Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಭಾ, ಬೊಮ್ಮಾಯಿ, ಮಲ್ಕಾಪುರೆ ಗೆ ಬಂಪರ್ | BJP Karnataka
    Bengaluru

    ಶೋಭಾ, ಬೊಮ್ಮಾಯಿ, ಮಲ್ಕಾಪುರೆ ಗೆ ಬಂಪರ್ | BJP Karnataka

    vartha chakraBy vartha chakraJuly 24, 2023Updated:July 25, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.25- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕರ ಹುದ್ದೆಗಾಗಿ ಸೂಕ್ತ ವ್ಯಕ್ತಿಯ ಹುಡುಕಾಟ ಮಾಡಿದ ಬಿಜೆಪಿ ಹೈಕಮಾಂಡ್ ಅಂತಿಮವಾಗಿ ಲಿಂಗಾಯತ, ಒಕ್ಕಲಿಗ ಮತ್ತು ಹಿಂದುಳಿದ ಸಮುದಾಯದ ಸೂತ್ರಕ್ಕೆ ಕೊಟ್ಟಿದ್ದು ನಾಳೆ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಕಳೆದ ಕೆಲವು ದಿನಗಳಿಂದ ಖಾಲಿ ಉಳಿದಿರುವ ಪ್ರತಿಪಕ್ಷ ನಾಯಕರ ಹುದ್ದೆ ಮತ್ತು ಪಕ್ಷದ ಅಧ್ಯಕ್ಷರ ಹುದ್ದೆ ನೇಮಕ ಮಾಡುವ ಸಾಧ್ಯತೆ ಇದೆ.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒಲೈಸುವ ದೃಷ್ಟಿಯಿಂದ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಬಿಜೆಪಿಯ ಚುಕ್ಕಾಣಿ ನೀಡುವ ಸಾಧ್ಯತೆ ಇದೆ. ಈ ಮೂಲಕ ಮಹಿಳೆ,ಒಕ್ಕಲಿಗ, ಸಂಘ ಪರಿವಾರ ಮೂಲ ಹಾಗೂ ಕರಾವಳಿ ಪ್ರಾತಿನಿಧ್ಯ ಎಂಬ ಅಂಶಗಳನ್ನು ಪರಿಗಣಿಸುವ ಲೆಕ್ಕಾಚಾರ ಹಾಕಲಾಗಿದೆ.

    ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪರಿಗಣಿಸಿದ್ದಾರೆ. ಸದ್ಯ ಸದನದಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸುತ್ತಿರುವ ಬೊಮ್ಮಾಯಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಹೊಂದಿದ್ದಾರೆ. ಹಣಕಾಸು, ನೀರಾವರಿ, ಕಾನೂನು ಇಲಾಖೆಯ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಇವರು ಕಿತ್ತೂರು ಕರ್ನಾಟಕದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂಬುದನ್ನು ಪರಿಗಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅದೇ ರೀತಿಯಲ್ಲಿ ಹಿಂದುಳಿದ ಕುರುಬ ಸಮುದಾಯಕ್ಕೆ ಸೇರಿದ ಕಲ್ಯಾಣ ಕರ್ನಾಟಕದ ಬೀದರ್ ನ ರಘುನಾಥ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ನೇಮಕ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸಂಘ ಪರಿವಾರದ ಮೂಲದ ಮಲ್ಕಾಪುರೆ ಪರಿಷತ್ ಸಭಾಪತಿಯಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಸೇರಿದ ಹೊರಟ್ಟಿ ಅವರಿಗೆ ಅವಕಾಶ ನೀಡುವ ಮೂಲಕ ಹೈಕಮಾಂಡ್ ಆದೇಶಕ್ಕೆ ತಲೆ ಬಾಗಿದ್ದರು.ಜೊತೆಗೆ ಯಡಿಯೂರಪ್ಪ ಅವರ ಜೊತೆಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎನ್ನುವುದು ಇವರ ಆಯ್ಕೆಗಿರುವ ಪ್ರಮುಖ ಮಾನದಂಡ ಎನ್ನಲಾಗಿದೆ.
    ಮುಂದಿನ ವರ್ಷ ಲೋಕಸಭೆ ಚುನಾವಣೆಯಿದೆ. ಯಡಿಯೂರಪ್ಪ ಅವರ ಆಪ್ತ ವಲಯದವರನ್ನು ಉನ್ನತ ಹುದ್ದೆಗೆ ನೇಮಿಸಿದರೆ, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಂತೆ. ಒಂದು ಯಡಿಯೂರಪ್ಪನವರ ಮಾತಿಗೆ ಬೆಲೆ ಕೊಟ್ಟಿದ್ದು ಲಿಂಗಾಯತ ಸಮುದಾಯವನ್ನು ಖುಷಿಯಾಗಿಸಿದರೆ ಮತ್ತೊಂದು ಶೋಭಾರನ್ನು ಅಧ್ಯಕ್ಷ ಸ್ಥಾನಕ್ಕೆ ಕೂರಿಸುವುದರಿಂದ ಒಕ್ಕಲಿಗರ ಪ್ರೀತಿಯನ್ನು ಪಡೆದಂತಾಗುತ್ತದೆ ಹಾಗೆಯೇ ಹಿಂದುಳಿದ ವರ್ಗಕ್ಕೂ ಮಾನ್ಯತೆ ಕೊಟ್ಟಂತಾಗುತ್ತದೆ ಎಂಬ ಅನಿಸಿಕೆಯೂ ಹೈಕಮಾಂಡ್ ನೊಳಗಿದೆ

    Verbattle
    Verbattle
    Verbattle
    BJP bjp karnataka bommai Karnataka News ಕಾನೂನು Election ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Article50 ಲಕ್ಷ ಕೊಡಿ ಇಲ್ಲವಾದರೆ ಹೈಕೋರ್ಟ್ ಜಡ್ಜ್ ಹತ್ಯೆ.!
    Next Article ಮುಂದಿನ ವರ್ಷ ಪೀಣ್ಯ Fly over ನಲ್ಲಿ ಭಾರಿ ವಾಹನ ಸಂಚಾರ | Peenya Flyover
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michealactip on ಅಗ್ನಿ ಅವಘಡದಿಂದ ತಪ್ಪಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ | Koramangala Fire
    • reklamnii kreativ_ovor on ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • Georgemen on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.