Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಿವುಡ್ ಗಾಯಕ ಕೆಕೆ ಸಾವು: ಪೊಲೀಸರಿಗೆ ಅನುಮಾನ
    ಸುದ್ದಿ

    ಬಾಲಿವುಡ್ ಗಾಯಕ ಕೆಕೆ ಸಾವು: ಪೊಲೀಸರಿಗೆ ಅನುಮಾನ

    vartha chakraBy vartha chakraJune 1, 2022Updated:June 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಬಾಲಿವುಡ್ ಗಾಯಕ, ಕೆಕೆ ಎಂದೇ ಖ್ಯಾತರಾಗಿದ್ದ  ಕೃಷ್ಣಕುಮಾರ್ ಕುನ್ನತ್ (53) ಅವರು ಮೇ 31ರಂದು ಸಂಜೆ ನಿಧನರಾದರು.
    ಕೋಲ್ಕತಾದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಕಾರ್ಯಕ್ರಮದ ಬಳಿಕ  ಕುಸಿದು ಬಿದ್ದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ಕೆಕೆ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಬೆಂಗಾಲಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಅಲ್ಲದೆ ಕೋಲ್ಕತ್ತಾದ ನಜ್ರುಲ್ ಮಂಚದಲ್ಲಿ ಅವರ ಸಂಗೀತ ಕಚೇರಿಯ ಫೋಟೋಗಳನ್ನು ಪೋಸ್ಟ್ ಮಾಡಿದ್ದರು.
    ಇದೀಗ ಕೆಕೆ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೋಲ್ಕತ್ತಾದ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನ್ಯೂ ಮಾರ್ಕೆಟ್ ಪೊಲೀಸ್ ಸ್ಟೇಷನ್‌ನಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳು ನೀಡಿದ ಮಾಹಿತಿ ಪ್ರಕಾರ ಗಾಯಕ ಕೆಕೆ ಮುಖ ಮತ್ತು ತಲೆಯಲ್ಲಿ ಗಾಯಗಳಾಗಿವೆ. ಸಾವಿನ ನಿಖರ ಕಾರಣ ತಿಳಿಯಲು ಶವಪರೀಕ್ಷೆಯ ವರದಿ ಬರಬೇಕಿದೆ. ಇಂದು (ಜೂನ್ 1) ಕೋಲ್ಕತ್ತಾದ ಎಸ್ ಎಸ್ ಕೆಎಂ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಯಲಿದೆ. ಪೊಲೀಸರು ಈಗಾಗಲೇ ಕೆಕೆ ತಂಗಿದ್ದ ಹೋಟೆಲ್ ಸಿಬ್ಬಂದಿ ಮತ್ತು ಕಾರ್ಯಕ್ರಮದ ಆಯೋಜಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    News signer krishnan kumar kunnath
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೆ ನಾಲ್ವರು ಲೇಖಕರಿಂದ ಪಠ್ಯ ಅನುಮತಿ ವಾಪಸ್
    Next Article ಜಾನುವಾರು ಅಕ್ರಮ ಸಾಗಾಣಿಕೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lgwavy on ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    • Tracymix on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • LinwoodGah on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.