇರುವ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

    Bangalore BJP Congress Karnataka News Politics ಕಲೆ ಕಾಂಗ್ರೆಸ್ ಬಿಜೆಪಿ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್​​ ರಾಜ್‌ ಕುಮಾರ್ ಕಣ್ಮರೆಯಾಗಿ ಇಂದಿಗೆ 3 ವರ್ಷ.
    Next Article ಮುಡಾ-ಬಿಗಿಯಾಗುತ್ತಿದೆ ಇಡಿ ಉರುಳು.
    vartha chakra
    • Website

    Related Posts

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    May 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    May 9, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    May 9, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • accounts-offer.org_Lob on ಲಾಂಗ್ ಹಿಡಿದು‌ ಅಬ್ಬರಿಸಿದ ಪೊಲೀಸ್ ಇನ್ಸ್ ಪೆಕ್ಟರ್ | Police Inspector
    • ArchiePycle on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • social-accounts-marketplaces.live_Lob on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    May 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    May 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    May 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe