Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆರೆಗೆ ಬರಲಿದೆ ಕಾಫಿ ಡೇ ಸಿದ್ದಾರ್ಥ್ ಬಯೋಪಿಕ್!
    ಸುದ್ದಿ

    ತೆರೆಗೆ ಬರಲಿದೆ ಕಾಫಿ ಡೇ ಸಿದ್ದಾರ್ಥ್ ಬಯೋಪಿಕ್!

    vartha chakraBy vartha chakraJune 17, 2022Updated:June 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ಜೀವನಾಧಾರಿತ ಸಿನಿಮಾ ತೆರೆಗೆ ಬರಲಿದೆ. ನಿರ್ಮಾಣ ಸಂಸ್ಥೆ ಟಿ ಸಿರೀಸ್ ಫಿಲ್ಮ್ ಅಲ್ಮ್ ಲೈಟ್ ಮೋಷನ್ ಪಿಕ್ಚರ್ ಮತ್ತು ಕರ್ಮ ಮೀಡಿಯಾ ಎಂಟರ್ಟೈನ್ಮೆಂಟ್ ಸಿದ್ದಾರ್ಥ್ ಬಯೋಪಿಕ್ ಮಾಡುವುದಕ್ಕೆ ಸಿದ್ದವಾಗಿದೆ. ಈ ಮುನ್ನ ಇದೇ ನಿರ್ಮಾಣ ಸಂಸ್ಥೆಗಳು ಉದ್ಯಮಿ ರತನ್ ಟಾಟಾ ಅವರ ಕುಟುಂಬ ಸದಸ್ಯರು ಬಯೋಪಿಕ್ ಮಾಡೋದಾಗಿ ಘೋಷಿಸಿದ್ದವು.
    Coffee King: The Swift Rise and Sudden Death of Cafe Coffee Day Founder V. G. Siddhartha ಪುಸ್ತಕವನ್ನು ತನಿಖಾ ಪತ್ರಕರ್ತರಾದ ರುಕ್ಮಿಣಿ ಬಿಆರ್ ಮತ್ತು ಪ್ರೊಸೆನ್‌ಜಿತ್ ದತ್ತಾ ಬರೆದಿದ್ದಾರೆ. ಈ ಪುಸ್ತಕ ಮ್ಯಾಕ್‌ಮಿಲನ್ (ಇಂಡಿಯಾ) ದಿಂದ ಪ್ರಕಟವಾಗಲಿದೆ. ಟಿ-ಸೀರೀಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, “ಪ್ರತಿಯೊಬ್ಬರೂ ಕೆಫೆ ಕಾಫಿ ಡೇ ಬ್ರ್ಯಾಂಡ್‌ ಪರಿಚಯ ಹೊಂದಿದ್ದಾರೆ. ದೇಶದ ಅತಿದೊಡ್ಡ ರಿಟೇಲ್ ಚೈನ್ ನ್ನು ಸ್ಥಾಪಿಸಿದ ವ್ಯಕ್ತಿಯ ಈ ಕುತೂಹಲಕಾರಿ ಬಯೋಪಿಕ್ ಅನ್ನು ತೆರೆಗೆ ತರಲು ನಾವು ಸಾಕಷ್ಟು ಉತ್ಸಾಹದಿಂದಿದ್ದೇವೆ.” ಎಂದಿದ್ದಾರೆ.
    ದೇಶದ ಅತಿದೊಡ್ಡ ಕಾಫಿ ರಿಟೇಲ್ ಚೈನ್ ಸಿಸಿಡಿ ಸಹ-ಸ್ಥಾಪಕರಾಗಿದ್ದ ಸಿದ್ಧಾರ್ಥ ಅವರು ಜುಲೈ 31, 2019 ರಂದು ಮಂಗಳೂರಿನ ಬಳಿ ಶವವಾಗಿ ಪತ್ತೆಯಾಗಿದ್ದರು. Businessದಲ್ಲಿ ಅಪಾರ ಆರ್ಥಿಕ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು.

    Business death News ವಾಣಿಜ್ಯ ವ್ಯವಹಾರ Business ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜನರ ಬದುಕು ನಾಶಪಡಿಸುವ ಸರ್ಕಾರ..
    Next Article ಶಿವಣ್ಣ ರಜನಿ ಜೋಡಿಯ ಮೆಗಾ ಚಿತ್ರಕ್ಕೆ ಶೀರ್ಷಿಕೆ ಫಿಕ್ಸ್!
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • x0d5o on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • AlbertDuabe on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • fx4n0 on ಬೆಂಗಳೂರಿನ ಅಧಿಪತಿ ಯಾರಾಗಲಿದ್ದಾರೆ?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe