Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    ಅಪರಾಧ

    ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ

    vartha chakraBy vartha chakraFebruary 14, 2023Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.14-

    ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ (Sri Guru Raghavendra Sahakara Bank) ನ ಹಗರಣವನ್ನು CBI ತನಿಖೆಗೆ ವಹಿಸಲು ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಶೀಘ್ರವೇ ಗೃಹ ಇಲಾಖೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (S T Somashekar Gowda) ತಿಳಿಸಿದ್ದಾರೆ.

    ವಿಧಾನಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘COD, ಸಹಕಾರ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಹಗರಣವನ್ನು ತನಿಖೆ ನಡೆಸಿವೆ. ಈವರೆಗೂ 1290 ಕೋಟಿ ವಂಚನೆಯನ್ನು ಪತ್ತೆ ಹಚ್ಚಿವೆ. COD ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಈ ಹಂತದಲ್ಲಿ CBI ಗೆ ಒಪ್ಪಿಸಿದರೆ ತನಿಖೆ ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ತಡೆ ಹಿಡಿಯಲಾಗಿತ್ತು’ ಎಂದು ಹೇಳಿದರು.

    ಮೂರು ವರ್ಷಗಳಿಂದ COD ಮತ್ತು ಸಹಕಾರ ಇಲಾಖೆ ತನಿಖೆ ನಡೆಸಿ ಏನೆಲ್ಲಾ ಅವ್ಯವಹಾರಗಳು ನಡೆದಿವೆ ಎಂಬ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಆ ಮಾಹಿತಿಯನ್ನು ಸರ್ಕಾರ ಪರಿಶೀಲನೆ ಮಾಡುತ್ತಿದೆ. ಮುಂದಿನ ಹಂತದಲ್ಲಿ CBI ತನಿಖೆಗೆ ನೀಡಲು ತಯಾರಾಗಿದ್ದೇವೆ. CBI ನವರು ಏನೆಲ್ಲಾ ದಾಖಲೆಗಳನ್ನು ಕೇಳಬಹುದು ಎಂಬ ನಿರೀಕ್ಷೆಯ ಮೇಲೆ ಎಲ್ಲಾ ಮಾಹಿತಿಯನ್ನು ಕಲೆ ಹಾಕಿದ್ದೇವೆ ಎಂದರು.

    ಇಷ್ಟೆಲ್ಲ ತನಿಖೆ ಮಾಡಿದರೂ ವಂಚನೆ ಯಾರು ಮಾಡಿದ್ದಾರೆ ಎಂದು ಕಂಡು ಹಿಡಿಯಲಾಗುತ್ತಿಲ್ಲ. ED ಯವರೂ ವಿಚಾರಣೆ ಮಾಡಿದ್ದಾರೆ. ಹಣ ಎಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗೃಹ ಇಲಾಖೆಗೆ ಎರಡು ಮೂರು ದಿನಗಳಲ್ಲಿ ಕಡತ ರವಾನೆಯಾಗಲಿದೆ. ನಂತರ CBI ತನಿಖೆಗೆ ಒಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Verbattle
    Verbattle
    Verbattle
    Bangalore CBI COD crime ED m Raghavendra Sahakara Bank S T Somashekar Gowda ಅಪರಾಧ ಸುದ್ದಿ ಕಲೆ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನೇಕಾರ ಅಭಿವೃದ್ಧಿ ನಿಗಮ ಬೇಕು
    Next Article BBC ಕಚೇರಿ ಮೇಲೆ IT ದಾಳಿ!
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Fneypy on ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    • LinwoodGah on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.