Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಹೋರಾಟಕ್ಕೆ ಸಿಕ್ತು ಮತ್ತೊಂದು ಆಹಾರ | BJP Karnataka
    ರಾಜಕೀಯ

    BJP ಹೋರಾಟಕ್ಕೆ ಸಿಕ್ತು ಮತ್ತೊಂದು ಆಹಾರ | BJP Karnataka

    vartha chakraBy vartha chakraJuly 30, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.26- ಈ ಹಿಂದೆ ರಾಜ್ಯದ ಕೆಲವು ಕಡೆ ನಡೆದ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಪೊಲೀಸರು ದಾಖಲಿಸಿದ್ದ ಪ್ರಕರಣಗಳ ಮರು ಪರಿಶೀಲನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಇದು ಇದೀಗ ತೀವ್ರ ವಿವಾದವಾಗಿ ಪರಿಣಮಿಸಿದೆ.
    ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ, ಶಿವಮೊಗ್ಗ ಮತ್ತು ಹಬ್ಬಳ್ಳಿ ಸೇರಿದಂತೆ ಇತರೆಡೆ ನಡೆದ ಗಲಭೆ ಪ್ರತಿಭಟನೆ ಸಂಬಂದ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಸುಳ್ಳು ಪ್ರಕರಣಗಳಲ್ಲಿ ಬಂಧಿಸಲಾಗಿದ್ದು, ಇಂತಹ ಪ್ರಕರಣಗಳನ್ನು ಪರಿಶೀಲನೆ ನಡೆಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಹಾಗೂ ಮೈಸೂರಿನ
    ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ.
    ತಮಗೆ ಪತ್ರ ಮುಖೇನ ಶಾಸಕ ತನ್ವೀರ್ ಸೇಠ್ ಮನವಿಯನ್ನು ಪರಿಶೀಲಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
    ಪರಮೇಶ್ವರ್ ಅವರು ಜುಲೈ 19ರಂದು ಪ್ರಧಾನ ಕಾರ್ಯದರ್ಶಿ ಕಾರಾಗೃಹಗಳು, ನಾಗರಿಕ ರಕ್ಷಣೆ ಮತ್ತು ಸಹಾಯಕ ಸೇವೆಗಳು (ಪಿಸಿಎಎಸ್), ಗೃಹ ಇಲಾಖೆಗೆ ಬರೆದ ಪತ್ರದಲ್ಲಿ ಶಾಸಕ ಮತ್ತು ಮಾಜಿ ಸಚಿವ ತನ್ವೀರ್ ಸೇಠ್ ಅವರ ಮನವಿ ಪತ್ರವನ್ನು ಉಲ್ಲೇಖಿಸಿ ಸೂಚನೆ ನೀಡಿದ್ದಾರೆ.

    ಬಿಜೆಪಿ ತೀವ್ರ ಖಂಡನೆ:

    ಸರ್ಕಾರದ ಈ ನಡೆ ಇದೀಗ ಬಿಜೆಪಿಗೆ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಅಸ್ತ್ರವೊಂದು ಸಿಕ್ಕಿದಂತಾಗಿದೆ.ತನ್ವೀರ್ ಸೇಠ್ ಪತ್ರದ ಹಿನ್ನೆಲೆಯಲ್ಲಿ ಗೃಹ ಸಚಿವರು ನೀಡಿರುವ ಸೂಚನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯದ ಕಾಂಗ್ರೆಸ್ ಸರ್ಕಾರವು ‘ಒಂದು ಸಮುದಾಯದ ಕೋಮು ಅಪರಾಧಿಗಳಿಗೆ ಕ್ಲೀನ್ ಚಿಟ್ ನೀಡುವ ಮೂಲಕ, ಜಿಹಾದಿಗಳು ಮತ್ತು ಪಿಎಫ್‌ಐ ಭಯೋತ್ಪಾದಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ’ ಎಂದು ಕೆಂಡ ಕಾರಿದೆ.
    ಒಂದು ಕೋಮಿನ ಮತೀಯವಾದಿ ಅಪರಾಧಿಗಳಿಗೆ ನಮ್ಮಲ್ಲಿ ಕ್ಲೀನ್ ಚಿಟ್ ನೀಡಲಾಗುವುದು ಎಂದು ಬೋರ್ಡ್ ಹಾಕಿಕೊಂಡು ಪರಮೇಶ್ವರ ಅವರು ಕಾರ್ಯನಿರ್ವಹಿಸುತ್ತಿರುವಂತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇರೊಂದಿದೆಯೇ?. ಈ ಸರ್ಕಾರ ಜಿಹಾದಿಗಳ, ಪಿಎಫ್ಐ ಭಯೋತ್ಪಾದಕರ ತಾಳಕ್ಕೆ ಕುಣಿಯುತ್ತಿರುವುದನ್ನು ಈ ಪತ್ರ ಋುಜುವಾತು ಮಾಡಿದೆ ಎಂದು ಟ್ವೀಟ್ ಮಾಡಿದೆ.

    ಕಾಂಗ್ರೆಸ್ ವಿರುದ್ಧ ಹೋರಾಟ:

    ಜಿಹಾದಿ ಸರ್ಕಾರದ ಎಲ್ಲಾ ಬಗೆಯ ಹಿಂದೂ ವಿರೋಧಿ ನೀತಿ-ನಿಲುವುಗಳ ವಿರುದ್ಧ  ಹೋರಾಟ ಮುಂದುವರೆಸಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದೆ.
    ಕಾಂಗ್ರೆಸ್ ನೇತೃತ್ವದ ಸರಕಾರ ಜಿಹಾದಿಗಳ, ಪಿಎಫ್ಐ ಭಯೋತ್ಪಾದಕರ ತಾಳಕ್ಕೆ ಕುಣಿಯುತ್ತಿರುವುದು ಈ ಪತ್ರ ಋುಜುವಾತು ಪಡಿಸುತ್ತಿದೆ ಎಂದು ದೂರಿದೆ.
    ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯಲ್ಲಿನ ಗಲಭೆಕೋರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದು ಅತ್ಯಂತ ಕೆಟ್ಟ ಘಟನೆಗಳಲ್ಲಿ ಒಂದಾಗಿದ್ದು, ‘ರಾಜ್ಯದಲ್ಲಿ ಗಲಭೆ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ಪಿಎಫ್‌ಐ ಗೂಂಡಾಗಳ ವಿರುದ್ಧದ ಪ್ರಕರಣಗಳನ್ನು ಸಿದ್ದರಾಮಯ್ಯ 1.0 ಸರ್ಕಾರ ಹಿಂಪಡೆದಿದೆ.
    ಗಲಭೆಕೋರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ ಅವರು ಗೃಹ ಕಾರ್ಯದರ್ಶಿಗೆ ಸೂಚಿಸಿದ್ದಾರೆ’ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ.

    ಕಾನೂನು ಬಾಹಿರ ಕ್ರಮ:

    ಕೆಜಿ ಹಳ್ಳಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಕೈ ಬಿಡುವಂತೆ ಸೂಚಿಸಿರುವುದು ಸಂಪೂರ್ಣ ಕಾನೂನು ಬಾಹಿರ ಎಂದು ಶಾಸಕ ಸುನೀಲ್ ಕುಮಾರ್ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
    ಡಾ.ಜಿ.ಪರಮೇಶ್ವರ ಅವರು ಪೊಲೀಸ್ ಇಲಾಖೆಗೆ ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಆ ದಿನ ನಡೆದ ಭೀಬತ್ಸ ಘಟನೆಯನ್ನು ನೆನಪು ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

    Verbattle
    Verbattle
    Verbattle
    BJP bjp karnataka Karnataka News ಕಾಂಗ್ರೆಸ್ ಕಾನೂನು ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸ್ವಪಕ್ಷೀಯರ ಬಂಡಾಯ
    Next Article ಶಂಕಿತ ಉಗ್ರರ ಗನ್ ಮೂಲ ಪತ್ತೆ | Bengaluru Terror Plot
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    6 Comments

    1. Smilsw on February 15, 2026 8:28 am

      mcluck Oklahoma online casino McLuck mcluck Iowa

      Reply
    2. Tpoxsz on February 17, 2026 10:38 am

      As one of the top-rated sweepstakes casinos, wowvegasus delivers thousands of high-quality slots from chief providers without any real-money deposits required. Contemporary players make a colossal suffered include of WOW Coins and free Sweepstakes Coins to start spinning truthful away.

      Reply
    3. Qesneu on February 18, 2026 5:58 pm

      Embark on a journey through captivating casino classics and modern hits. crowncoincasino ensures fair play with certified RNG technology. Grab your free spins and hit the jackpot!

      Reply
    4. Cqhxtg on February 25, 2026 3:11 am

      Power your play with buffalo brute force. buffalo aristocrat features endless free spins, multipliers, and major payouts. Dominate!

      Reply
    5. Fjfofr on February 27, 2026 7:08 am

      Chumba Casino: free to play, real prizes to win. Get your welcome chumbacasinox instantly and start spinning the hottest titles. The good times start here!

      Reply
    6. Tfduit on March 3, 2026 7:40 am

      Join the kings maxxwins Casino revolution. Play $5 today and grab 500 spins plus up to $1,000 in first-day credits. Epic wins incoming!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • ThomasHow on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • ThomasHow on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.