Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲು ಅಧೀಕ್ಷಕರ ಮನೆ ಸ್ಪೋಟದ ಬೆದರಿಕೆ | Parappana Agrahara
    ಸುದ್ದಿ

    ಜೈಲು ಅಧೀಕ್ಷಕರ ಮನೆ ಸ್ಪೋಟದ ಬೆದರಿಕೆ | Parappana Agrahara

    vartha chakraBy vartha chakraOctober 9, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.9- ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹ ಹಾಗೂ ಬೆಳಗಾವಿ ಹಿಂಡಲಗಾ ಕಾರಾಗೃಹದಿಂದ ಬಂದೀಖಾನೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರ ವಸತಿಗೃಹವನ್ನು ಸ್ಪೋಟಿಸಿ,ಅವರ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
    ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆ ಬಂದಿದ್ದು ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಅಪರಿಚಿತ ವ್ಯಕ್ತಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹಿಂಡಲಗಾ ಜೈಲಿನ ಹೆಡ್ ವಾರ್ಡನ್ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು.
    ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಮಾಡಿದ್ದೇನೆ.
    ಬೆದರಿಕೆ ಕರೆ ಹಿನ್ನೆಲೆಯಲ್ಲಿ ಅನಾಮಧೇಯ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಐಜಿಪಿ ಟಿ.ಪಿ.ಶೇಷ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಹಿಂಡಲಗಾ ಜೈಲಿನಲ್ಲಿ ಗಾಂಜಾ, ಅಫೀಮು ಮತ್ತು ಮೊಬೈಲ್ ಪತ್ತೆಯಾಗಿದ್ದು ದೊಡ್ಡ ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಮೊಬೈಲ್, ಗಾಂಜಾ ಹಾಗೂ ಇತರೆ ವಸ್ತುಗಳನ್ನು ಪತ್ತೆ ಹಚ್ಚಿದ್ದರು.

    ಗಡ್ಕರಿಗೆ ಜೀವ ಬೆದರಿಕೆ:
    ಕಳೆಸ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಲಾಗಿತ್ತು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಲಾಗಿತ್ತು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.
    ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ  ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿದೆ.

    Bangalore crime Government Karnataka News Parappana Agrahara
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೇಲ್ ಮೇಲೆ ದಾಳಿ ಮಾಡಿದ ಹಮಾಸ್ – ಏನದು? | Hamas
    Next Article ನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. 0huz0 on June 5, 2025 4:26 am

      get cheap clomiphene pills clomiphene bula homem clomiphene medication can i buy clomiphene how to get clomid no prescription get cheap clomiphene online can you get generic clomiphene pills

      Reply
    2. cialis brand on June 9, 2025 2:39 am

      This is the amicable of topic I get high on reading.

      Reply
    3. can i take benadryl with flagyl on June 10, 2025 8:41 pm

      More articles like this would remedy the blogosphere richer.

      Reply
    4. nfcb4 on June 18, 2025 3:20 am

      where to buy propranolol without a prescription – clopidogrel without prescription methotrexate generic

      Reply
    5. yh5lk on June 21, 2025 12:55 am

      cheap amoxicillin generic – buy ipratropium for sale oral ipratropium 100mcg

      Reply
    6. 1xdrn on June 25, 2025 6:08 am

      buy cheap generic clavulanate – https://atbioinfo.com/ ampicillin drug

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 3tejd on ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷೆ
    • zaimpodptskazanMoubs on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • 293s3 on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe