Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೆಲಿವರಿ ಬಾಯ್ ಮೇಲೆ ಚಪ್ಪಲಿಯಿಂದ ಹಲ್ಲೆ
    ಸುದ್ದಿ

    ಡೆಲಿವರಿ ಬಾಯ್ ಮೇಲೆ ಚಪ್ಪಲಿಯಿಂದ ಹಲ್ಲೆ

    vartha chakraBy vartha chakraFebruary 2, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.2-
    ತಾವು ಮಾಡಿದ ಆನ್‌ಲೈನ್‌ ಆರ್ಡರ್‌ನಲ್ಲಿ ಎರಡು ವಸ್ತುಗಳನ್ನು ತಂದಿಲ್ಲವೆಂದು Electronic City ಯ ಪ್ರೆಸ್ಟಿಜ್ ಸನ್ ರೈಸ್ ಪಾರ್ಕ್ ನಾರ್ವುಡ್ ಅಪಾರ್ಟ್‌ಮೆಂಟ್‌ (Prestige Sunrise Park Norwood ) ನ ದಂಪತಿ, ಬ್ಲಿಂಕಿಟ್‌ ಆಪ್ (blinkit) ಡೆಲಿವರಿ ಬಾಯ್‌ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ.

    ಬ್ಲಿಂಕಿಟ್ ಆಪ್ ಮೂಲಕ ಆರೋಪಿಗಳಾದ ಶ್ರೀನಿ ಮತ್ತು ಆಕೆಯ ಪತಿ ಎಂಟು ವಿವಿಧ 8 ಬಗೆಯ ದಿನಸಿ ವಸ್ತುಗಳನ್ನು ಆನ್‌ಲೈನ್‌ ನಲ್ಲಿ ಹಣ ಪಾವತಿಸದೇ Cash on delivery mode ಮೂಲಕ ಆರ್ಡರ್‌ ಮಾಡಿದ್ದಾರೆ. ಅದರಂತೆ ಡೆಲಿವರಿ ಬಾಯ್ ವೀರೇಶ್ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಗೊಲ್ಲಹಳ್ಳಿಯಿಂದ ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್‌ರೈಸ್ ಅಪಾರ್ಟ್‌ಮೆಂಟ್‌ ಗೆ ಬಂದಿದ್ದರು. ಆರ್ಡರ್‌ ಮಾಡಿದ ವಸ್ತುಗಳನ್ನು ಮನೆಯೊಳಗೆ ತೆಗೆದುಕೊಂಡು ಹೋಗಿ ಬಾಗಿಲು ಮುಚ್ಚಿಕೊಂಡು, ನಂತರ ಹೊರಗೆ ಬಂದು ಎರಡು ವಸ್ತುಗಳು ಇಲ್ಲವೆಂದು ಆರೋಪ ಮಾಡಿದ್ದಾರೆ. ಆದರೆ, ಡೆಲಿವರಿ ಬಾಯ್‌ ನಾನು ಎಂಟೂ ವಸ್ತುಗಳನ್ನು ತಲುಪಿಸಿದ್ದು, ಹಣವನ್ನು ಕೊಡುವಂತೆ ಕೇಳಿದ್ದಾನೆ. ಇನ್ನು ಆರ್ಡರ್ ಮಾಡಿದ ವಸ್ತುಗಳಿಗೆ ಹಣ ಕೊಡದೇ ಕ್ಯಾತೆ ತೆಗೆದಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಡೆಲಿವರಿ ಬಾಯ್ ವೀರೇಶ್ ಮೇಲೆ ಹಲ್ಲೆ‌‌ ಮಾಡಿದ್ದಾರೆ.

    ಇದರಿಂದ ನೊಂದ ಡೆಲಿವರಿ ಬಾಯ್‌ ತಮ್ಮ ಸಹೋದ್ಯೋಗಿಗಳಿಗೆ ವಿಷಯ ತಿಳಿಸಿದ್ದಾರೆ. ತಕ್ಷಣವೇ ಆ ಪ್ರದೇಶದ ಎಲ್ಲಾ ಡೆಲಿವರಿ ಬಾಯ್ ಗಳು ಅಪಾರ್ಟ್ ಮೆಂಟ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ವಿಷಯ ತಿಳಿದ ಹೆಬ್ಬುಗೋಡಿ ಠಾಣೆ ಪೊಲೀಸರು ಸ್ಥಳಕ್ಕೆ ‌ಆಗಮಿಸಿದರೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಮಹಿಳೆ ಪರಾರಿಯಾಗಿದ್ದಾರೆ.

    Bangalore blinkit crime m prestige Prestige Sunrise Park Norwood ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿ ಹಗರಣಕ್ಕೆ ಸಂಸತ್ ಕಲಾಪ ಬಲಿ
    Next Article ಇನ್ನೆಷ್ಟು ದಿನ ನಡೆಯಬಹುದು Russia ದ ಆಟ?
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    4 Comments

    1. 3f0x8 on June 5, 2025 2:24 pm

      clomiphene sleep apnea buying clomid pill can you get cheap clomid without a prescription get clomiphene pills where to get generic clomid without prescription clomid tablets price in pakistan clomiphene price uk

      Reply
    2. purchase flagyl sale on June 11, 2025 10:36 pm

      Thanks towards putting this up. It’s well done.

      Reply
    3. slckg on June 19, 2025 10:55 am

      buy inderal 20mg pill – inderal pill order methotrexate for sale

      Reply
    4. 1wsyp on June 22, 2025 7:08 am

      order amoxil generic – buy amoxicillin pills for sale combivent without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • sftb5 on Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    • Bobbyglupe on ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ – ಮೌನ ಮುರಿದ ಯಡಿಯೂರಪ್ಪ
    • s38d1 on ಪಿಓಪಿ ಗಣೇಶ ಬೇಡ ಬೇಡ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe