Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಬಿಎಸ್‌ವೈ: ರಾಜಕೀಯದಿಂದ ನಿವೃತ್ತಿಯಾಗ್ತಾರಾ ಮಾಜಿ ಸಿಎಂ?
    ಸುದ್ದಿ

    ವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಬಿಎಸ್‌ವೈ: ರಾಜಕೀಯದಿಂದ ನಿವೃತ್ತಿಯಾಗ್ತಾರಾ ಮಾಜಿ ಸಿಎಂ?

    vartha chakraBy vartha chakraJuly 22, 2022Updated:July 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ/ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.
    ಶಿವಮೊಗ್ಗದಲ್ಲಿ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ವಿಜಯೇಂದ್ರ ಅವರ ಸ್ಪರ್ಧೆಯ ಬಗ್ಗೆ ಇದ್ದ ಊಹಾಪೋಹಗಳಿಗೆ ತಾತ್ಕಾಲಿಕ ತೆರೆ ಬಿದ್ದಿದೆ.
    ಬಿಜೆಪಿ ಹೈಕಮಾಂಡ್ ಈ ಸಂಬಂಧ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ.
    ಆದರೆ, ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ನನ್ನ ಬದಲಾಗಿ ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಇದು ಯಡಿಯೂರಪ್ಪ ಅವರ ರಾಜಕೀಯ ನಿವೃತ್ತಿಯ ಮುನ್ಸೂಚನೆ ಎಂದೇ ಹೇಳಲಾಗುತ್ತಿದೆ. ಸಕ್ರಿಯ ರಾಜಕಾರಣದಿಂದ ಯಡಿಯೂರಪ್ಪ ದೂರ ಸರಿದರೆ ಅದು ಬಿಜೆಪಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಯಡಿಯೂರಪ್ಪ ವೀರಶೈವ ಸಮುದಾಯದ ಹಿರಿಯ ನಾಯಕ. ಅವರನ್ನು ಸರಿಗಟ್ಟುವ ನಾಯಕ ಸದ್ಯ ಯಾರೂ ಇಲ್ಲ. ಪಕ್ಷವನ್ನು  ತಳಮಟ್ಟದಿಂದ ಸಂಘಟಿಸಿದವರಲ್ಲಿ ಯಡಿಯೂರಪ್ಪ ಕೂಡ ಪ್ರಮುಖರು. ಯಡಿಯೂರಪ್ಪ ದೂರ ಸರಿದರೆ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದರೆ ಅದು ನೇರವಾಗಿ ಬಿಜೆಪಿ ಮತ ಬ್ಯಾಂಕ್ ಗಳ ಮೇಲೆ ಪ್ರಭಾವ ಬೀರಲಿದೆ.
    ಚುನಾವಣೆಗೆ 9 ತಿಂಗಳು ಬಾಕಿ ಇರುವಾಗಲೇ ಯಡಿಯೂರಪ್ಪ ನೀಡಿರುವ ಹೇಳಿಕೆ ಇದೀಗ ಭಾರೀ ಸಂಚಲನ ಮೂಡಿಸಿದೆ.
    ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ,ವೈ. ವಿಜಯೇಂದ್ರ ತಂದೆಯ ನಿರ್ಧಾರ ಹಾಗೂ ಪಕ್ಷದ ಸೂಚನೆಗಳಿಗೆ ನಾನು ಎಂದಿಗೂ ಬದ್ಧನಾಗಿರುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ತಂದೆ ಸ್ಫರ್ಧಿಸದೇ ಇದ್ದರೂ ಅವರು ಯಾವುದೇ ಅಧಿಕಾರದಲ್ಲಿ ಇರದೇ ಇದ್ದರೂ ಸಹ ಅವರು ಪಕ್ಷದ ಸಂಘಟನೆ ಮಾಡಲಿದ್ದಾರೆ. ಅವರಿಗೆ ಶಕ್ತಿ ಇರುವವರೆಗೂ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆ ಮಾಡಲಿದ್ದಾರೆ. ನಮ್ಮ ತಂದೆ ಹಿಸ್ಟರಿಯಲ್ಲಿ ರಾಜಕೀಯ ನಿವೃತ್ತಿ ಎಂಬ ಮಾತೇ ಉದ್ಭವಿಸುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

    Verbattle
    Verbattle
    Verbattle
    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭಗವತಿ ನೀರಾವರಿ ಯೋಜನೆಗೆ ಅಸ್ತು..
    Next Article ಬಾಳೆ ಬೆಳೆ ಕಡಿದ ವೈಮನಸ್ಸು :ತುಮಕೂರಿನಲ್ಲಿ ಅವಮಾನವೀಯ ಘಟನೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LarryCax on ನಾಲ್ವರಿಗೆ ಒಲಿದ ಅದೃಷ್ಟ !
    • Tracymix on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.